ನನ್ನ ತಂಟೆಗೆ ಬಂದರೆ ಸುಮ್ಮನಿರಲ್ಲ : ಯತ್ನಾಳಗೆ ಜಿಗಜಿಣಗಿ ಎಚ್ಚರಿಕೆ
Team Udayavani, Mar 2, 2021, 9:44 PM IST
ವಿಜಯಪುರ : ಕಳೆದ 45 ವರ್ಷಗಳಿಂದ ರಾಜಕೀಯದಲ್ಲಿರುವ ನಾನು ಯಾರ ತಂಟೆಗೂ ಹೋಗಿಲ್ಲ, ನನ್ನ ತಂಟೆಗೆ ಯಾರೇ ಬಂದರೂ ಸುಮ್ಮನಿರಲ್ಲ. ಹರಿಜನರು ಎಂದರ್ರೆ ಸುಮ್ಮನೆ ಅಲ್ಲ ಎಂದು ಸಂಸದ ರಮೇಶ್ ಜಿಗಜಿಣಗಿ ಗುಡುಗಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿರುವ ಅವರು, ಹರಿಜನರು ಎಂದರೆ ಅಷ್ಟು ಸರಳವಲ್ಲ. ಹಾಗಂತ ನಾನು ಯಾರ ಹೆಸರು ಹೇಳಲ್ಲ, ಕೈಮುಗಿದು ಹೇಳುತ್ತೇನೆ ನನ್ನ ತಂಟೆಗೆ ಬರಬೇಡಿ. ನನ್ನ ಬಗ್ಗೆ ಅವರು ಪದೇ ಪದೇ ಮಾತನಾಡಿದರೆ, ಅನಗತ್ಯವಾಗಿ ನನ್ನನ್ನು ವಿರೋಧಿಸಿದರೆ ಸುಮ್ಮನೇ ಇರುವುದಿಲ್ಲ ಎಂಬುದನ್ನು ವಿರೋಧಿಗಳು ಅರಿಯಬೇಕು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ :ಹಿರೇಬೇವನೂರ ಗ್ರಾಮದಲ್ಲಿ ಶಾಟ್ ಸರ್ಕ್ಯೂಟ್ ಗೆ ಅಂಗಡಿಗಳು ಭಸ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು