ಶ್ವಾನ ಬೊಗಳಿದ್ದಕ್ಕೆ ಪ್ರತೀಕಾರ: ಡ್ರಗ್ಸ್‌ ಹೆಸರಲ್ಲಿ ನಟಿ ಬಂಧನ !


Team Udayavani, Apr 26, 2023, 7:22 AM IST

pierra

ಮುಂಬಯಿ: ನೆರೆಮನೆಯ ನಾಯಿ ಬೊಗಳಿದರೆ, ಕಚ್ಚಲು ಬಂದರೆ ಏನು ಮಾಡಬಹುದು ? ಶ್ವಾನವನ್ನು ಗದರಿಸಿಯೋ, ಅದರ ಮಾಲಕರಿಗೆ ಎಚ್ಚರ ವಹಿಸುವಂತೆ ತಿಳಿಸಿಯೋ ಪ್ರತಿಕ್ರಿಯಿ ಸಿಬಹುದು. ಆದರೆ ಮುಂಬಯಿಯ ವ್ಯಕ್ತಿಯೊಬ್ಬ ಶ್ವಾನ ಬೊಗಳಿದ್ದಕ್ಕಾಗಿ ಅದರ ಮಾಲಕರ ಬದುಕನ್ನೇ ಹಾಳುಗೆಡವುವಂಥ ಪ್ರತೀಕಾರ ತೆಗೆದು ಕೊಂಡಿದ್ದಾನೆ. ಇದು ಬೇರಾ ವುದೋ ಘಟನೆಯಲ್ಲ, ಇತ್ತೀಚೆ ಗಷ್ಟೇ ದುಬಾೖಯ ಶಾರ್ಜಾದಲ್ಲಿ ಮಾದಕ ವಸ್ತು ಕಳ್ಳಸಾಗಣೆ ಆರೋಪ ದಲ್ಲಿ ಸಿಕ್ಕಿಬಿದ್ದ ಬಾಲಿವುಡ್‌ ನಟಿ ಕ್ರಿಸೈನಾ ಪಿರೇರಾ ಅವರ ಪ್ರಕರಣ.. ಆಕೆ ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿದ್ದಕ್ಕೆ ಕಾರಣವೇ ಶ್ವಾನ..!

ಹೌದು, ಕ್ರಿಸೈನಾ ಪಿರೇರಾ ಅವರ ತಾಯಿ ಪ್ರಮೀಳಾ ಪಿರೇರಾ ಅವರ ಶ್ವಾನ, ಆ್ಯಂಥೋನಿ ಪೌಲ್‌ ಎಂಬವರನ್ನು ಬೊಗಳಿ, ಕಚ್ಚಲು ಹೋಗಿದೆ. ಅದರಿಂದ ತಪ್ಪಿಸಿಕೊಳ್ಳಲು ಆ್ಯಂಥೋನಿ ನಾಯಿಗೆ ಹೊಡೆಯಲು ಮುಂದಾದಾಗ, ಪ್ರಮೀಳಾ ಆತನನ್ನು ನಿಂದಿಸಿ, ಹಲವರ ಮುಂದೆ ಅವಮಾನಿಸಿದ್ದಾರೆ.

ಇದಕ್ಕೆ ಪ್ರತೀಕಾರವಾಗಿ ಆ್ಯಂಥೋನಿ, ರವಿ ಎಂಬವರ ಸಹಾಯ ಪಡೆದು, ಪ್ರಮೀಳಾರನ್ನು ರಿಯಲ್‌ ಎಸ್ಟೇಟ್‌ ವಿಚಾರವಾಗಿ ಪರಿಚಯಿಸಿಕೊಂಡು, ಮಗಳ ಮಾಹಿತಿ ಪಡೆದಿದ್ದಾರೆ. ಆಕೆ ನಟಿ ಎಂದು ತಿಳಿದ ಬಳಿಕ ಮಾಡೆಲಿಂಗ್‌ ಕಾರ್ಯಕ್ರಮವೊಂದರಲ್ಲಿ ಅವಕಾಶವಿರುವುದಾಗಿ ತಿಳಿಸಿ ದುಬಾೖಗೆ ತೆರಳುವಂತೆ ಸೂಚಿಸಿ, ಹೊರಡುವಾಗ ಆಕೆಗೆ ಡ್ರಗ್ಸ್‌ ಅಡಗಿಸಿಟ್ಟಿದ್ದ ಟ್ರೋಫಿ ನೀಡಿದ್ದರು. ಇದ್ಯಾವುದರ ಬಗ್ಗೆಯೂ ಅರಿವೇ ಇಲ್ಲದ ನಟಿ ಶಾರ್ಜಾದಲ್ಲಿ ಟ್ರೋಫಿ ತಪಾಸಣೆ ವೇಳೆ ಡ್ರಗ್ಸ್‌ ಪತ್ತೆಯಾದ ಕಾರಣ ಸಿಕ್ಕಿಬಿದ್ದು, ಜೈಲು ಸೇರಿದ್ದಾರೆ.

ತನಿಖೆಯಲ್ಲಿ ಸಿಕ್ಕಿಬಿದ್ದ ಭೂಪ: ನಟಿ ಬಂಧನದ ಬಳಿಕ ಪ್ರಮೀಳಾರ ಮನವಿ ಮೇರೆಗೆ ಮುಂಬಯಿ ಪೊಲೀಸರು ಪ್ರಕರಣ ತನಿಖೆ ನಡೆಸಿದ್ದಾರೆ. ಈ ವೇಳೆ ವಿಚಾರ ಬಹಿರಂಗಗೊಂಡಿದೆ. ಈಗ ಆ್ಯಂಥೋನಿ ಹಾಗೂ ರವಿಯನ್ನು ಪೊಲೀಸರು ಬಂಧಿಸಿದ್ದು, ಶಾರ್ಜಾ ಪೊಲೀಸರಿಗೂ ಪ್ರಕರಣದ ತನಿಖೆಯ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.