ಆರ್ಥಿಕತೆ ಪುನಃಶ್ಚೇತನಕ್ಕೆ ರಾಜ್ಯಕ್ಕೆ ಬರಲಿದೆ ರೋಸ್‌ ಟೂರಿಸಂ!


Team Udayavani, Feb 10, 2021, 12:05 AM IST

ಆರ್ಥಿಕತೆ ಪುನಃಶ್ಚೇತನಕ್ಕೆ ರಾಜ್ಯಕ್ಕೆ ಬರಲಿದೆ ರೋಸ್‌ ಟೂರಿಸಂ!

ಬೆಂಗಳೂರು : ಕೋವಿಡ್‌-19 ಹಿನ್ನೆಲೆಯಲ್ಲಿ ಕುಸಿದ ಆರ್ಥಿಕತೆ ಪುನಃಶ್ಚೇತನಕ್ಕೆ ವೈನ್‌ ಅಥವಾ ಅಗ್ರೋ ಟೂರಿಸಂ ಮಾದರಿಯಲ್ಲೇ ಈಗ “ರೋಸ್‌ ಟೂರಿಸಂ’ ಪರಿಕಲ್ಪನೆ ಮುನ್ನೆಲೆಗೆ ಬಂದಿದ್ದು, ಭಾರತೀಯ ತೋಟಗಾರಿಕಾ ಸಂಶೋಧನ ಸಂಸ್ಥೆ (ಐಐಎಚ್‌ಆರ್‌) ಇದಕ್ಕೊಂದು ಉತ್ತಮ ವೇದಿಕೆ ಸಜ್ಜುಗೊಳಿಸಿದೆ.

ಹಲವು ಪ್ರಕಾರಗಳ ಗುಲಾಬಿ ತಳಿಗಳನ್ನು ಐಐಎಚ್‌ಆರ್‌ ಅಭಿವೃದ್ಧಿಪಡಿಸಿದ್ದು, ಸಾವಯವ ಪದ್ಧತಿಯಲ್ಲಿ ಹಾಗೂ ಪಾಲಿಹೌಸ್‌ ಮತ್ತು ಮುಕ್ತವಾಗಿ ಬೆಳೆಯಬಹುದಾದ ವಿಭಿನ್ನ ಗುಣಗಳನ್ನೂ ಇವು ಒಳಗೊಂಡಿವೆ. ಆ ಹೂವುಗಳನ್ನು ಕೇಂದ್ರವಾಗಿಟ್ಟುಕೊಂಡು, ಅದಕ್ಕೆ ಪೂರಕ ಅಂಶಗಳನ್ನು ಒಳಗೊಂಡ ಪ್ರವಾಸೋದ್ಯಮ ರೂಪಿಸುವ ಪರಿಕಲ್ಪನೆಯನ್ನು ತಜ್ಞರು ಮುಂದಿಟ್ಟಿದ್ದಾರೆ.

ರಾಜ್ಯದಲ್ಲಿ ಟೂರಿಸಂಗೆ ಸಾಧ್ಯತೆ ಎಲ್ಲಿ?
ಮೂಲತಃ ಕರ್ನಾಟಕವು ಗುಲಾಬಿ ಬೆಳೆಗೆ ಹೇಳಿಮಾಡಿಸಿದ್ದೂ ಆಗಿದೆ. ರೈತ ಉತ್ಪಾದಕ ಸಂಘ (ಎಫ್ಪಿಒ)ಗಳು ಕೂಡ ಇಲ್ಲಿ ಹೆಚ್ಚು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಮಡಿಕೇರಿ, ಚಿಕ್ಕಮಗಳೂರು, ಬೆಂಗಳೂರು ಸುತ್ತಮುತ್ತ ಪ್ರದೇಶಗಳು, ಶಿವಮೊಗ್ಗ ಮತ್ತು ಬೆಳಗಾವಿ ಆಯ್ದಭಾಗಗಳು ಗುಲಾಬಿ ಬೆಳೆಯಲು ಹೇಳಿಮಾಡಿಸಿದ್ದಾಗಿದೆ. ಇಲ್ಲಿ ರೋಸ್‌ ಟೂರಿಸಂ ಮಾಡಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಾರೆ,

ಇದನ್ನೂ ಓದಿ:ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ಒಂದು ವೇಳೆ ಈ ಚಿಂತನೆ ಕಾರ್ಯರೂಪಕ್ಕೆ ಬಂದರೆ, ದೇಶದಲ್ಲಿ ಇದು ಮೊದಲ ಪ್ರಯೋಗ ಆಗಲಿದೆ. ಇದರೊಂದಿಗೆ ಕೇವಲ ಹೂವು ಮಾರಾಟಕ್ಕೆ ಸೀಮಿತವಾಗಿರುವ ಬೆಳೆಗಾರರ ಅದೃಷ್ಟದ ಬಾಗಿಲು ತೆರೆಯಲಿದೆ. ಆಗ ರೋಸ್‌ ಗಾರ್ಡನ್‌ ವೀಕ್ಷಣೆಗೆ ಊಟಿ, ಚಂಡೀಗಢಕ್ಕೆ ಹೋಗುವ ಜನ ರೋಸ್‌ ಟೂರಿಸಂಗೆ ರಾಜ್ಯಕ್ಕೆ ಬರುತ್ತಾರೆ. ಆ ಮೂಲಕ ಹೊಸ ವಿಷಯಗಳನ್ನು ತಿಳಿಯಲು ಸಾಧ್ಯವಾಗುತ್ತದೆ. ಆವಿಷ್ಕಾರಗಳಿಗೂ ಇದು ದಾರಿ ಆಗಲಿದೆ. ಇದಕ್ಕೊಂದು ಪೂರಕ ವೇದಿಕೆಯನ್ನು ವಿವಿಧ ಪ್ರಕಾರದ ತಳಿಗಳ ರೂಪದಲ್ಲಿ ಐಐಎಚ್‌ಆರ್‌ ಸಿದ್ಧಪಡಿಸಿದೆ ಎಂದು ಪ್ರಧಾನ ವಿಜ್ಞಾನಿ ಡಾ| ಪಿ. ತೇಜಸ್ವಿನಿ ತಿಳಿಸಿದರು.

ಇದನ್ನೂ ಓದಿ:ಆಸ್ಟ್ರೇಲಿಯನ್‌ ಓಪನ್ :‌ ಮೊದಲ ಸುತ್ತಿನಲ್ಲೇ ಸುಮಿತ್‌ ನಾಗಲ್‌ಗೆ ಸೋಲು

ಬೇಡಿಕೆಯ ಬೆಳೆ
ಗುಲಾಬಿಯು ಅತ್ಯುನ್ನತ ಮಟ್ಟದ ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಬೆಳೆಯಾಗಿದೆ. ಗಿಡ ನೆಟ್ಟ ದಿನದಿಂದ ಆರು ತಿಂಗಳಲ್ಲಿ ಇಳುವರಿ ನೀಡಲು ಶುರುವಾಗುತ್ತದೆ. ಐಐಎಚ್‌ಆರ್‌ ಅಭಿವೃದ್ಧಿಪಡಿಸಿದ ತಳಿಗಳಲ್ಲಿ ಈ ಬೆಳೆಗೆ ಕೀಟಗಳ ಹಾವಳಿ ಕೂಡ ಕಡಿಮೆ ಇರುವುದರಿಂದ ರೈತರಿಗೆ ಕಿರಿಕಿರಿ ಇರುವುದಿಲ್ಲ. ಉತ್ತಮ ನಿರ್ವಹಣೆ ಮಾಡಿದರೆ, ಹತ್ತು ವರ್ಷಗಳ ಕಾಲ ನಿರಂತರವಾಗಿ ಇಳುವರಿ ಬರಲಿದೆ ಎಂದೂ ಡಾ|ತೇಜಸ್ವಿನಿ ತಿಳಿಸಿದರು.

ಹೈಎಂಡ್‌ ಮಾರುಕಟ್ಟೆಯನ್ನು ಇದು ಪ್ರವೇಶಿಸುವುದರಿಂದ ಸಹಜವಾಗಿ ರೈತರಿಗೆ ಹೆಚ್ಚು ಲಾಭದಾಯಕ ಆಗಲಿದೆ. ಕೊರೊನಾ ಹಾವಳಿಯಿಂದ ಹಳ್ಳಿಗಳಿಗೆ ಮರುವಲಸೆ ಆಗಿರುವ ಯುವಕರಿಗೂ ಇದು ಆಕರ್ಷಕವಾಗಿ ಕಾಣುತ್ತದೆ. ಅಷ್ಟೇ ಅಲ್ಲ, ಗ್ರಾಮೀಣ ಮತ್ತು ನಗರ ಪ್ರದೇಶವನ್ನು ಬೆಸೆಯಲು ಇದು ಉತ್ತಮ ಸೇತುವೆಯೂ ಆಗಲಿದೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.