ಶ್ರೀರಂಗಪಟ್ಟಣ : ಅಧಿಕಾರಿಗಳ ಎಡವಟ್ಟಿನಿಂದ ಬಡ ರಿಕ್ಷಾ ಚಾಲಕನ ಬಿಪಿಎಲ್ ಕಾರ್ಡ್ ರದ್ದು


Team Udayavani, Sep 15, 2021, 12:21 PM IST

ಅಧಿಕಾರಿಗಳ ಎಡವಟ್ಟಿನಿಂದ ಬಡ ಆಟೋ ಚಾಲಕನ ಬಿಪಿಎಲ್ ಕಾರ್ಡ್ ರದ್ದು

ಶ್ರೀರಂಗಪಟ್ಟಣ : ಅಧಿಕಾರಿಗಳ ಎಡವಟ್ಟಿನಿಂದ ಬಡ ರಿಕ್ಷಾ ಚಾಲಕನೋರ್ವನ ಕುಟುಂಬದ ಬಿಪಿಎಲ್ ಕಾರ್ಡ್ ರದ್ದಾಗಿರುವ ವಿಚಿತ್ರ ಘಟನೆ ಸಕ್ಕರೆನಾಡು‌ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಆಡಳಿತ ಅಧಿಕಾರಿಗಳಿಂದ ಗಂಜಾಮ್ ಗ್ರಾಮದ ಬಡ ರಿಕ್ಷಾ ಚಾಲಕ ಲೊಕೇಶ್ ಎಂಬುವರ ಪಡಿತರ ಕಾರ್ಡ್ ರದ್ದಾಗಿದೆ. ಬಡ ರಿಕ್ಷಾ ಚಾಲಕನಾಗಿರುವ ಲೋಕೇಶ್ ತಮ್ಮ 13 ವರ್ಷದ ಮಗ ಕುಮಾರ್ ನ ವಿದ್ಯಾಭ್ಯಾಸಕ್ಕೆ ಶ್ರೀರಂಗಪಟ್ಟಣ ತಾಲೂಕು ಆಡಳಿತದಿಂದ ಆದಾಯ ಪ್ರಮಾಣಕ್ಕೆ ಅರ್ಜಿ ಸಲ್ಲಿಸಿದ್ದು 20 ಸಾವಿರ ಆದಾಯದ ಬದಲು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಿಧ್ಯಾರ್ಥಿ ಕುಮಾರ್ ಗೆ 2 ಲಕ್ಷ ಆದಾಯ ಎಂದು ನಮೂದಿಸಿ ಪ್ರಮಾಣತ್ರ ವಿತರಿಸಿದ್ದಾರೆ.

ಅವಿದ್ಯಾವಂತನಾದ ಈ ಪ್ರಮಾಣ ಪತ್ರ ಪಡೆದು ಶಾಲೆಗೆ ಕೊಡುವಾಗ ಈ ಎಡವಟ್ಟು ಬೆಳಕಿಗೆ ಬಂದಿದೆ. ಇಷ್ಟರಲ್ಲಿ ತಾಲೂಕು ಆಡಳಿತ ಈ ರಿಕ್ಷಾ ಚಾಲಕನಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಿದೆ. ಇದರಿಂದ ರಿಕ್ಷಾ ಚಾಲಕ ಲೊಕೇಶ್ ಕಳೆದ ತಿಂಗಳಿಂದ ಅನ್ನಭಾಗ್ಯದ ಅಕ್ಕಿ ಸಿಗದಂತಾಗಿದೆ.‌ ಅಧಿಕಾರಿಗಳ ತಪ್ಪಿನಿಂದ ಈ‌ ಬಡ ಚಾಲಕನಿಗೆ ಅನ್ಯಾಯವಾಗಿದ್ದರೂ ಇದೀಗ ಈ ಅಧಿಕಾರಿಗಳು ತಪ್ಪು ಸರಿಪಡಿಸದೆ, ಈ ಚಾಲಕನಿಗೆ ಮತ್ತೆ ಬಿಪಿಎಲ್ ಕಾರ್ಡ್ ಕೊಡಲು ಸತಾಯಿಸುತ್ತಾ ಅತ್ತಿಂದಿತ್ತ ಅಲೆದಾಡುಸುತ್ತಿದ್ದಾರೆ.

ಇದನ್ನೂ ಓದಿ :ದಾಂಡೇಲಿಯಲ್ಲಿ ಪುಗಡಿ ನೃತ್ಯದ ಮೂಲಕ ಗಣಪತಿ ಆರಾಧನೆ : ಮರಾಠಿ ಸಮುದಾಯದ ಜಾನಪದ ನೃತ್ಯ

ಇದರಿಂದ ಕಂಗಾಲಾಗಿರೋ ಚಾಲಕ ತಾಲೂಕು ಆಡಳಿತಕ್ಕೆ ಮತ್ತೆ ಬಿಪಿಎಲ್ ಕಾರ್ಡ್ ಕೊಟ್ಟು ಅನ್ನಭಾಗ್ಯದ ಅಕ್ಕಿ ಕೊಡಿ ಇಲ್ಲವೆ ಕುಟುಂಬದೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ಕೊಡಿ ಎಂದು ತಾಲೂಕು‌ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾನೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.