ಅಂಬೇಡ್ಕರ್‌ರವರ ‘ಹೂ ಇಸ್ ಶೂದ್ರ’ ಓದಿ : ಸಿದ್ದರಾಮಯ್ಯಗೆ ಪಿ.ರಾಜೀವ್ ಸವಾಲು

ಸತ್ಯ ತಿಳಿದುಕೊಳ್ಳಲು ಆರ್ ಎಸ್ ಎಸ್ ಶಾಖೆಗೆ ಬರಲಿ

Team Udayavani, May 30, 2022, 12:48 PM IST

1-ewssfsfsd

ಬೆಂಗಳೂರು: ಆರ್ ಎಸ್ ಎಸ್‌ ನವರು ಭಾರತೀಯರಲ್ಲ ಎಂದು ಹೇಳಿ ಸಿದ್ದರಾಮಯ್ಯ ಅವರು ಸ್ವಯಂ ಸೇವಕರು, ಕಾರ್ಯಕರ್ತರ ಭಾವನೆಗೆ ನೋವು ತಂದಿದ್ದಾರೆ ಎಂದು ಕುಡುಚಿಯ ಬಿಜೆಪಿ ಶಾಸಕ ಪಿ‌. ರಾಜೀವ್ ಆಕ್ರೋಶ ಹೊರ ಹಾಕಿದ್ದಾರೆ.

ಆರ್ ಟಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅವಕಾಶಕ್ಕೆ ತಕ್ಕಂತೆ ಮಾತನಾಡುವ ರಾಜಕಾರಣಿ ಸಿದ್ದರಾಮಯ್ಯ, ಸತ್ಯ ತಿಳಿದುಕೊಳ್ಳಲು ಆರ್ ಎಸ್ ಎಸ್ ಶಾಖೆಗೆ ಹೋಗಲಿ. ನನ್ನ ಹೆಸರಲ್ಲೆ ರಾಮ ಇದ್ದಾನೆ ಅಂತ ಆಗಾಗ ಹೇಳುತ್ತಾರೆ, ಕಾಂಗ್ರೆಸ್ ಪಕ್ಷ ಶುರು ಮಾಡಿದ್ದು ಬ್ರಿಟಿಷ್ ಅಧಿಕಾರಿ ಎ ಓ ಹ್ಯೂಮ್. ಆರ್ ಎಸ್ ಎಸ್ ಹುಟ್ಟಿದ್ದು ಈ ಮಣ್ಣಿನಲ್ಲಿ ಎಂದರು.

ಲಿಂಗಾಯತ – ವೀರಶೈವ ಅಂತ ಮಾಡಿ ಸಮಾಜ ಒಡೆಯೋಕೆ ಹೋಗಿ ಕೈ ಸುಟ್ಡುಕೊಂಡಿದ್ದೀರಿ,ಈಗ ಆರ್ಯ- ದ್ರಾವಿಡ ಅಂತ ಒಡೆದು ಸುಟ್ಟುಕೊಳ್ಳುತ್ತಿದ್ದೀರಿ. ಅಂಬೇಡ್ಕರ್‌ರವರ ಹೂ ಇಸ್ ಶೂದ್ರ ಅನ್ನುವ ಪುಸ್ತಕದಲ್ಲಿ ಆರ್ಯ- ದ್ರಾವಿಡ ಅಂತ ಬರೆದಿಲ್ಲ. ಆರ್ ಎಸ್ ಎಸ್ ಶಾಖೆಯಲ್ಲಿ ಜಾತಿಯತೆ ನಡೆಯುವುದಿಲ್ಲ ಎಂದರು.

ಇದನ್ನೂ ಓದಿ : ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್ ಖಾನ್

ಮೆಕಾಲೆ ಶಿಕ್ಷಣ ಪದ್ದತಿ ದೇಶದ ಸಂಸ್ಕೃತಿಯನ್ನು ಹಾಳು ಮಾಡಿದೆ. ಸಿದ್ದರಾಮಯ್ಯನವರು ಸಿಎಂ ಕುರ್ಚಿ ವ್ಯಾಮೋಹದಿಂದ ಒಡೆದು ಆಳುವ ಪ್ರಯತ್ನ ಮಾಡುತ್ತಿದ್ದರೆ ಆ ಆಸೆಯನ್ನು ಬಿಡಬೇಕು. ವಯಸ್ಸಿನಲ್ಲಿ ಚಿಕ್ಕವನಾದರೂ ಸಿದ್ದರಾಮಯ್ಯನವರಿಗೆ ಈ ಮಾತು ಹೇಳುತ್ತೇನೆ ಎಂದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.