ಟೀಸರ್ ಟ್ರೆಂಡಿಂಗ್: ಶೀಘ್ರವೇ ಭಾರತದ ಮಾರುಕಟ್ಟೆಗೆ “ರಾಯಲ್ ಎನ್ ಫೀಲ್ಡ್ ಮೆಟಿಯೋರ್ 350”

ಈ ಎಂಜಿನ್ 20.2 ಬಿಎಚ್ ಪಿ ಪವರ್ ಮತ್ತು 27 ಎನ್ ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

Team Udayavani, Oct 31, 2020, 12:16 PM IST

ಟೀಸರ್ ಟ್ರೆಂಡಿಂಗ್: ಶೀಘ್ರವೇ ಭಾರತದ ಮಾರುಕಟ್ಟೆಗೆ “ರಾಯಲ್ ಎನ್ ಫೀಲ್ಡ್ ಮೆಟಿಯೋರ್ 350”

ಮಣಿಪಾಲ: ಜನಪ್ರಿಯ ದ್ವಿಚಕ್ರ ವಾಹನ ತಯಾರಿಕೆ ಕಂಪನಿಯಾದ ರಾಯಲ್ ಎನ್ ಫೀಲ್ಡ್  ಇದೀಗ ನೂತನ ಮೋಟಾರ್ ಸೈಕಲ್ “ರಾಯಲ್ ಎನ್ ಪೀಲ್ಡ್ ಮೆಟಿಯೋರ್ 350” ಅನ್ನು ಭಾರತದಲ್ಲಿ ನವೆಂಬರ್ 6 (2020)ರಂದು ಬಿಡುಗಡೆಗೊಳಿಸಲು ಸಜ್ಜಾಗಿದೆ.

ಭಾರತದ ಮಾರುಕಟ್ಟೆಯಲ್ಲಿ ರಾಯಲ್ ಎನ್ ಫೀಲ್ಡ್ ಮೆಟಿಯೋರ್ 350 ಬಿಡುಗಡೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿರುವ ಟೀಸರ್ ಭರ್ಜರಿ ಟ್ರೆಂಡಿಂಗ್ ಆಗಿದೆ. ಹೊಸ ಲುಕ್ ನ ಮೆಟಿಯೋರ್ 350 ಹೇಗಿದೆ ಎಂಬ ಕಿರುನೋಟ ವಿಡಿಯೋದಲ್ಲಿದೆ.

ರಾಯಲ್ ಎನ್ ಫೀಲ್ಡ್ ಮೆಟಿಯೋರ್ 350 ಪ್ರಸ್ತುತ ಮಾರುಕಟ್ಟೆಯಲ್ಲಿರುವ ರಾಯಲ್ ಎನ್ ಫೀಲ್ಡ್ ಥಂಡರ್ ಬರ್ಡ್ 350ಯ ಬದಲಿ ಆವೃತ್ತಿಯಾಗಿದೆ. ಮೆಟಿಯೋರ್ 350 ಎಲ್ಲಾ ವಿಧದಿಂದಲೂ ಹೊಸತನದಿಂದ ಕೂಡಿದೆ. ಹೊಸ 350 ಸಿಸಿ ಇಂಜಿನ್, ಹೊಸ ಫ್ರೇಮ್ ನೊಂದಿಗೆ ನೂತನ ಡಿಸೈನ್ ಮತ್ತು ಮಾದರಿಯದ್ದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೆಟಿಯೋರ್ 350 ಎನ್ ಪೀಲ್ಡ್ ನ ತಾಂತ್ರಿಕ ಮಾಹಿತಿ ಕೂಡ ಹೊರಬಿದ್ದಿದ್ದು, ಬೈಕ್ ನಲ್ಲಿ ನೂತನ 350 ಸಿಸಿ ಏರ್ ಕೂಲ್ಡ್ ಎಂಜಿನ್ ಅಳವಡಿಸಲಾಗಿದೆ. ಅಲ್ಲದೇ ಈ ಎಂಜಿನ್ 20.2 ಬಿಎಚ್ ಪಿ ಪವರ್ ಮತ್ತು 27 ಎನ್ ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಲಾಂಗ್ ಸ್ಟ್ರೋಕ್ ಎಂಜಿನ್ ಇದ್ದು ಸಾಫ್ಟ್ ಗಿಯರ್ ಸಿಸ್ಟಂ ವ್ಯವಸ್ಥೆ ಇದ್ದು, ಕ್ಲಚ್ ಮತ್ತು ಗಿಯರ್ ಬಾಕ್ಸ್ ಸಿಸ್ಟಮ್ ಅನ್ನು ನೂತನವಾಗಿ ಅಭಿವೃದ್ದಿಪಡಿಸಲಾಗಿದೆ ಎಂದು ರಾಯಲ್ ಎನ್ ಫೀಲ್ಡ್ ಮೆಟಿಯೋರ್ ತಿಳಿಸಿದೆ.

ಬೆಲೆ ಎಷ್ಟು?

ರಾಯಲ್ ಎನ್ ಫೀಲ್ಡ್ ಮೆಟಿಯೋರ್ 350 ಬೈಕ್ ಗೆ 1.75 ಮತ್ತು 1.80 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬೆಲೆ ಇನ್ನೂ ಸ್ವಲ್ಪ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಕೂಡಲೇ ಭಾರತದ ಮಾರುಕಟ್ಟೆಗೆ ರಾಯಲ್ ಎನ್ ಫೀಲ್ಡ್ ಮೆಟಿಯೋರ್ ಲಗ್ಗೆ ಇಡಲಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.