Railway : ರೈಲ್ವೇ ಮುಂಗಾರು ಸೀಸನ್‌ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ


Team Udayavani, Jun 8, 2023, 7:29 AM IST

TRAIN

ಮಂಗಳೂರು: ದಕ್ಷಿಣದಿಂದ ಆಗಮಿಸಿ ಕೊಂಕಣ ರೈಲ್ವೇ ಮಾರ್ಗದಲ್ಲಿ ಸಂಚರಿಸುವ ಎಲ್ಲ ರೈಲುಗಳಿಗೆ ಜೂನ್‌ 10ರಿಂದ ಅಕ್ಟೋಬರ್‌ 31ರ ವರೆಗೆ ಮುಂಗಾರು ವೇಳಾಪಟ್ಟಿ ಅನ್ವಯವಾಗಲಿದೆ. ಈ ವೇಳೆ ರೈಲುಗಳ ಆಗಮನ ನಿರ್ಗಮನದಲ್ಲಿ ಪರಿಷ್ಕರಣೆಯಾಗಲಿದೆ.

ಕೊಂಕಣ ಮೂಲಕ ಸಂಚರಿಸುವ ಕೆಲವು ಪ್ರಮುಖ ರೈಲುಗಳ ವೇಳಾಪಟ್ಟಿ ಇಲ್ಲಿ ಕೊಡಲಾಗಿದೆ.

ನಂ. 12620 ಮಂಗಳೂರು ಸೆಂಟ್ರಲ್‌ ಮುಂಬಯಿ ಲೋಕಮಾನ್ಯ ತಿಲಕ್‌ ಮತ್ಸ ಗಂಧ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ನಿಂದ ಮಧ್ಯಾಹ್ನ 12.45 (ಪ್ರಸ್ತುತ 2.20)ಕ್ಕೆ 1.35 ಗಂಟೆ ಮೊದಲು ಹೊರಡಲಿದೆ. ನಂ. 12619 ಲೋಕಮಾನ್ಯ ತಿಲಕ್‌ ಟರ್ಮಿನಸ್‌-ಮಂಗಳೂರು ಸೆಂಟ್ರಲ್‌ ಮತ್ಸ ಗಂಧ ಮಂಗಳೂರು ಸೆಂಟ್ರಲ್‌ಗೆ 2.30 ಗಂಟೆ ತಡವಾಗಿ ಬೆಳಗ್ಗೆ 10.10ಕ್ಕೆ (7.40) ಬರಲಿದೆ.

ನಂ. 12133 ಮುಂಬಯಿ ಸಿಎಸ್‌ಎಂಟಿ-ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ಮಂಗಳೂರು ಜಂಕ್ಷನ್‌ಗೆ 2.35 ನಿಮಿಷ ತಡವಾಗಿ ಸಂಜೆ 3.40ಕ್ಕೆ (1.05) ಆಗಮಿಸಲಿದೆ. ನಂ. 12134 ಮಂಗಳೂರು ಜಂಕ್ಷನ್‌-ಮುಂಬಯಿ ಸಿಎಸ್‌ಎಂಟಿ ಮಂಗಳೂರು ಜಂಕ್ಷನ್‌ನಿಂದ ಸಂಜೆ 4.35ಕ್ಕೆ (2.00) 2.35 ಗಂಟೆ ತಡವಾಗಿ ಹೊರಡಲಿದೆ.

ನಂ. 06601 ಮಡ ಗಾಂವ್‌-ಮಂಗಳೂರು ಸೆಂಟ್ರಲ್‌ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಮಡಗಾಂವ್‌ನಿಂದ ಮಧ್ಯಾಹ್ನ 1.50ಕ್ಕೆ ಹೊರಡಲಿದೆ. ಮಂಗಳೂರು ಜಂಕ್ಷನ್‌ನಲ್ಲಿ ಇದರ ಆಗಮನ ನಿರ್ಗಮನ ಸಮಯ ರಾತ್ರಿ 9.08/9.10(8.33/8.35). ಮಂಗಳೂರು ಸೆಂಟ್ರಲ್‌ನಲ್ಲಿ ಆಗಮನ 9.40(9.05). ಒಟ್ಟು 35 ನಿಮಿಷ ತಡವಾಗಲಿದೆ.

ನಂ. 06602 ಮಂಗಳೂರು ಸೆಂಟ್ರಲ್‌ ಮಡಗಾಂವ್‌ ಜಂಕ್ಷನ್‌ ಡೈಲಿ ಎಕ್ಸ್‌ಪ್ರೆಸ್‌ ವಿಶೇಷ ರೈಲು ಮಡಗಾಂವ್‌ಗೆ ಮಧ್ಯಾಹ್ನ 1.15ಕ್ಕೆ (1.10) ಆಗಮಿಸಲಿದೆ. ಮಂಗಳೂರು ಸೆಂಟ್ರಲ್‌ನಲ್ಲಿ ಬದಲಾವಣೆಯಿಲ್ಲ. ಮಂಗಳೂರು ಜಂಕ್ಷನ್‌ನಲ್ಲಿ ಸಮಯ 5.43/5.45.

ನಂ.12617 ಎರ್ನಾಕುಳಂ ಜಂಕ್ಷನ್‌ ಹಜ್ರತ್‌ ನಿಜಾಮುದ್ದಿನ್‌ ಮಂಗಳಾ ಲಕ್ಷದ್ವೀಪ್‌ ಎಕ್ಸ್‌ ಪ್ರಸ್‌ ರೈಲು ಎರ್ನಾಕುಳಂ ಜಂಕ್ಷನ್‌ನಿಂದ ಬೆಳಗ್ಗೆ 10.10 (1.25)ಕ್ಕೆ 3.15 ಗಂಟೆ ಮುಂಚಿತವಾಗಿ ಹೊರಡಲಿದ್ದು, ನಿಜಾಮು ದ್ದಿನ್‌ಗೆ ಮಧ್ಯಾಹ್ನ 1.20ಕ್ಕೆ (1.35) ತಲುಪಲಿದೆ.

ನಂ. 12618 ಹ.ನಿಜಾಮುದ್ದಿನ್‌ ಎರ್ನಾಕುಳಂ ಜಂಕ್ಷನ್‌ ರೈಲು ಎರ್ನಾಕುಳಂಗೆ 10.25ಕ್ಕೆ (7.30) ತಲಪಲಿದ್ದು 2.55 ಗಂಟೆ ತಡವಾಗಲಿದೆ. ಮಂಗಳೂರು ಜಂಕ್ಷನ್‌ ಆಗಮನ/ನಿರ್ಗಮನ ಸಮಯ 11.25/11.40(10.30/10.40).

ನಂ. 12431 ತಿರುವನಂತಪುರಂ ಸೆಂಟ್ರಲ್‌-ಹಜ್ರತ್‌ ನಿಜಾಮುದ್ದಿನ್‌ ರಾಜಧಾನಿ ಎಕ್ಸ್‌ಪ್ರೆಸ್‌(ಟ್ರೈವೀಕ್ಲಿ) ಮಂಗಳವಾರ, ಗುರು, ಶುಕ್ರವಾರ ಗಳಂದು ತಿರುವನಂತಪುರ ಸೆಂಟ್ರಲ್‌ನಿಂದ ಮಧ್ಯಾಹ್ನ 2.40 (ಈಗಿನ ಸಮಯ ರಾತ್ರಿ 7.15)ಕ್ಕೆ 4.35 ಗಂಟೆ ಮುಂಚಿತವಾಗಿ ಹೊರಡಲಿದೆ. 12432 ಹ.ನಿಜಾಮುದ್ದಿನ್‌ ತಿರುವನಂತಪುರಂ ಸೆಂಟ್ರಲ್‌ ಟ್ರೈವೀಕ್ಲಿ ರಾಜಧಾನಿ ರವಿ, ಮಂಗಳ, ಬುಧವಾರಗಳಂದು ತಿರುವನಂತಪುರಂ ಸೆಂಟ್ರಲ್‌ಗೆ 2.15 ಗಂಟೆ ತಡವಾಗಿ ಮಧ್ಯರಾತ್ರಿ 1.50ಕ್ಕೆ (11.35) ಬರಲಿದೆ.

ನಂ. 16346 ತಿರುವನಂತ ಪುರ-ಮುಂಬಯಿ ಲೋಕಮಾನ್ಯ ತಿಲಕ್‌ ನೇತ್ರಾವತಿ ಎಕ್ಸ್‌ಪ್ರೆಸ್‌ ಸಮಯ ಬದಲಾಗದೆ 9.15ಕ್ಕೆ ಹೊರಡಲಿದೆ. ಕಾಸರಗೋಡು ಆಗಮನ/ನಿರ್ಗಮನ ರಾತ್ರಿ 8.03/8.05, ಮಂಗಳೂರು ಜಂಕ್ಷನ್‌ 8.30/8.35, ಮುಂಬಯಿ ಎಲ್‌ಟಿಟಿ ಆಗಮನ ಸಂಜೆ 5.05.

ನಂ. 16345 ಮುಂಬಯಿ ಎಲ್‌ಟಿಟಿ ತಿರುವನಂತಪುರ ನೇತ್ರಾವತಿ ಮುಂಬಯಿಯಿಂದ 11.40ಕ್ಕೆ ಹೊರಡಲಿದೆ. ತಿರುವನಂತಪುರಕ್ಕೆ ರಾತ್ರಿ 7.35(6.08)ಕ್ಕೆ ತಲುಪಲಿದೆ. ಮಂಗಳೂರು ಜಂಕ್ಷನ್‌ 05.45/05.50, ಕಾಸರಗೋಡು 06.34/06.35.

ನಂ. 22653 ತಿರುವನಂತಪುರ ಹ.ನಿಜಾಮುದ್ದಿನ್‌ ಸಾಪ್ತಾಹಿಕ ರೈಲು ಶುಕ್ರವಾರ ರಾತ್ರಿ 10(ಪ್ರಸ್ತುತ ಶನಿವಾರ 00.50)ಕ್ಕೆ ಹೊರಡಲಿದೆ. ನಂ. 22654 ಹ.ನಿಜಾಮುದ್ದಿನ್‌ ತಿರುವನಂತಪುರ ಸೆಂಟ್ರಲ್‌ ನಿಜಾಮುದ್ದಿನ್‌ನಿಂದ ಸೋಮವಾರ ಬೆಳಗ್ಗೆ 5ಕ್ಕೆ ಹೊರಟು ತಿರುವನಂತಪುರಕ್ಕೆ 06.50ಕ್ಕೆ (4.45) ತಲುಪಲಿದೆ.
ಹೆಚ್ಚಿನ ಮಾಹಿತಿಗೆ https://enquiry.indianrail.gov.in/mntes/ ಭೇಟಿ ಮಾಡಬಹುದು.

ಟಾಪ್ ನ್ಯೂಸ್

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

3-bangalore

Couples: ಲಿವಿಂಗ್‌ ಟುಗೆದರ್‌ನಲ್ಲಿದ್ದ ಮುಸ್ಲಿಂ ಯುವಕನಿಂದ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

Rain;ಉಡುಪಿ, ಉ.ಕ ಜಿಲ್ಲೆಗೆ ಆರೆಂಜ್, ದ.ಕ‌ ಜಿಲ್ಲೆಗೆ ಯೆಲ್ಲೊ ಅಲರ್ಟ್; ‌ಭಾರಿ ಮಳೆ ಸಾಧ್ಯತೆ

ನಮ್ಮ ಕೆಲಸಗಳಿಂದ ಮತ್ತೊಬ್ಬರ ಕೆಡುಕಿಗೆ ಕಾರಣವಾಗದಂತೆ ನೋಡಿಕೊಳ್ಳಬೇಕು: ಪೇಜಾವರ ಶ್ರೀ

Chaturmasya: ನಿತ್ಯ ಜೀವನದಲ್ಲಿ ರಾಮನಾಮ ಸ್ಮರಣೆ ಮಾಡಿದರೆ ಜೀವನ ಪಾವನ: ಪೇಜಾವರ ಶ್ರೀ

Udupi MGM: ಎಂಜಿಎಂ ಕ್ಯಾಂಪಸ್‌ನಲ್ಲಿ ಚಿಟ್ಟೆಗಳ ಕಲರವ

Udupi MGM: ಎಂಜಿಎಂ ಕ್ಯಾಂಪಸ್‌ನಲ್ಲಿ ಚಿಟ್ಟೆಗಳ ಕಲರವ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Kundapura ಬೆಳೆ ಸಮೀಕ್ಷೆಗೆ ತೆರಳಿದ್ದ ಗ್ರಾಮಕರಣಿಕ, ಸಿಬಂದಿಗೆ ಹಲ್ಲೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

Manipal ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ: ಇಬ್ಬರು ವಶಕ್ಕೆ

MUST WATCH

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

ಹೊಸ ಸೇರ್ಪಡೆ

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

10-bangalore

Theft: ಶೂ ಬಾಕ್‌ನಲ್ಲಿದ್ದ ಮನೆ ಕೀ ಕದ್ದು ಆಭರಣ ದೋಚಿದ್ದ ಮಹಿಳೆ ಸೆರೆ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.