ಗಣರಾಜ್ಯೋತ್ಸವ: ಧ್ವಜಾರೋಹಣಕ್ಕೆ ಸಚಿವರ ನಿಯೋಜನೆ
Team Udayavani, Jan 25, 2023, 9:50 PM IST
ಬೆಂಗಳೂರು: ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ನಡೆಸುವುದಕ್ಕೆ ಸಚಿವರನ್ನು ನಿಯೋಜಿಸಿ ಸರಕಾರ ಆದೇಶ ಪ್ರಕಟಿಸಿದೆ.
ಗೋವಿಂದ ಕಾರಜೋಳ- ಬೆಳಗಾವಿ, ಬಿ.ಶ್ರೀರಾಮುಲು- ಬಳ್ಳಾರಿ, ವಿ.ಸೋಮಣ್ಣ-ಚಾಮರಾಜನಗರ, ಎಸ್.ಅಂಗಾರ- ಉಡುಪಿ, ಆರಗ ಜ್ಞಾನೇಂದ್ರ- ತುಮಕೂರು, ಡಾ| ಸಿ.ಎನ್.ಅಶ್ವತ್ಥನಾರಾಯಣ- ರಾಮನಗರ.
ಸಿ.ಸಿ.ಪಾಟೀಲ್ – ಗದಗ, ಆನಂದ್ ಸಿಂಗ್- ಕೊಪ್ಪಳ, ಕೋಟ ಶ್ರೀನಿವಾಸ ಪೂಜಾರಿ- ಉತ್ತರ ಕನ್ನಡ, ಪ್ರಭು ಚೌವ್ಹಾಣ್ – ಯಾದಗಿರಿ, ಮುರುಗೇಶ್ ನಿರಾಣಿ- ಕಲಬುರಗಿ, ಶಿವರಾಮ ಹೆಬ್ಟಾರ್- ಹಾವೇರಿ.
ಎಸ್.ಟಿ.ಸೋಮಶೇಖರ್ – ಮೈಸೂರು, ಬಿ.ಸಿ.ಪಾಟೀಲ್- ಚಿತ್ರದುರ್ಗ, ಬೈರತಿ ಬಸವರಾಜ್ – ದಾವಣಗೆರೆ, ಡಾ| ಕೆ.ಸುಧಾಕರ್ – ಬೆಂಗಳೂರು ಗ್ರಾಮಾಂತರ, ಕೆ.ಗೋಪಾಲಯ್ಯ- ಹಾಸನ, ಶಶಿಕಲಾ ಜೊಲ್ಲೆ – ವಿಜಯನಗರ, ಎಂ.ಟಿ.ಬಿ.ನಾಗರಾಜ್ – ಚಿಕ್ಕಬಳ್ಳಾಪುರ.
ಕೆ.ಸಿ.ನಾರಾಯಣ ಗೌಡ- ಶಿವಮೊಗ್ಗ, ಬಿ.ಸಿ.ನಾಗೇಶ್- ಕೊಡಗು, ವಿ ಸುನಿಲ್ ಕುಮಾರ್- ದಕ್ಷಿಣ ಕನ್ನಡ, ಆಚಾರ್ ಹಾಲಪ್ಪ- ಧಾರವಾಡ, ಶಂಕರ್ ಪಾಟೀಲ್ ಮುನೇನಕೊಪ್ಪ- ರಾಯಚೂರು, ಮುನಿರತ್ನ – ಕೋಲಾರ, ಆರ್.ಅಶೋಕ- ಮಂಡ್ಯ.
ವಿಜಯಪುರ, ಬೀದರ್, ಚಿಕ್ಕಮಗಳೂರು ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಆಯಾ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ