ಕೃಷಿಕರಿಗೆ ಕೇಂದ್ರದಿಂದ 3.70ಲಕ್ಷ ಕೋಟಿ ರೂ.: ಯೂರಿಯ ಸಬ್ಸಿಡಿಗಾಗಿಯೇ ಬಹುತೇಕ ಹಣ


Team Udayavani, Jun 29, 2023, 7:20 AM IST

FARMER URIA

ಹೊಸದಿಲ್ಲಿ: ದೇಶದಲ್ಲಿ ಕೃಷಿ ಚಟು­ವಟಿಕೆ­ಯನ್ನು ಉತ್ತಮ­ಗೊಳಿಸಲು, ಮುಖ್ಯ­ವಾಗಿ ಯೂರಿಯ ರಸ­ಗೊಬ್ಬರವನ್ನು ಎಲ್ಲರಿಗೂ ಸರಿಯಾಗಿ ತಲುಪುವಂತೆ ಮಾಡಲು ಕೇಂದ್ರ ಸರಕಾರ 3.70 ಲಕ್ಷ ಕೋಟಿ ರೂ. ಬಿಡುಗಡೆ ಮಾಡಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ರಸಗೊಬ್ಬರ ಸಚಿವ ಮನ್‌ಸುಖ್‌ಮಾಂಡ­ವಿಯಾ ಹೇಳಿ­ದ್ದಾರೆ.

ಪ್ರಧಾನಿ ನರೇಂದ್ರ ಮೋದಿ­ಯವರು ರೈತರು ಸರಾಗ­ವಾಗಿ ಯೂರಿಯ ಪಡೆಯಬೇಕು, ಕೃಷಿ ಚಟುವಟಿಕೆಗಳು ಸುಸ್ಥಿರವಾಗಿ ಮುಂದು­ವರಿಯ­ಬೇಕೆಂದು ಬಯಸಿ­ದ್ದಾರೆ. ಅದಕ್ಕಾಗಿ ಭಾರೀ ಮೊತ್ತವನ್ನು ನೀಡಿದ್ದಾರೆ. 3.70 ಲಕ್ಷ ಕೋಟಿ ರೂ.ಗಳಲ್ಲಿ 3.68 ಲಕ್ಷ ಕೋಟಿ ರೂ.ಗಳನ್ನು ಯೂರಿಯ ಸಬ್ಸಿಡಿಗೆಂದೇ ಎತ್ತಿಡಲಾ­ಗಿದೆ. ಇದರಿಂದ 45 ಕೆ.ಜಿ.ಗಳ ಒಂದು ಯೂರಿಯ ಚೀಲ 242 ರೂ.ಗಳಿಗೇ ಸಿಗಲಿದೆ ಎಂದು ಮಾಂಡವಿಯಾ ಹೇಳಿ­ದ್ದಾರೆ. ಪ್ರಸ್ತುತ ದೇಶದಲ್ಲಿ ಮುಂಗಾರು ಮಳೆ ಆರಂಭವಾಗಿದೆ. ಹೀಗಾಗಿ ರೈತರು ತಮ್ಮ ಚಟುವಟಿಕೆಯನ್ನು ಬಿರುಸು­ಗೊಳಿಸಲಿ­ದ್ದಾರೆ. ಹೀಗಾಗಿ ಈ ಹಣ ಬಿಡುಗಡೆ ಮಹತ್ವ ಪಡೆದು­ಕೊಂಡಿದೆ.

ರಸಗೊಬ್ಬರ ಬಳಕೆ ತಗ್ಗಿಸುವ ರಾಜ್ಯಗಳಿಗೆ ಪ್ರೋತ್ಸಾಹಧನ
“ಪಿಎಂ-ಪ್ರಣಾಮ್‌” ನೂತನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಈ ಯೋಜನೆ­ಯು ರಾಜ್ಯಗಳಲ್ಲಿ ರಾಸಾಯನಿಕ ಗೊಬ್ಬರಗಳಿಗೆ ಕಡಿವಾಣ ಹಾಕಿ, ಪರ್ಯಾಯ ರಸಗೊಬ್ಬರಗಳ ಬಳಕೆಗೆ ಉತ್ತೇಜನ ನೀಡುತ್ತದೆ. 2023-24ರ ಕೇಂದ್ರ ಬಜೆಟ್‌ನ ಭಾಗವಾಗಿ ಪಿಎಂ-ಪ್ರಣಾಮ್‌(ಭೂಮಿ ತಾಯಿಯ ಪುನಃಸ್ಥಾಪನೆ, ಜಾಗೃತಿ, ಉತ್ಪಾದನೆ, ಪೋಷಣೆ ಮತ್ತು ಸುಧಾರಣೆಗಾಗಿ ಪ್ರಧಾನಮಂತ್ರಿ ಕಾರ್ಯಕ್ರಮ) ಯೋಜನೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಫೆ.1ರಂದು ಘೋಷಿಸಿದ್ದರು.

“ಒಂದು ರಾಜ್ಯ 10 ಲಕ್ಷ ಟನ್‌ ರಾಸಾಯನಿಕ ಗೊಬ್ಬರ ಉಪಯೋಗಿ­ಸುತ್ತಿದ್ದು, ಅದನ್ನು 3 ಲಕ್ಷ ಟನ್‌ಗೆ ಇಳಿಸಿದರೆ, ಅದರ ಸಬ್ಸಿಡಿ ಉಳಿತಾಯ 3,000 ಕೋಟಿ ರೂ. ಆಗಲಿದೆ. ಈ ಪೈಕಿ ಶೇ.50ರಷ್ಟು ಅಂದರೆ 1,500 ಕೋಟಿ ರೂ.ಗಳನ್ನು ಕೇಂದ್ರ ಸರಕಾರ ಸಂಬಂಧಪಟ್ಟ ರಾಜ್ಯಕ್ಕೆ ನೀಡಲಿದೆ. ಇದನ್ನು ಪರ್ಯಾಯ ಗೊಬ್ಬರ ಮತ್ತು ಇತರ ಅಭಿವೃದ್ಧಿ ಕೆಲಸಗಳಿಗೆ ಬಳಸಬಹುದು” ಎಂದು ಮಾಂಡವಿಯಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.