ಮನೆ ಮನೆಗಳಲ್ಲಿ ಹಾರಿಸಿದ ತ್ರಿವರ್ಣ ಧ್ವಜ ಇಳಿಸುವ ಮುನ್ನ ಈ ಅಂಶಗಳನ್ನು ನೆನಪಿಡಿ


Team Udayavani, Aug 15, 2022, 11:10 AM IST

tricolour flag

ಮಣಿಪಾಲ: 75 ವಸಂತಗಳ ಸಂಭ್ರಮದಲ್ಲಿರುವ ಭಾರತದಲ್ಲಿ ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ ಸಂಭ್ರಮಿಸಲಾಗುತ್ತಿದೆ. ಹರ್ ಘರ್ ತಿರಂಗ ಅಭಿಯಾನದಡಿ ದೇಶದ ಸುಮಾರು 20 ಕೋಟಿ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ.

ಆ.13ರ ಬೆಳಗ್ಗೆ ಆರಂಭವಾದ ಹರ್ ಘರ್ ತಿರಂಗ ಅಭಿಯಾನದಂತೆ ಇಂದು (ಆ.15) ಸಂಜೆ ಮನೆಗಳಲ್ಲಿ ಹಾರಿಸಿದ ಧ್ವಜವನ್ನು ಇಳಿಸಬೇಕಿದೆ. ಆದರೆ ರಾಷ್ಟ್ರಧ್ವಜದ ಗೌರವಕ್ಕೆ ಚ್ಯುತಿ ಬಾರದಂತೆ ಹಲವು ಅಂಶಗಳನ್ನು ಗಮನಿಸಬೇಕಿದೆ.

ಧ್ವಜ ಮಡಚುವುದು ಹೇಗೆ?

ಧ್ವಜವನ್ನು ಸ್ವಚ್ಛ, ಸಮತಟ್ಟಾದ ಸ್ಥಳದಲ್ಲಿ ಇಟ್ಟುಕೊಳ್ಳಿ. ಮೊದಲಿಗೆ ಕೇಸರಿ ಮತ್ತು ಹಸುರು ಬಣ್ಣದ ಬಟ್ಟೆಯನ್ನು ಬಿಳಿ ಬಣ್ಣದ ಬಟ್ಟೆಯ ಕೆಳಗೆ ಮಡಚಿ. ಆಯತಾ ಕಾರಾದಲ್ಲಿರುವ ಬಿಳಿ ಬಣ್ಣದ ಬಟ್ಟೆಯಲ್ಲಿ ಕೇವಲ ಅಶೋಕ ಚಕ್ರ ಕಾಣುವಂತೆ ಇನ್ನೆರೆಡು ತುದಿಗಳನ್ನು ಮಡಚಿ.

ಎಲ್ಲೆಂದರಲ್ಲಿ ಎಸೆಯಬೇಡಿ

ಹಾರಿಸಿದಷ್ಟೇ ಗೌರವಯುತವಾಗಿ ಅದನ್ನು ಸಂರಕ್ಷಿಸುವುದೂ ಮುಖ್ಯ. ಮಡಚಿರುವ ಧ್ವಜವನ್ನು ಒಂದೇ ಕೈನಲ್ಲಿ ಹೇಗಾದರೂ ಹಾಗೆ ಹಿಡಿದುಕೊಳ್ಳುವಂತಿಲ್ಲ. ಗೌರವಪೂರ್ವಕವಾಗಿ ಧ್ವಜವನ್ನು ಎರಡೂ ಅಂಗೈಗಳ ಮೇಲೆ ಇಟ್ಟುಕೊಳ್ಳಬೇಕು. ಅದನ್ನು ನಿಮ್ಮ ಮನೆಯ ಭದ್ರ ಸ್ಥಳದಲ್ಲಿ ಇಡಬೇಕು. ಧ್ವಜದ ಗೌರವಕ್ಕೆ ಧಕ್ಕೆಯಾಗುವಂತಹ ಸ್ಥಳದಲ್ಲಿ ಅದನ್ನು ಇರಿಸುವಂತಿಲ್ಲ. ಇಷ್ಟ ಬಂದಾಗಲೆಲ್ಲಅದನ್ನು ಹೊರತೆಗೆದು ಬಳಕೆ ಮಾಡುವಂತೆಯೂ ಇಲ್ಲ.

ಇದನ್ನೂ ಓದಿ:ಕಡಬ: ಧ್ವಜಾರೋಹಣದ ವೇಳೆ ಕುಸಿದು ಬಿದ್ದ ನಿವೃತ್ತ ಸೈನಿಕ ಮೃತ್ಯು

ಹರಿದರೆ ಏನು ಮಾಡಬೇಕು?

ಒಂದು ವೇಳೆ ಧ್ವಜವು ಹರಿದರೆ ಅಥವಾ ಬಳಸಲಾರದ ಸ್ಥಿತಿಗೆ ಬಂದರೆ, ಅದನ್ನು ಖಾಸಗಿಯಾಗಿ ಗೌರವಯುತವಾಗಿ ಸುಟ್ಟು ಹಾಕಬೇಕು. ಹಾಗೆಯೇ ವಿಶೇಷ ದಿನಗಳಂದು (ಸ್ವಾತಂತ್ರ್ಯ ದಿನ, ಗಣರಾಜ್ಯೋತ್ಸವ ದಿನ) ಪೇಪರ್‌ ಧ್ವಜಗಳನ್ನು ಬಳಸಬಹುದು. ಅವುಗಳನ್ನೂ ಕೂಡ ಅಷ್ಟೇ ಗೌರವಯುತವಾಗಿ ಖಾಸಗಿಯಾಗಿ ಸುಟ್ಟು ಹಾಕಬೇಕು.

ಶಿಕ್ಷೆಯಿದೆ

ತ್ರಿವರ್ಣ ಧ್ವಜವನ್ನು ಅವಮಾನಿಸಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದು. ಇದಕ್ಕಾಗಿ, ಪ್ರಿವೆನ್ಶನ್ ಆಫ್ ಇನ್ಸಲ್ಟ್ ಟು ನ್ಯಾಶನಲ್ ಪ್ರೈಡ್ ಆಕ್ಟ್ 1971 ರ ಸೆಕ್ಷನ್ 2 ರಲ್ಲಿ ನಿಬಂಧನೆಯನ್ನು ಮಾಡಲಾಗಿದೆ. ಇದರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ರಿವರ್ಣ ಧ್ವಜ ಮತ್ತು ಸಂವಿಧಾನವನ್ನು ಸುಡುವುದು, ಪುಡಿ ಮಾಡುವುದು, ಹರಿದು ಹಾಕುವುದು ಅಥವಾ ಹಾನಿ ಮಾಡುವುದು ಅಪರಾಧವಾಗುತ್ತದೆ.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.