ಬೆಂಗಳೂರಿನಲ್ಲಿ ದಿನಕ್ಕೆರಡು ಅಪಘಾತ, ಕನಿಷ್ಠ 2 ಸಾವು! ದ್ವಿಚಕ್ರ ಸವಾರರಿಂದಲೇ ಅಪಘಾತ ಅಧಿಕ


Team Udayavani, Jan 25, 2021, 2:46 PM IST

ದಿನಕ್ಕೆರಡು ಅಪಘಾತ, ಕನಿಷ್ಠ ಇಬ್ಬರ ಸಾವು! ದ್ವಿಚಕ್ರ ವಾಹನ ಸವಾರರಿಂದಲೇ ಅಪಘಾತ ಅಧಿಕ

ಬೆಂಗಳೂರು: ಸಿಲಿಕಾನ್‌ ಸಿಟಿ ಖ್ಯಾತಿಯ ರಾಜಧಾನಿಯಲ್ಲಿ ವಾಹನಗಳ ಖರೀದಿ ಸಂಖ್ಯೆ ದಿನಂಪ್ರತಿ ಹೆಚ್ಚಾದಂತೆ ಕಳೆದ ಮೂರು
ವರ್ಷಗಳಲ್ಲಿ ಪ್ರತಿನಿತ್ಯ ಕನಿಷ್ಠ ಎರಡು ಅಪಘಾತಗಳು ಉಂಟಾಗುತ್ತಿವೆ. ಈ ರಸ್ತೆ ಅಪಘಾತಗಳಲ್ಲಿ ದಿನಕ್ಕೆ ಇಬ್ಬರು
ಮೃತಪಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.

ಪ್ರತಿನಿತ್ಯ ನಗರದ ಯಾವುದಾದರೂ ಒಂದು ಭಾಗದಲ್ಲಿ ರಸ್ತೆ ಅಪಘಾತ ಸಂಭವಿಸುತ್ತಿದೆ. ಮಾರಣಾಂತಿಕ ಅಪಘಾತದಲ್ಲಿ ಗಾಯಗೊಂಡವರು ಸ್ಥಳದಲ್ಲಿ, ಇಲ್ಲವೆ ಆಸ್ಪತ್ರೆಗಳಲ್ಲಿ ಅಸುನೀಗುತ್ತಿದ್ದಾರೆ. ಮೃತಪಟ್ಟವರಲ್ಲಿ 21ರಿಂದ30 ರೊಳಗಿನ ಯುವ ಸಮುದಾಯದ ಪ್ರಮಾಣ ಹೆಚ್ಚಿದೆ.  ಅಷ್ಟೇ ಅಲ್ಲದೆ, ಅಪಘಾತಗಳನ್ನು ಎಸಗಿದ ಆರೋಪಿತರ ಪಟ್ಟಿಯಲ್ಲೂ 21ರಿಂದ 40
ವಯೋಮಾನ ಮೊದಲ ಸ್ಥಾನದ ಕುಖ್ಯಾತಿಯಲ್ಲಿದೆ. ನಗರ ಸಂಚಾರ ಪೊಲೀಸರು ಬಿಡುಗಡೆ ಮಾಡಿರುವ ಮೂರು ವರ್ಷಗಳ
ಅಪಘಾತ ಪ್ರಕರಣಗಳ ವಿಶ್ಲೇಷಣಾ ವರದಿಯಲ್ಲಿ ಈ ಮಾಹಿತಿ ಬಹಿರಂಗವಾಗಿದೆ.

ಅಪಘಾತ ಉಂಟಾಗಲು ಅತಿವೇಗದ ಚಾಲನೆಯೇ ಪ್ರಮುಖ ಕಾರಣ ಆಗಿದೆ. ಬಹುತೇಕ ರಸ್ತೆ ಅಪಘಾತಗಳು ದ್ವಿಚಕ್ರ ವಾಹನ
(ಬೈಕ್‌)ಸವಾರರಿಂದಲೇ ಸಂಭವಿಸಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟವರು ಬೈಕ್‌ ಸವಾರರಾಗಿದ್ದು, ಖಾಸಗಿ ಕಂಪೆನಿಗಳ
ಉದ್ಯೋಗಿಗಳಾಗಿದ್ದಾರೆ. ಎರಡನೇ ಸ್ಥಾನದಲ್ಲಿ ಪಾದಚಾರಿಗಳು ಸಾವಿನ ಸಂಖ್ಯೆಯಿದೆ.

ಇದನ್ನೂ ಓದಿ:48 ಎಂಪಿ ಎಐ ಟ್ರಿಪಲ್ ಕ್ಯಾಮೆರಾದೊಂದಿಗೆ ವೀವೊ ವೈ 31 ಮಾರುಕಟ್ಟೆಯಲ್ಲಿ ಲಭ್ಯ

ಮೂರು ವರ್ಷಗಳಲ್ಲಿ 722 ಮಂದಿ ಪಾದಚಾರಿಗಳು ಸತ್ತಿದ್ದಾರೆ. ಹಿಂಬದಿ ಸವಾರರು 622 ಮಂದಿ ಮೃತರಾಗಿದ್ದಾರೆ. ಅಷ್ಟೇ ಅಲ್ಲದೆ
ಸ್ವಯಂಕೃತ ಅಪಘಾತಗಳಲ್ಲಿಯೂ ವರ್ಷಕ್ಕೆ ಸರಾಸರಿ 162 ಜನ ಮೃತರಾಗುತ್ತಿದ್ದಾರೆ. ನಗರದಲ್ಲಿ ಬಹುತೇಕ ಅಪಘಾತ
ಪ್ರಕರಣಗಳು ರಾತ್ರಿ ವೇಳೆ ಹೆಚ್ಚು ಸಂಭವಿಸುತ್ತಿದ್ದು, ಅದರಲ್ಲೂ ಸಂಜೆ ಆರು ಗಂಟೆಯಿಂದ ರಾತ್ರಿ 12 ಗಂಟೆಯವರೆಗಿನ
ಅವಧಿಯಲ್ಲಿ ನಡೆದಿವೆ. ಹಿಟ್‌ ಅಂಡ್‌ ರನ್‌ ಅಪಘಾತಗಳು ಸಂಜೆ 6ರಿಂದ ಬೆಳಗಿನ ಜಾವ ಆರು ಗಂಟೆಯವರೆಗೆ ಹೆಚ್ಚಿಗೆ ಸಂಭವಿಸಿವೆ.

ಮೂರು ವರ್ಷಗಳಲ್ಲಿ ಶೇ. 68 ಕೇಸ್‌ಗಳು ದಾಖಲಾಗಿದ್ದು, ಮೂರು ವರ್ಷಗಳಲ್ಲಿ 781 ಹಿಟ್‌ ಅಂಡ್‌ ಕೇಸ್‌ಗಳು ನಡೆದಿವೆ. 2020ರಲ್ಲಿ 194 ಪ್ರಕರಣಗಳು ದಾಖಲಾಗಿವೆ.

ಮೂರು ವರ್ಷಗಳಲ್ಲಿ ರಸ್ತೆ ಅಪಘಾತಗಳಲ್ಲಿನ ಅಂಕಿ-ಅಂಶ ವಿಶ್ಲೇಷಿಸಿದಾದ ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ಮೃತಪಡುತ್ತಿರುವುದು ಕಂಡು ಬಂದಿದೆ. ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಮಾಡಿದ್ದಲ್ಲಿ ಶೇ. 80 ಅಪಘಾತಗಳನ್ನು ತಪ್ಪಿಸಬಹುದಾಗಿದೆ. ನಗರ ಸಂಚಾರ ಪೊಲೀಸರು ಹಲವು ಕಾರ್ಯಕ್ರಮಗಳ ಮೂಲಕ ಶ್ರಮಿಸುತ್ತಿದ್ದಾರೆ.
– ಡಾ. ಬಿ.ಆರ್‌ ರವಿಕಾಂತೇಗೌಡ, ಜಂಟಿ ಪೊಲೀಸ್‌ ಆಯುಕ್ತರು, ಸಂಚಾರ ವಿಭಾಗ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.