ಆನ್ಲೈನ್ ಸಾಲ ವಿತರಣ ವೇದಿಕೆಗಳ ಬಗ್ಗೆ ಆರ್ಬಿಐ ಎಚ್ಚರಿಕೆ
Team Udayavani, Dec 24, 2020, 6:10 AM IST
ಹೊಸದಿಲ್ಲಿ: ಅನಧಿಕೃತ ಸಾಲ ವಿತರಣೆ ವೇದಿಕೆಗಳು ಮತ್ತು ಮೊಬೈಲ್ ಆ್ಯಪ್ ಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಬುಧವಾರ ದೇಶದ ಜನ ಸಾಮಾನ್ಯರಿಗೆ ಸಲಹೆ ನೀಡಿದೆ.
ಶೀಘ್ರವಾಗಿ, ಅಡೆತಡೆ ಮುಕ್ತ ಸಾಲ ಒದಗಿಸುವ ಆಮಿಷ ಒಡ್ಡಿ ವಂಚಿಸುತ್ತಿರುವ ಆನ್ಲೈನ್ ಸಾಲ ವಿತರಣ ವೇದಿಕೆಗಳು ಮತ್ತು ಆ್ಯಪ್ಗಳ ಬಗ್ಗೆ ತನಗೆ ದೂರುಗಳು ಬಂದಿರುವುದಾಗಿ ಆರ್ಬಿಐ ಬುಧವಾರ ಅಧಿಕೃತ ಪ್ರಕಟನೆಯಲ್ಲಿ ಹೇಳಿದೆ.
ಇಂತಹ ಆಮಿಷಗಳು ಮತ್ತು ಸಂಭಾವ್ಯ ವಂಚನೆಗಳ ಬಗ್ಗೆ ಜನರು ಎಚ್ಚರಿಕೆ ವಹಿಸ ಬೇಕು. ಈ ಸಂಬಂಧ ಲಿಂಕ್ ಕ್ಲಿಕ್ ಮಾಡುವ ಮುನ್ನ ಅಥವಾ ಈ ವಿಚಾರದಲ್ಲಿ ಮುಂದುವರಿಯುವ ಮುನ್ನ ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಎಂದು ಆರ್ಬಿಐ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ