ವಜಾಗೊಂಡಿದ್ದ100 ಜನ ನೌಕರರ ಮರು ನೇಮಕಾತಿ : ಸಾರಿಗೆ ಸಚಿವ ಬಿ.ಶ್ರೀರಾಮುಲು


Team Udayavani, Feb 10, 2022, 2:18 PM IST

Shriramulu

ಬೆಂಗಳೂರು : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಕ್ಕಾಗಿ ನೌಕರಿಯಿಂದ ವಜಾ ಮಾಡಿದ್ದ100 ಜನ ನೌಕರರನ್ನು ಮರು ನೇಮಕಾತಿ ಮಾಡಲಾಗುತ್ತಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.

ಮುಷ್ಕರದಲ್ಲಿ ಸುಮಾರು ೧೬೧೦ ಜನ ಭಾಗಿಯಾಗಿ ತೊಂದರೆಗೀಡಾಗಿದ್ದರು.ಮುಷ್ಕರ ಪ್ರಾರಂಭ ಆಗೋದು ಸುಲಭ, ಆದರೆ ಪ್ರಾರಂಭದ ನಂತರ ಅದನ್ನು ನಿಲ್ಲಿಸಲು ಆಗಲ್ಲ.ಮರು ನೇಮಕ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಆದರೆ ನಿಮ್ಮ ಕುಟುಂಬವನ್ನು ನೋಡಿ ವಾಪಸ್ ತೆಗೆದುಕೊಳ್ಳುತ್ತಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಿಮ್ಮ ಜೊತೆ ಮುಷ್ಕರ ಮಾಡಿದವರು ಓಡಿ ಹೋದರು. ಇಂದು‌ ನಿಮ್ಮ ಜೊತೆ ನಿಂತಿದ್ದು ಸರ್ಕಾರ. ಮುಖ್ಯ ಮಂತ್ರಿ ಅಣತಿ ಮೇರೆಗೆ ಇದೀಗ ಮರು ನೇಮಕಾತಿ ಆಗುತ್ತಿದೆ ಎಂದರು.

ಮತ್ತೆ ತಪ್ಪು ಮಾಡಲು ಹೋಗಬೇಡಿ.ಮುಂದಿನ ತಿಂಗಳಿಂದ ಸರಿಯಾದ ಸಂಬಳ ನೀಡುತ್ತೇವೆ.ಮತ್ತೆ ಮುಷ್ಕರ ಮಾಡುತ್ತೇವೆ ಅಂದ್ರೆ ನಾವ್ಯಾರೂ ಜೊತೆಯಲ್ಲಿ ಇರೋದಿಲ್ಲ.‌ಹಂತ ಹಂತವಾಗಿ ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ಇಂದು 100 ನಾಳೆ 200 ಜನರನ್ನು ಮರು ನೇಮಕ ಮಾಡಲಾಗುತ್ತದೆಉಳಿದ ಎಲ್ಲರನ್ನೂ ಈ ತಿಂಗಳ ಒಳಗಾಗಿ ಮರು ನೇಮಕ ಮಾಡಲಾಗುತ್ತದೆ. ಅವರ ಬಳಿ ಕಾಂಪ್ರಮೈಸ್ ಪಿಟಿಷನ್, ಜಾಯಿಂಟ್ ಮೆಮೋ ಬರೆಸಿಕೊಳ್ಳುತ್ತಿದ್ದೇವೆ ಎಂದು ವಿವರಿಸಿದರು.

ಮುಂದೆ ಯಾವುದೇ ಮುಷ್ಕರದಲ್ಲಿ ಭಾಗಿಯಾಗಬಾರದೆಂದು ಮುಚ್ಚಳಿಕೆ ಬರೆಸಿಕೊಂಡಿದ್ದೇವೆ.ಮುಂಬರುವ ದಿನಗಳಲ್ಲಿ ಮುಷ್ಕರದಲ್ಲಿ ಭಾಗಿಯಾಗುವಂತಿಲ್ಲ.ಬಸ್ ನಿಲ್ಲಿಸೋದು ಸೇರಿ ಯಾವುದೇ ತೊಂದರೆ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.

ವೋಲ್ವೋ 800 ಬಸ್ ಹಾಗೆಯೇ ನಿಂತಿದೆ. ಹಾಳಾದ ಬಸ್ ನಿಲ್ಲಿಸಿ ಸಿಟಿಯಲ್ಲಿ ವೋಲ್ವೋ ಬಸ್ ಓಡಿಸೋಣ. ಅದರ ದರ ಇಳಿಕೆ ಕೂಡ ಮಾಡಲಾಗಿದೆ. ಟಿಕೆಟ್ ದರ ಹೆಚ್ಚಳ ಸದ್ಯಕ್ಕೆ ಇಲ್ಲ .ಎರಡು ಬಸ್ ಬೆಂಕಿಗೆ ಆಹುತಿಯಾದ ಪ್ರಕರಣ.ವರದಿ ಕೊಡಲು ಅಧಿಕಾರಿಗಳಿಗೆ ಹೇಳಿದ್ದೇನೆ.ನಾಳೆ ವರದಿ ಬರಬಹುದು ಎಂದರು.

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿಗೆ ನನ್ನ ನೇತೃತ್ವದಲ್ಲೇ ಹೋರಾಟ ಆರಂಭವಾಗಿದೆ.ಮೀಸಲು ವಿಚಾರದಲ್ಲಿ ನಮ್ಮ ಸರ್ಕಾರ ಬದ್ಧವಿದೆ.ಮೀಸಲಾತಿ ವಿಚಾರದ ವರದಿ ನಮ್ಮ ಕೈ ಸೇರಿದ ಬಳಿಕ ಮುಂದಿನ ತೀರ್ಮಾನ. ಪ್ರತಿಭಟನೆ ಕೈ ಬಿಡುವಂತೆ ಸ್ವಾಮೀಜಿಗೆ ಮನವಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.