ಶಿವಮೊಗ್ಗದಿಂದ ಶ್ರೀರಂಗಪಟ್ಟಣದ ವರೆಗೆ ಹರ್ಷನ ಅಸ್ತಿ ರಥಯಾತ್ರೆ : ಋಷಿಕುಮಾರ ಸ್ವಾಮೀಜಿ
Team Udayavani, Feb 22, 2022, 2:29 PM IST
ಚಿಕ್ಕಮಗಳೂರು : ಶಿವಮೊಗ್ಗ ನಗರದ ಸೀಗೆಹಟ್ಟಿ ಹಿಂದೂ ಸಂಘಟನೆಯ ಯುವಕ ಹರ್ಷ ಹತ್ಯೆ ನಡೆದಿದ್ದು, ಹರ್ಷನ ಅಸ್ತಿ ರಥಯಾತ್ರೆಗೆ ಗುರುವಾರ ಚಾಲನೆ ಪಡೆದುಕೊಳ್ಳಲಿದೆ ಎಂದು ಸಖರಾಯಪಟ್ಟಣ ಸಮೀಪದ ಕಾಳಿಮಠದ ಋಷಿಕುಮಾರ ಸ್ವಾಮೀಜಿ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಫೆ.24ರಂದು ಶಿವಮೊಗ್ಗದಿಂದ ಶ್ರೀರಂಗಪಟ್ಟಣದ ವರೆಗೆ ಅಸ್ತಿ ರಥಯಾತ್ರೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ ಎಂದರು.
ಅಸ್ತಿಯಾತ್ರೆ ಶಿವಮೊಗ್ಗ, ತರೀಕೆರೆ,ಕಡೂರು, ಅರಸೀಕೆರೆ, ಚನ್ನರಾಯಣ ಪಟ್ಟಣದ ಮಾರ್ಗವಾಗಿ ಸಾಗಲಿದೆ. ಸಾರ್ವಜನಿಕರು, ಸಂಘಟನೆಯ ಕಾರ್ಯಕರ್ತರು ಅಸ್ತಿದರ್ಶನ ಪಡೆದುಕೊಳ್ಳಬಹುದು ಎಂದರು.
ಶ್ರೀರಂಗಪಟ್ಟಣದಲ್ಲಿ ಭಾನು ಪ್ರಕಾಶ್ ಶರ್ಮ ನೇತೃತ್ವದಲ್ಲಿ ಅಸ್ತಿ ವಿಸರ್ಜನೆಗೆ ಚಿಂತನೆ. ಪಾಪ ನಾಶಿನಿಯಲ್ಲಿ ಅಸ್ತಿ ವಿಸರ್ಜನೆ ನಡೆಯಲಿದೆ ಎಂದು ತಿಳಿಸಿದರು.
ಇದನ್ನೂ ಓದಿ : ಹಿಂದೂಗಳ ರಕ್ಷಣೆ ನೀವು ಮಾಡುತ್ತೀರೋ, ನಾವೇ ಮಾಡಬೇಕಾ ? ಸರಕಾರಕ್ಕೆ ಸೂಲಿಬೆಲೆ ಪ್ರಶ್ನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ