![gajanur3](https://www.udayavani.com/wp-content/uploads/2024/07/gajanur3-415x232.jpg)
BJPಯಿಂದ ಆಹ್ವಾನವಿದೆ ಎಂಬ ರಮ್ಯಾ ಹೇಳಿಕೆ ಸುಳ್ಳು: ಆರ್.ಅಶೋಕ್
Team Udayavani, Apr 24, 2023, 7:34 AM IST
![ramsya ashok](https://www.udayavani.com/wp-content/uploads/2023/04/ramsya-ashok-620x372.jpg)
ಬೆಂಗಳೂರು: ರಮ್ಯಾ ಅವರನ್ನು ನಮ್ಮ ಪಕ್ಷಕ್ಕೆ ಕರೆಯುವಷ್ಟು ನಾವು ಬರಗೆಟ್ಟಿಲ್ಲ. ನಮ್ಮ ಪಕ್ಷ ಅಷ್ಟು ಕೆಳಕ್ಕೆ ಹೋಗಿಲ್ಲ. ನಾವು ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಂತವರಿಗೆ ಟಿಕೆಟ್ ಕೊಟ್ಟಿಲ್ಲ. ಅಂತಹದ್ದರಲ್ಲಿ ರಮ್ಯಾರನ್ನು ಕರೆಯುತ್ತೇವಾ? ಅದೆಲ್ಲಾ ಸುಳ್ಳು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ರಮ್ಯಾ ಹೀರೋ ಆಗಲು ಪ್ರಯತ್ನ ಮಾಡುತ್ತಿದ್ದಾರೆ. ರಮ್ಯಾ ಮೂಲ ಕಾಂಗ್ರೆಸಿಗರು. ಅವರು ಕಾಂಗ್ರೆಸ್ನಲ್ಲಿ ಮಾಧ್ಯಮಗಳನ್ನು ನಿಯಂತ್ರಣ ಮಾಡುವ ಕೆಲಸ ಮಾಡುತ್ತಿದ್ದರು. ಈಗ ಚುನಾವಣೆ ಬಂದಿದೆ. ಇಂತಹ ಸಂದರ್ಭದಲ್ಲಿ ಪ್ರಚಾರಕ್ಕಾಗಿ ರಮ್ಯಾ ಹೀಗೆ ಹೇಳಿಕೆ ನೀಡಿದ್ದಾರೆ. ಅವರು ಸಿನಿಮಾ ರಂಗದಲ್ಲಿ ಬ್ಯುಸಿ ಇದ್ದಾರೆ. ಅವರು ಅಲ್ಲೇ ಇರಲಿ. ಅದೇ ಒಳ್ಳೆಯದು ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
![gajanur3](https://www.udayavani.com/wp-content/uploads/2024/07/gajanur3-415x232.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.