ಸುಶಾಂತ್ ಸಿಂಗ್ ಖಾತೆಯಿಂದ 15 ಕೋಟಿ ವರ್ಗಾವಣೆ: ಗೆಳತಿ ರಿಯಾ ಬಂಧನ ಸಾಧ್ಯತೆ?

ಹಣ ಲಪಟಾಯಿಸಿದ ಕೃತ್ಯದಲ್ಲಿ ರಿಯಾ ಚಕ್ರವರ್ತಿ ಸಹೋದರನೂ ಶಾಮೀಲಾಗಿರುವುದಾಗಿ ಸುಶಾಂತ್ ತಂದೆ ಆರೋಪಿಸಿದ್ದಾರೆ

Team Udayavani, Jul 30, 2020, 6:25 PM IST

ಸುಶಾಂತ್ ಸಿಂಗ್ ಖಾತೆಯಿಂದ 15 ಕೋಟಿ ವರ್ಗಾವಣೆ: ಗೆಳತಿ ರಿಯಾ ಬಂಧನ ಸಾಧ್ಯತೆ?

ಮುಂಬೈ: ಆತ್ಮಹತ್ಯೆಗೆ ಶರಣಾಗಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಖಾತೆಯಿಂದ ಅನುಮಾನಾಸ್ಪದವಾಗಿ ಸುಮಾರು 15 ಕೋಟಿ ರೂಪಾಯಿಯಷ್ಟು ಹಣದ ವರ್ಗಾವಣೆಯಾಗಿದ್ದು, ಈ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಸುಶಾಂತ್ ಗೆಳತಿ ರಿಯಾ ತನ್ನ ಮಗನಿಗೆ ಮೋಸ ಮಾಡಿದ್ದು, ಸಿಂಗ್ ಖಾತೆಯಿಂದ ಅಪಾರ ಹಣವನ್ನು ವರ್ಗಾಯಿಸಲಾಗಿದೆ ಎಂದು ಆರೋಪಿಸಿ ಸುಶಾಂತ್ ತಂದೆ ರಿಯಾ ವಿರುದ್ಧ ಬಿಹಾರದಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ಪೂರ್ಣ ಪ್ರಮಾಣದ ವಿವರ ನೀಡುವಂತೆ ಜಾರಿ ನಿರ್ದೇಶನಾಲಯ ತಿಳಿಸಿದೆ ಎಂದು ವರದಿ ವಿವರಿಸಿದೆ.

ಇದನ್ನೂ ಓದಿ:ಸುಶಾಂತ್‌ ಮಾಜಿ ಗೆಳತಿ ರಿಯಾ ವಿರುದ್ಧ ನೀರಜ್‌ ಕುಮಾರ್‌ ಆಕ್ರೋಶ

ಹಣ ಲಪಟಾಯಿಸಿದ ಕೃತ್ಯದಲ್ಲಿ ರಿಯಾ ಚಕ್ರವರ್ತಿ ಸಹೋದರನೂ ಶಾಮೀಲಾಗಿರುವುದಾಗಿ ಸುಶಾಂತ್ ತಂದೆ ಆರೋಪಿಸಿದ್ದಾರೆ. ಕಳೆದ ತಿಂಗಳು ನಟ ಸುಶಾಂತ್ ಸಿಂಗ್ ಮುಂಬೈನ ಅಪಾರ್ಟ್ ಮೆಂಟ್ ನಲ್ಲಿ ನೇಣಿಗೆ ಶರಣಾಗಿದ್ದರು.

ರಿಯಾ ಹಾಗೂ ಕುಟುಂಬಸ್ಥರ ವಿರುದ್ಧ ಸುಶಾಂತ್ ತಂದೆ ಕೆಕೆ ಸಿಂಗ್ ದಾಖಲಿಸಿರುವ ಎಫ್ ಐಆರ್ ವರದಿಯ ವಿವರ ಕೊಡುವಂತೆ ಇ.ಡಿ. ಅಧಿಕಾರಿಗಳು ಬಿಹಾರ ಪೊಲೀಸರಲ್ಲಿ ಕೇಳಿದ್ದಾರೆ. ಎಫ್ ಐಆರ್ ನಲ್ಲಿ ರಿಯಾ ಚಕ್ರವರ್ತಿ, ಆಕೆಯ ಸಹೋದರ ಹಾಗೂ ಕುಟುಂಬದ ಇತರ ಸದಸ್ಯರು ಸೇರಿ ಆರು ಮಂದಿಯ ಹೆಸರು ದಾಖಲಾಗಿದೆ.

ಇದನ್ನೂ ಓದಿ:ಯಾರೀಕೆ ಸುಶಾಂತ್ ಸಖಿ ರಿಯಾ ಚಕ್ರವರ್ತಿ ; ಏನಿದು ಪ್ರಕರಣ: ಇಲ್ಲಿದೆ ಫುಲ್ ಡಿಟೇಲ್ಸ್

ಸುಶಾಂತ್ ಖಾತೆಯಲ್ಲಿದ್ದ ಸುಮಾರು 15 ಕೋಟಿ ರೂಪಾಯಿ ಹಣ ವರ್ಗಾವಣೆ, ವ್ಯವಹಾರ ನಡೆದಿದ್ದು, ಇದನ್ನು ಹಣ ದುರುಪಯೋಗ ಪ್ರಕರಣದಡಿಯಲ್ಲಿ ತನಿಖೆ ನಡೆಸಬೇಕಾದ ಅಗತ್ಯವಿದೆಯೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ವರದಿ ಹೇಳಿದೆ. ಸೂಕ್ತ ಸಾಕ್ಷ್ಯಾಧಾರಗಳು ದೊರೆತಲ್ಲಿ ಗೆಳತಿ ರಿಯಾ ಬಂಧನ ಸಾಧ್ಯತೆ ಇದ್ದಿರುವುದಾಗಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಸುಶಾಂತ್ ಸೂಸೈಡ್ ಅಲ್ಲ, ದಾವೂದ್ ತಂಡದಿಂದ ಹತ್ಯೆ?ಮಾಜಿ ರಾ ಅಧಿಕಾರಿ ಆರೋಪವೇನು

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.