ರಷ್ಯಾ-ಉಕ್ರೇನ್ ನಡುವಿನ ಸಮರ; ತಾತ್ಕಾಲಿಕ ಕದನ ವಿರಾಮ ಘೋಷಣೆಗೆ ಕಾರಣವೇನು? ಅಂತಿಮ ಗಡುವು
ದೇಶವನ್ನು ತೊರೆಯುವಂತೆ ನಾಗರಿಕರಿಗೆ ಅಂತಿಮ ಗಡುವು ನೀಡಿರುವುದಾಗಿ ವರದಿ ವಿವರಿಸಿದೆ.
Team Udayavani, Mar 5, 2022, 12:31 PM IST
ಕೀವ್: ಕಳೆದ ಹತ್ತು ದಿನಗಳಿಂದ ಉಕ್ರೇನ್ ನಲ್ಲಿ ಮಾರಣ ಹೋಮ ನಡೆಸುತ್ತಿರುವ ರಷ್ಯಾ ಸೇನಾ ಪಡೆ ಶನಿವಾರ (ಮಾರ್ಚ್ 05) ದಿಢೀರನೆ ತಾತ್ಕಾಲಿಕ ಕದನ ವಿರಾಮ ಘೋಷಿಸಿರುವುದಾಗಿ ಮಾಧ್ಯಮಗಳ ವರದಿ ತಿಳಿಸಿದೆ.
ಇದನ್ನೂ ಓದಿ:99 ಕ್ಕೆ ಔಟಾಗಿ ಭಾರಿ ನಿರಾಸೆ ಅನುಭವಿಸಿದ್ದ ಸ್ಪಿನ್ ದಿಗ್ಗಜ ಶೇನ್ ವಾರ್ನ್!
ನಾಗರಿಕರ ಸುರಕ್ಷಿತ ಸ್ಥಳಾಂತರದ ಹಿನ್ನೆಲೆಯಲ್ಲಿ ಎರಡು ನಗರಗಳಲ್ಲಿ ತಾತ್ಕಾಲಿಕ ಕದನ ವಿರಾಮ ಘೋಷಿಸಿರುವುದಾಗಿ ತಿಳಿಸಿರುವ ರಷ್ಯಾ ಸೇನಾಪಡೆ, ಕೂಡಲೇ ಉಕ್ರೇನ್ ತೊರೆಯುವಂತೆ ನಾಗರಿಕರಿಗೆ ಅಂತಿಮ ಸೂಚನೆ ನೀಡಲಾಗಿದೆ.
ಭಾರತೀಯ ಕಾಲಮಾನ ಬೆಳಗ್ಗೆ 11.30ರಿಂದ ತಾತ್ಕಾಲಿಕ ಕದನ ವಿರಾಮ ಘೋಷಿಸಿರುವ ರಷ್ಯಾ, ಸಾರ್ವಜನಿಕ ಜೀವಹಾನಿ ತಡೆಯಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಇಂದು ಸಂಜೆವರೆಗೆ ಕದನ ವಿರಾಮ ಘೋಷಿಸಿದ್ದು, ಅಷ್ಟರಲ್ಲಿ ದೇಶವನ್ನು ತೊರೆಯುವಂತೆ ನಾಗರಿಕರಿಗೆ ಅಂತಿಮ ಗಡುವು ನೀಡಿರುವುದಾಗಿ ವರದಿ ವಿವರಿಸಿದೆ.
ಈಗಾಗಲೇ ಉಕ್ರೇನ್ ನಲ್ಲಿರುವ ಝೇನ್ ಪೊರಾಝಿಯಾ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಶುಕ್ರವಾರ ಏಕಾಏಕಿ ರಷ್ಯಾ ಪಡೆ ಶೆಲ್ ದಾಳಿಯನ್ನು ನಡೆಸಿದ ಪರಿಣಾಮ ಸ್ಥಾವರದಲ್ಲಿರುವ ತರಬೇತಿ ಕಟ್ಟಡವೊಂದು ಹೊತ್ತಿ ಉರಿದಿದೆ. ಅದೃಷ್ಟವಶಾತ್ ರಿಯಾಕ್ಟರ್ ಗೆ ಶೆಲ್ ಗಳು ಅಪ್ಪಳಿಸದ ಕಾರಣ, ಮಹಾ ದುರಂತವೊಂದು ತಪ್ಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್ನಲ್ಲಿ ಪೋಸ್ಟ್, ಲೈಕ್ ರಿಪ್ಲೈ ಗೆ ಅವಕಾಶ
Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್ ಮೇಲೆ ಹಲವು ರಾಷ್ಟ್ರಗಳ ಒತ್ತಡ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
RCB ತನ್ನಿಂದಾಗಿ ಕಪ್ ಕಳೆದುಕೊಂಡಿತು: ವಾಟ್ಸನ್ ಪಶ್ಚಾತ್ತಾಪ
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ