ಆರೋಗ್ಯದಲ್ಲಿ ಚೇತರಿಕೆ : ರಾಷ್ಟ್ರಪತಿ ಐಸಿಯುನಿಂದ ವಿಶೇಷ ವಾರ್ಡ್ಗೆ ಶಿಫ್ಟ್
Team Udayavani, Apr 3, 2021, 11:00 PM IST
ನವದೆಹಲಿ: ರಾಜಧಾನಿ ದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ಇತ್ತೀಚೆಗಷ್ಟೇ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ರಾಮನಾಥ್ ಕೋವಿಂದ್ (75)ರನ್ನು ಶನಿವಾರ, ತೀವ್ರ ನಿಗಾಘಟಕದಿಂದ ವಿಶೇಷ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಅವರ ಆರೋಗ್ಯದಲ್ಲಿ ನಿರಂತರ ಚೇತರಿಕೆ ಕಾಣುತ್ತಿದೆ. ವೈದ್ಯರು ಅವರ ಆರೋಗ್ಯದ ಮೇಲೆ ಸತತವಾಗಿ ನಿಗಾ ಇಟ್ಟಿದ್ದಾರೆ ಎಂದು ರಾಷ್ಟ್ರಪತಿ ಭವನ, ಟ್ವೀಟ್ ಮಾಡಿದೆ.
ಮಾ. 30ರಂದು ಕೋವಿಂದ್ ಅವರಿಗೆ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
ಇದನ್ನೂ ಓದಿ :ಶಿರ್ವ :ಬಟ್ಟೆ ಖರೀದಿಗೆಂದು ತಾಯಿಜೊತೆ ಬಂದು ನಾಪತ್ತೆಯಾಗಿದ್ದ ಮಗು ಶವವಾಗಿ ಬಾವಿಯಲ್ಲಿ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ