ಮುಸ್ಲಿಮರು ಕೆತ್ತಿದ ವಿಗ್ರಹಗಳಿಂದ ಊರಿಗೆ ಕೇಡು : ಋಷಿ ಕುಮಾರ ಸ್ವಾಮೀಜಿ

ಬೆಂಗಳೂರು ಕರಗ ನಡೆಯುವ ಸ್ಥಳದಲ್ಲಿರುವ ದರ್ಗಾ ಉತ್ಖನನ ನಡೆಸಿ

Team Udayavani, Apr 7, 2022, 7:27 PM IST

1-uyr

ನೆಲಮಂಗಲ: ಯಾರೂ ಮಹಮ್ಮದೀಯರು ಕೆತ್ತನೆ ಮಾಡಿದ ವಿಗ್ರಹ ಬಳಸಬಾರದು ಎಂದು ಕಾಳಿ ಮಠದ ಋಷಿ ಕುಮಾರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಅವರ ಮುಸ್ಲಿಮರು ಕೆತ್ತಿದ ವಿಗ್ರಹಗಳನ್ನೂ ಹಿಂದೂಗಳು ಪೂಜೆ ಮಾಡುತ್ತಾರಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ನಮಗೆ ತಿಳಿಯದ ವಿಷಯವನ್ನು ಮಾಜಿ ಸಿಎಂ ತಿಳಿಸಿಕೊಟ್ಟಿದ್ದಾರೆ . ಶಿವಾರಪಟ್ಟಣದಲ್ಲಿ ವಿಗ್ರಹ ಕೆತ್ತನೆ ಬಗ್ಗೆ ಮಾಹಿತಿ ನೀಡಿದ್ದು ಸ್ವಾಗತಾರ್ಹ. ಇಂತಹ ಮಾಹಿತಿ ನಮಗೆ ಅವಶ್ಯಕತೆ ಇದೆ.ನಮ್ಮ ದೇವಾಲಯದ ಮುಂದೆ ಕುಂಕುಮ ಹಚ್ಚಿಕೊಳ್ಳದವರು ಮಾರಾಟ ಮಾಡುತ್ತಾರೆ. ಮಾರಾಟ ಮಾಡುವುದೇ ಬೇರೆ, ಪೂಜಾ ವಿಧಾನವೇ ಬೇರೆ ಎಂದರು.

ಮುಸ್ಲಿಮರಿಗೆ ವಿಗ್ರಹ ಆರಾಧನೆಯ ಕ್ರಮವಿಲ್ಲ. ಹಿಂದೂ ಸಂಸ್ಕೃತಿಯಲ್ಲಿ ಆಗಮ ಪರಂಪರೆ ಇದೆ. ಮೂರ್ತಿ ಕೆತ್ತುವ ವರ್ಗವೇ ಇದೆ. ಮಹಮ್ಮದೀಯರು ವಿಗ್ರಹ ಕೆತ್ತನೆ ಮಾಡಿರುವುದು ನಿಜವೇ ? ಎಂದು ಪ್ರಶ್ನಿಸಿದರು.

ಮಹಮ್ಮದೀಯರಿಂದ ವಿಗ್ರಹ ಖರೀದಿ ಮಾಡಿದ್ದರೆ ಎಚ್ಚರ, ಮಹಮ್ಮದೀಯರು ಕೆತ್ತನೆ ಮಾಡಿದ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ್ದರೆ ಎಚ್ಚರ. ಊರಿಗೆ ಕೇಡು ಸಂಭವಿಸುತ್ತದೆ.ಯಾರೂ ಮಹಮ್ಮದೀಯರು ಕೆತ್ತನೆ ಮಾಡಿದ ವಿಗ್ರಹ ಬಳಸಬಾರದು. ಒಂದು ವೇಳೆ ಬಳಸಿದರೂ ಋತ್ವಿಕರ ಕೈಯಲ್ಲಿ ಮತ್ತೆ ಪರಿಶೀಲಿಸಿ. ಪುರೋಹಿತ ವರ್ಗ ಕರೆಸಿ, ಅವರು ಅದಕ್ಕೆ ಬೇಕಾದ ಮಾರ್ಪಾಡುಗಳನ್ನು ಮಾಡಿಸಲು ಹೇಳುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಕರಗ ನಡೆಯುವ ಧರ್ಮರಾಜ ಸ್ವಾಮಿ ದೇವಸ್ಥಾನ , ಭೀಮಲಿಂಗೇಶ್ವರ ದೇವಸ್ಥಾನಕ್ಕೆ ದ್ರೌಪದಿ ಆಗಮಿಸುವ ಕ್ರಮ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಅಲ್ಲಿ ಈಗ ದರ್ಗಾ ಇದೆ. ಇದನ್ನು ಟಿಪ್ಪು ಸುಲ್ತಾನ್ ಒಡೆದಿದ್ದಾನೆ.ಅವನ ಸೈನಿಕನೊಬ್ಬನನ್ನು ಹೂತ ಬಳಿಕ ಅದನ್ನು ದರ್ಗಾ ಮಾಡಲಾಗಿದೆ. ಆ ದರ್ಗಾ ಉತ್ಖನನ ನಡೆಸಬೇಕು. ಇದಕ್ಕೆ ಬೇಕಾದ ದಾಖಲೆಗಳನ್ನು ಹುಡುಕಲಾಗುತ್ತಿದೆ. ಅದನ್ನೂ ಒದಗಿಸುತ್ತೇವೆ ಎಂದರು.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.