ಪಡಿತರ ಅಂಗಡಿ ರದ್ದತಿ ಕ್ರಮ ಸರಿ: ಹೈಕೋರ್ಟ್
Team Udayavani, Dec 14, 2022, 12:23 AM IST
ಬೆಂಗಳೂರು: ಪಡಿತರ ಚೀಟಿದಾರರಿಗೆ ಹೆಚ್ಚಿನ ಬೆಲೆಗೆ ಆಹಾರ ಧಾನ್ಯ ವಿತರಿಸಿದ ಆರೋಪದಲ್ಲಿ ನ್ಯಾಯಬೆಲೆ ಅಂಗಡಿಯ ಪರವಾನಿಗೆ ರದ್ದುಪಡಿಸಿದ ಕ್ರಮವನ್ನು ಎತ್ತಿಹಿಡಿದ ಹೈಕೋರ್ಟ್, ಸಾರ್ವಜನಿಕ ವಿತರಣ ವ್ಯವಸ್ಥೆಯಡಿ ಪಡಿತರ ಸರಬರಾಜು ಮಾಡದಿರುವುದು ಗಂಭೀರ ಕೃತ್ಯ ಎಂದು ಹೇಳಿದೆ.
ಹೆಚ್ಚಿನ ಬೆಲೆಗೆ ಪಡಿತರ ವಿತರಿಸಿದ, ಕೆಲ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ವಿತರಿಸದ ಆರೋಪದ ಮೇಲೆ ತಮಗೆ ಹಂಚಿಕೆ ಮಾಡಿದ್ದ ನ್ಯಾಯಬೆಲೆ ಅಂಗಡಿಯ ಪರವಾನಿಗೆ ರದ್ದುಪಡಿಸಿದ್ದ ರಾಮನಗರ ಆಹಾರ ಇಲಾಖೆ ಉಪ ಆಯುಕ್ತರ ಕ್ರಮ ಪುರಸ್ಕರಿಸಿದ ಏಕ ಸದಸ್ಯ ನ್ಯಾಯಪೀಠದ ಆದೇಶ ರದ್ದು ಕೋರಿ ವಾಜರಹಳ್ಳಿಯ ಪಡಿತರ ಆಂಗಡಿಯ ಮೂಲ ಪರವಾನಿಗೆದಾರ ವಿ.ಎಂ ಸಂಜೀವಯ್ಯ ಅವರ ಪತ್ನಿ ಜಯಮ್ಮ ಮತ್ತವರ ಕಟುಂಬ ಸದಸ್ಯರು ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ