Mt Everest: ಸಾವು ಹೆಚ್ಚಳಕ್ಕೆ ಶ್ರೀಮಂತ, ಅನನುಭವಿ ಪರ್ವತಾರೋಹಿಗಳೇ ಕಾರಣ: ಬಚೇಂದ್ರಿಪಾಲ್‌

ಎವರೆಸ್ಟ್‌ ಏರಿದ ಭಾರತದ ಪ್ರಥಮ ಮಹಿಳೆ ಬಚೇಂದ್ರಿಪಾಲ್‌: ಪರ್ವತಾರೋಹಣದ 70ನೇ ವರ್ಷಾಚರಣೆ

Team Udayavani, May 30, 2023, 7:41 AM IST

bachendri pal

ಡೆಹ್ರಾಡೂನ್‌: “ಜಗತ್ತಿನ ಅತಿ ಎತ್ತರದ ಶಿಖರವಾದ ಎವರೆಸ್ಟ್‌ನಲ್ಲಿ ಇತ್ತೀಚೆಗೆ ದಟ್ಟಣೆ ಹೆಚ್ಚಾಗುತ್ತಿದೆ. ಎಲ್ಲ ರೀತಿಯ ಸೌಕರ್ಯಗಳನ್ನು ಖರೀದಿಸಲು ಶಕ್ತವಾಗಿರುವ ಹಣವಂತ ಪರ್ವತಾರೋಹಿಗಳು ಹೆಚ್ಚಾಗಿದ್ದಾರೆಯೇ ವಿನಾ ನಿಖರ ಉದ್ದೇಶ, ತರಬೇತಿ ಮತ್ತು ಅನುಭವಿಗಳ ಕೊರತೆಯಿದೆ.”

ಹೀಗೆಂದು ಹೇಳಿದ್ದು ಮೌಂಟ್‌ ಎವರೆಸ್ಟ್‌ ಅನ್ನು ಏರಿದ ಮೊತ್ತಮೊದಲ ಭಾರತೀಯ ಮಹಿಳೆ ಬಚೇಂದ್ರಿ ಪಾಲ್‌.

ಎಡ್ಮಂಡ್‌ ಹಿಲರಿ ಮತ್ತು ಥೇನ್‌ಸಿಂಗ್‌ ನಾರ್ಗೆ ಅವರು ಮೊದಲ ಬಾರಿಗೆ ಎವರೆಸ್ಟ್‌ ಪರ್ವತಾರೋಹಣ ಮಾಡಿ (1953, ಮೇ 29) ಸೋಮವಾರಕ್ಕೆ ಸರಿಯಾಗಿ 70 ವರ್ಷಗಳು ಪೂರ್ಣಗೊಂಡಿವೆ. 70ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಮಾತನಾಡಿರುವ ಬಚೇಂದ್ರಿ ಪಾಲ್‌, “ನಾನು 1984ರಲ್ಲಿ ಎವರೆಸ್ಟ್‌ ಶಿಖರವೇರುವ ಸಂದರ್ಭದಲ್ಲಿ ಕೇವಲ ಅನುಭವಿಗಳು ಮತ್ತು ತರಬೇತಿ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗುತ್ತಿತ್ತು. ಆದರೆ, ಈಗ ಹಣ ಇರುವ ಯಾರು ಬೇಕಿದ್ದರೂ ಶಿಖರವೇರಬಹುದಾಗಿದೆ. ಎವರೆಸ್ಟ್‌ ಎನ್ನುವುದು ಈಗ ಪ್ರವಾಸಿ ತಾಣವಾಗಿ ಮಾರ್ಪಾಡಾಗಿದೆ. ಹೀಗಾಗಿ, ಅಲ್ಲಿ ದಟ್ಟಣೆ ಹೆಚ್ಚಾಗಿದೆ. ಸಾವಿನ ಸಂಖ್ಯೆಯೂ ಏರಲೂ ಇದುವೇ ಕಾರಣ’ ಎಂದು ಹೇಳಿದ್ದಾರೆ.

“ಎವರೆಸ್ಟ್‌ ಮಾತ್ರವಲ್ಲ, ನೇಪಾಳದ ಪ್ರತಿಯೊಂದು ಪರ್ವತಾರೋಹಣವನ್ನೂ ವಾಣಿಜ್ಯೀಕರಣ ಮಾಡಲಾಗಿದೆ’ ಎಂದು 7 ಬಾರಿ ಎವರೆಸ್ಟ್‌ ಏರಿರುವ ಲವ್‌ ರಾಜ್‌ ಸಿಂಗ್‌ ಧರ್ಮಶಕು ಕಳವಳ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.