ನೀರು ಕೊಡಲು 60 ಲಕ್ಷ ಕೋಟಿ: ಬಜೆಟ್ ಗೆ ಸಚಿವ ಕಾರಜೋಳ ಮೆಚ್ಚುಗೆ
Team Udayavani, Feb 1, 2022, 1:05 PM IST
ಬೆಂಗಳೂರು : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಸಚಿವ ಕಾರಜೋಳ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಕಾರಜೋಳ, ಪ್ರತೀ ಮನೆಗೂ ನೀರು ಕೊಡಲು 60 ಲಕ್ಷ ಕೋಟಿ ಕೊಟ್ಟಿದ್ದಾರೆ, ಎರಡು ಲಕ್ಷ ಅಂಗನವಾಡಿ ಕೇಂದ್ರಗಳನ್ನ ಮೇಲ್ದರ್ಜೆಗೆ ಏರಿಸುತ್ತಿದ್ದಾರೆ. ಎಸ್ ಸಿ, ಎಸ್ ಟಿ, ಬಡ ರೈತರಿಗೆ ನೀರಾವರಿ ಸೌಲಭ್ಯ ಕೊಟ್ಟಿದ್ದಾರೆ. 400 ಹೊರ ರೈಲು ಮಾರ್ಗಗಳನ್ನ ಘೋಷಣೆ ಮಾಡಿದ್ದಾರೆ. ಮೂಲಭೂತ ಸೌಕರ್ಯಕ್ಕೆ 20 ಸಾವಿರ ಲಕ್ಷ ಕೋಟಿ ಮೀಸಲಿಟ್ಟಿದ್ದಾರೆ. ಸೋಲಾರ್ ವಿದ್ಯುತ್ ಯೋಜನೆಗೆ ಒತ್ತು ನೀಡಿದ್ದಾರೆ 80 ಲಕ್ಷ ಮನೆ ಕೊಡುವ ಯೋಜನೆ ರೂಪಿಸಿದ್ದಾರೆ. ಒಟ್ಟಾರೆಯಾಗಿ ಅರ್ಥವ್ಯವಸ್ಥೆಯನ್ನ ಸರಿಪಡಿಸಲುವ ಬಜೆಟ್ ಇದಾಗಿದೆ ಎಂದರು.
ಅನೇಕ ವರ್ಷಗಳಿಂದ ನೀರಿಗಾಗಿ ಹೋರಾಟ ಮಾಡುತ್ತಿದ್ದೆವು. ನದಿ ಜೋಡಣೆ ಯೋಜನೆ ಇತಿಹಾಸ ಪುಟ ಸೇರುವ ಘೋಷಣೆಯಾಗಿದೆ. 25 ಲಕ್ಷ ಎಕ್ಟೇರ್ ಕೃಷಿ ಪ್ರದೇಶಕ್ಕೆ ಅನುಕೂಲವಾಗುತ್ತದೆ. ಕುಡಿಯುವ ನೀರಿನ ಸಮಸ್ಯೆಗೆ ಅನುಕೂಲವಾಗಿದೆ. ಇದಕ್ಕಾಗಿ ನಾನು ನರೇಂದ್ರ ಮೋದಿಯವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ