RTI ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣ :ದೇಶಪ್ರೇಮಿ ಸಂಘಟನೆಗಳಿಂದ ಕಾಲ್ನಡಿಗೆ ಜಾಥಾ


Team Udayavani, Mar 22, 2023, 8:42 AM IST

VINAYAK

ಮಂಗಳೂರು: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಕೊಲೆ ಪ್ರಕರಣವನ್ನು ಖಂಡಿಸಿ, ನ್ಯಾಯಕ್ಕಾಗಿ ಆಗ್ರಹಿಸಿ ಮಂಗಳವಾರದಂದು ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ನಗರದ ರಥಬೀದಿಯ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಅವರ ಮನೆಯವರೆಗೆ ಕಾಲ್ನಡಿಗೆ ಜಾಥಾ ನಡೆಯಿತು.

ದೇವಸ್ಥಾನದ ಮುಂದೆ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮನೋವೈದ್ಯ ಡಾ| ಪಿ.ವಿ.ಭಂಡಾರಿ ಅವರು, ವಿನಾಯಕ ಬಾಳಿಗಾ ಅವರ ಕೊಲೆ ನಡೆದು ಏಳು ವರ್ಷಗಳು ಸಂದರೂ ರಾಜ್ಯ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದರ ವಿರುದ್ಧ ಹೋರಾಟ ತೀವ್ರಗೊಳಿಸಬೇಕಾಗಿದೆ ಎಂದು ಹೇಳಿದರು.

ವಿಚಾರವಾದಿ ಪ್ರೊ| ನರೇಂದ್ರ ನಾಯಕ್‌ ಅವರು ಮಾತನಾಡಿ, ಬಿಜೆಪಿ ಸರಕಾರದ ಒಬ್ಬನೇ ಪ್ರತಿನಿಧಿ ಕೂಡ ಇದುವರೆಗೆ ಬಾಳಿಗಾ ಅವರ ಮನೆಗೆ ಭೇಟಿ ನೀಡಿಲ್ಲ. ಬಾಳಿಗಾ ಸಹೋದರಿಯರಿಗೆ ಧೈರ್ಯ ತುಂಬಿಲ್ಲ. ಸರಕಾರದಿಂದ ಕನಿಷ್ಠ ಪರಿಹಾರವನ್ನೂ ಒದಗಿಸಿಕೊಟ್ಟಿಲ್ಲ. ಇತ್ತೀಚೆಗೆ ಹರ್ಷ ಮತ್ತು ಪ್ರವೀಣ್‌ ನೆಟ್ಟಾರು ಸಾವಿಗೆ ಸ್ಪಂದಿಸಿದ ಸರಕಾರ ಬಾಳಿಗಾ ಸಾವಿಗೆ ಸ್ಪಂದಿಸಿಲ್ಲ ಎಂದು ಹೇಳಿದರು.

ನಾಗರಿಕ ಸೇವಾ ಟ್ರಸ್ಟ್‌ನ ಸೋಮನಾಥ ನಾಯಕ್‌, ವಿನಾಯಕ ಬಾಳಿಗಾ ಅವರ ಸಹೋದರಿಯರಾದ ಹರ್ಷಾ ಬಾಳಿಗಾ, ಅನುರಾಧಾ ಬಾಳಿಗಾ, ಮಾಜಿ ಉಪಮೇಯರ್‌ ಮುಹಮ್ಮದ್‌ ಕುಂಜತ್ತಬೈಲ್‌, ಪ್ರಮುಖರಾದ ಎಂ.ದೇವದಾಸ್‌, ವಾಸುದೇವ ಉಚ್ಚಿಲ್‌, ಸುನಿಲ್‌ ಬಜಿಲಕೇರಿ, ಸುನೀಲ್‌ ಕುಮಾರ್‌ ಬಜಾಲ್‌, ಬಿ.ಕೆ. ಇಮ್ತಿಯಾಝ್, ಮಂಜುಳಾ ನಾಯಕ್‌, ಪ್ರಕಾಶ್‌ ಸಾಲ್ಯಾನ್‌, ವಹಾಬ್‌ ಕುದ್ರೋಳಿ, ಸಂಜನಾ ಚಲವಾದಿ, ನಿತಿನ್‌ ಕುತ್ತಾರ್‌, ರಘು ಎಕ್ಕಾರ್‌, ರೇವಂತ್‌ ಕದ್ರಿ, ಕದ್ರಿ ಜೆರಾಲ್ಡ್‌ ಟವರ್ ಮೊದಲಾದವರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಡಿವೈಎಫ್ಐ ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್‌ ಬಜಾಲ್‌ ಕಾರ್ಯಕ್ರಮ ನಿರೂಪಿಸಿದರು.

 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.