ಕೆಂಪು ಟೊಪ್ಪಿ ಸರ್ಕಾರ ರಚಿಸಲು ಬಯಸುತ್ತಿರುವುದು ಯಾಕೆ ಗೊತ್ತಾ?ಸಮಾಜವಾದಿ ಪಕ್ಷಕ್ಕೆ ಪ್ರಧಾನಿ
ರಸಗೊಬ್ಬರ ಕಾರ್ಖಾನೆಯಂತಹ ಮೆಗಾ ಪ್ರಾಜೆಕ್ಟ್ ಮಾಡಲು ಬದ್ದರಾಗಿರುವುದಾಗಿ ಹೇಳಿದರು.
Team Udayavani, Dec 7, 2021, 3:39 PM IST
ಲಕ್ನೋ: ಭಯೋತ್ಪಾದಕರಿಗೆ ಸಹಾನೂಭೂತಿ ತೋರಿಸಿ, ಅವರನ್ನು ಜೈಲಿನಿಂದ ಹೊರ ತರುವ ನಿಟ್ಟಿನಲ್ಲಿ ಕೆಂಪು ಟೊಪ್ಪಿ(ಸಮಾಜವಾದಿ ಪಕ್ಷ) ಉತ್ತರಪ್ರದೇಶದಲ್ಲಿ ಸರ್ಕಾರ ರಚಿಸಲು ಬಯಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಡಿಸೆಂಬರ್ 07) ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ತನ್ನಿಷ್ಟದಂತೆ ಬ್ಲೌಸ್ ಯಾಕೆ ಹೊಲಿದಿಲ್ಲ ಎಂದು ಪತಿ ಬೈದಿದ್ದಕ್ಕೆ ನೇಣಿಗೆ ಶರಣಾದ ಪತ್ನಿ!
ಉತ್ತರಪ್ರದೇಶದ ಗೋರಖ್ ಪುರ್ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಜನರಿಗೋಸ್ಕರ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಮಾಡಲು ಬದ್ಧರಾಗಿದ್ದೇವೆ. ಆ ನಿಟ್ಟಿನಲ್ಲಿ 9,600 ಕೋಟಿ ರೂಪಾಯಿ ವೆಚ್ಚದಲ್ಲಿ ಏಮ್ಸ್ ಮತ್ತು ಪ್ರಮುಖ ರಸಗೊಬ್ಬರ ಕಾರ್ಖಾನೆಯಂತಹ ಮೆಗಾ ಪ್ರಾಜೆಕ್ಟ್ ಮಾಡಲು ಬದ್ದರಾಗಿರುವುದಾಗಿ ಹೇಳಿದರು.
ಸಮಾಜವಾದಿ ಪಕ್ಷದ ಹೆಸರನ್ನು ಉಲ್ಲೇಖಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕೆಂಪು ಟೊಪ್ಪಿ ಉತ್ತರಪ್ರದೇಶದ ಜನರಿಗೆ ರೆಡ್ ಅಲರ್ಟ್ ಆಗಿದೆ. ಕೆಂಪು ಟೊಪ್ಪಿಗೆ ನಿಮ್ಮ(ಜನರ) ನೋವು ಮತ್ತು ಸಮಸ್ಯೆಗಳಿಗೆ ಏನೂ ಮಾಡಿಲ್ಲ. ಕಾನೂನು ಬಾಹಿರ ಭೂಕಬಳಿಕೆ, ಹಗರಣ, ತಮ್ಮ ಖಜಾನೆ ತುಂಬಿಸಿಕೊಳ್ಳಲು ಮತ್ತು ಮಾಫಿಯಾಗಳಿಗೆ ಮುಕ್ತ ಸ್ವಾತಂತ್ರ್ಯ ಒದಗಿಸಿಕೊಡುವ ನಿಟ್ಟಿನಲ್ಲಿ ಕೆಂಪು ಟೊಪ್ಪಿ ಉತ್ತರಪ್ರದೇಶದಲ್ಲಿ ಸರ್ಕಾರ ರಚಿಸಲು ಬಯಸುತ್ತಿದೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
MUST WATCH
ಹೊಸ ಸೇರ್ಪಡೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ