ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, ಇಬ್ಬರು ಸಾವು, ಮೂವರು ಗಂಭೀರ
Team Udayavani, May 14, 2021, 7:52 PM IST
ಚಿತ್ರದುರ್ಗ : ಶವ ಸಾಗಿಸುತ್ತಿದ್ದ ಆಂಬುಲೆನ್ಸ್ ಮತ್ತು ಟ್ರ್ಯಾಕ್ಟರ್ ಗೆ ಲಾರಿಯೊಂದು ಡಿಕ್ಕಿಹೊಡೆದು ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ನಗರ ಬಳಿ ರಾ.ಹೆ 4ರಲ್ಲಿ ಶುಕ್ರವಾರ ಸಂಭವಿಸಿದೆ.
ಟ್ರ್ಯಾಕ್ಟರ್ ನಲ್ಲಿದ್ದ ಆಯಿತೋಳ್ ಗ್ರಾಮದ ಕರಿಯಪ್ಪ ತಂದೆ ಭೈರಪ್ಪ(37) ಮತ್ತು ಕರಿಯಪ್ಪ ತಂದೆ ಮಾರಪ್ಪ(38) ಮೃತರು. ಇವರು ರಾ.ಹೆ ಕಾಮಗಾರಿ ನಿರ್ವಹಿಸುತ್ತಿರುವ ಪಿಎನ್ ಸಿ ಕಂಪನಿಯ ಕಾರ್ಮಿಕರು ಎನ್ನಲಾಗಿದೆ.
ಮೂವರು ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಕುರಿತು ಚಿತ್ರದುರ್ಗ ನಗರ ಸಂಚಾರಿ ಠಾಣೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ :ಕೋವಿಶೀಲ್ಡ್ 2ನೇ ಡೋಸ್ ವ್ಯಾಕ್ಸಿನೇಷನ್ ಮಧ್ಯಂತರ ಅವಧಿ ಪರಿಷ್ಕರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್