RCB V/s KKR: ನನಗೇ ಅಚ್ಚರಿಯಾಗಿದೆ ಎಂದ ಬ್ಯಾಟಿಂಗ್‌ ಹೀರೋ ಶಾರ್ದೂಲ್‌ ಠಾಕೂರ್‌!


Team Udayavani, Apr 9, 2023, 7:34 AM IST

SHARDUL

ಕೋಲ್ಕತಾ: ಟೀಮ್‌ ಇಂಡಿಯಾ ಪರ ಆಗಾಗ ಉತ್ತಮ ಆಲ್‌ರೌಂಡ್‌ ಪ್ರದರ್ಶನ ನೀಡುವ ಶಾರ್ದೂಲ್‌ ಠಾಕೂರ್‌, ಆರ್‌ಸಿಬಿ ಎದುರಿನ ಪಂದ್ಯದಲ್ಲಿ ಬ್ಯಾಟಿಂಗ್‌ ಹೀರೋ ಆಗಿ ಮೆರೆದದ್ದು ಈಗ ಇತಿಹಾಸ. ಆದರೆ ತನ್ನಿಂದ ಇಂಥದೊಂದು ಬ್ಯಾಟಿಂಗ್‌ ತೋರ್ಪಡಿಸಲು ಹೇಗೆ ಸಾಧ್ಯವಾಯಿತು, ಇಂಥದೊಂದು ಶಕ್ತಿ ಎಲ್ಲಿಂದ ಬಂತು ಎಂಬುದು ತನಗೇ ಗೊತ್ತಿಲ್ಲ ಎಂಬುದಾಗಿ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

“ಇಂಥ ಬ್ಯಾಟಿಂಗ್‌ ಪ್ರದರ್ಶನ ಹೇಗೆ ಸಾಧ್ಯವಾಯಿತು, ಈ ಶಕ್ತಿ ಎಲ್ಲಿಂದ ಬಂತು ಎಂಬುದು ನನಗೇ ಅಚ್ಚರಿ ಮೂಡಿಸಿದೆ. ನಾನು ಕ್ರೀಸ್‌ಗೆ ಬರುವಾಗ ತಂಡ ತೀವ್ರ ಸಂಕಟದಲ್ಲಿತ್ತು, ಭಾರೀ ಒತ್ತಡವಿತ್ತು. ಇಂಥ ಸಂದರ್ಭದಲ್ಲಿ ಅತ್ಯುತ್ತಮ ಮಟ್ಟದ ಬ್ಯಾಟಿಂಗ್‌ ನಡೆಸಲು ಕೌಶಲವೂ ಬೇಕಾಗುತ್ತದೆ. ನೆಟ್ಸ್‌ನಲ್ಲಿ ಕಠಿನ ಅಭ್ಯಾಸ ನಡೆಸಿದ್ದು ಸಹಕಾರಿ ಆಗಿರಬೇಕು…” ಎಂಬುದಾಗಿ ಪಂದ್ಯಶ್ರೇಷ್ಠ ಗೌರವಕ್ಕೆ ಭಾಜನರಾದ ಠಾಕೂರ್‌ ಹೇಳಿದರು.

ಶಾರ್ದೂಲ್‌ ಠಾಕೂರ್‌ ಅಂಗಳಕ್ಕಿಳಿಯುವಾಗ ಕೆಕೆಆರ್‌ 12ನೇ ಓವರ್‌ನಲ್ಲಿ 89ಕ್ಕೆ 5 ವಿಕೆಟ್‌ ಕಳೆದುಕೊಂಡು ಪರದಾಡುತ್ತಿತ್ತು. ಇಂಥ ಹೊತ್ತಿನಲ್ಲಿ ಮಿಂಚಿನ ಆಟವಾಡಿದ ಠಾಕೂರ್‌ ಕೇವಲ 29 ಎಸೆತಗಳಿಂದ 68 ರನ್‌ ಸಿಡಿಸಿ (9 ಬೌಂಡರಿ, 3 ಸಿಕ್ಸರ್‌) ಕೆಕೆಆರ್‌ ಮೊತ್ತವನ್ನು ಇನ್ನೂರರ ಗಡಿ ದಾಟಿಸಲು ಯಶಸ್ವಿಯಾದರು. ರಿಂಕು ಸಿಂಗ್‌ ಜತೆಗೂಡಿ 6ನೇ ವಿಕೆಟಿಗೆ 103 ರನ್‌ ಪೇರಿಸಿದರು. ಬೌಲಿಂಗ್‌ ದಾಳಿಯ ವೇಳೆ ಮೈಕಲ್‌ ಬ್ರೇಸ್‌ವೆಲ್‌ ಅವರ ಬಹುಮೂಲ್ಯ ವಿಕೆಟ್‌ ಕೆಡವಿದರು.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.