ಸಾೖಬ್ರಕಟ್ಟೆ: ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ


Team Udayavani, Dec 5, 2021, 2:43 PM IST

12accident

ಕೋಟ: ಕಾರು ಹಾಗೂ ಮೀನು ಸಾಗಾಟದ ಮಿನಿ ಪಿಕಪ್, ಬೈಕ್ ನಡುವೆ ಸರಣಿ ಅಪಘಾತ ನಡೆದು ಮಿನಿ ಪಿಕಪ್ ಚಾಲಕ ಸಾವನ್ನಪ್ಪಿ, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಸಾೖಬ್ರಕಟ್ಟೆ ಹೈಸ್ಕೂಲ್ ಸಮೀಪ ಮಲಸವಾರಿ ದೇವಸ್ಥಾನದ ತಿರುವಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಮಿನಿ ಪಿಕಪ್ ಚಾಲಕ ಮಧುವನ ಅಚ್ಲಾಡಿ ನಿವಾಸಿ ಸುರೇಶ್ ಮರಕಾಲ (40) ಮೃತ ದುರ್ದೈವಿ ಹಾಗೂ ಸಹಸವಾರ ರಾಜು ಮರಕಾಲ (60) ಬೈಕ್ ಸವಾರ ಶಿರಿಯಾರ ನಿವಾಸಿ ಸುಬ್ರಹ್ಮಣ್ಯ ಕುಲಾಲ್ (42) ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುರೇಶ್ ಹಾಗೂ ರಾಜು ಮರಕಾಲ ಪ್ರತಿದಿನ ಮಲ್ಪೆಯಲ್ಲಿ ಮೀನು ಖರೀದಿಸಿ ಪಿಕಪ್ ನಲ್ಲಿ ತಂದು ಮಾರಾಟ ಮಾಡುತ್ತಿದ್ದರು. ಎಂದಿನಂತೆ ಇಂದೂ ಕೂಡ ಮಲ್ಪೆಯಲ್ಲಿ ಮೀನು ಖರೀದಿಸಿ ಸಾಹೇಬ್ರಕಟ್ಟಗೆ ಮರಳುವಾಗ ಮಾರುತಿ ಸ್ವಿಫ್ಟ್ ಕಾರು ಅತೀ ವೇಗವಾಗಿ ಬಂದು ಬೈಕು ಹಾಗೂ ಮಿನಿ ಪಿಕಪ್ ಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸುರೇಶ್ ಹಾಗೂ ರಾಜು ಮರಕಾಲ ಪಿಕಪ್ ಒಳಗಡೆ ಸಿಲುಕಿ ಹಾಕಿಕೊಂಡಿದ್ದರು. ಅವರನ್ನು‌ ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟರು.  ನಂತರ ಅಂಬ್ಯಲೆನ್ಸ್ ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಸುರೇಶ್ ಮರಕಾಲ ಆಸ್ಪತ್ರೆಗೆ ಕೊಂಡೋಯ್ಯುವ ವೇಳೆಗೆ ಮೃತ ಪಟ್ಟಿದ್ದರು.

ಅಪಾಯಕಾರಿ ತಿರುವು

ಅಪಘಾತ ನಡೆದ ತಿರುವು ಅತ್ಯಂತ ಅಪಾಯಕಾರಿ ಹಾಗೂ ಇಕ್ಕಟ್ಟಿನಿಂದ ಕೂಡಿದ್ದು ಈ ಮೊದಲೇ ಹಲವು ಅಪಘಾತಗಳು ನಡೆದಿದೆ.

ಬ್ರಹ್ಮಾವರ ಪೋಲಿಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.