ಕೆಆರ್ಎಸ್ ಸಂಪೂರ್ಣ ಭರ್ತಿ: ನಿಮಿಷಾಂಭ ದೇಗುಲದ ಬಳಿ ನದಿಗೆ ಭಕ್ತರ ಪ್ರವೇಶ ನಿರ್ಬಂಧ
Team Udayavani, Nov 18, 2021, 10:42 AM IST
ಶ್ರೀರಂಗಪಟ್ಟಣ: ಕೆ.ಆರ್.ಎಸ್ ಸಂಪೂರ್ಣ ಭರ್ತಿಯಾಗಿದ್ದು,ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರಿನ ಒಳಹರಿವು ಇದೆ. ಇದರಿಂದಾಗಿ ಡ್ಯಾಂ ನಿಂದ ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡಲಾಗಿದೆ. ಡ್ಯಾಂ ನಿಂದ ಸುಮಾರು 20ಸಾವಿರ ಕ್ಯೂಸೆಕ್ ಗೂ ಹೆಚ್ಚಿನ ನೀರು ನದಿಗೆ ಹರಿಯ ಬಿಡಲಾಗಿದ್ದು, ಇದರಿಂದಾಗಿ ಡ್ಯಾಂ ನ ಕೆಳಭಾಗದ ಪ್ರದೇಶವಾದ ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿ ಉಕ್ಕಿ ಹರಿಯಿತ್ತಿದ್ದು ಹಲವೆಡೆ ನದಿ ಪಾತ್ರದ ರೈತರ ಜಮೀನು ಜಲಾವೃತವಾಗಿದೆ. ಅಲ್ಲದೇ ಜನರಿಗೆ ಪ್ರವಾಹ ಭೀತಿಯ ಆತಂಕ ಎದುರಾಗಿದೆ.
ನಿಮಿಷಾಂಭ ದೇಗುಲದ ಬಳಿ ನದಿಗೆ ಭಕ್ತರ ಪ್ರವೇಶ ನಿರ್ಬಂಧ
ಗಂಜಾಮ್ ಬಳಿ ಕಾವೇರಿ ನದಿ ದಂಡೆಯ ಮೇಲಿರುವ ಶ್ರೀ ನಿಮಿಷಾಂಭ ದೇವಾಲಯದ ಸಮೀಪ ನದಿ ನೀರು ಉಕ್ಕಿ ಹರಿಯುತ್ತಿದ್ದು, ದೇಗುಲದ ಬಳಿ ನದಿ ಸ್ನಾನಕ್ಕೆ ನಿರ್ಬಂಧ ಹೇರಲಾಗಿದೆ. ನದಿ ಬಳಿ ತೆರಳದಂತೆ ದೇಗುಲದ ಮುಂಭಾಗವಿರುವ ಸ್ನಾನ ಘಟ್ಟಕ್ಕೆ ಬ್ಯಾರಿಕೇಡ್ ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್