ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ಗೆ ಜಾಮೀನು ನಿರಾಕರಿಸಿದ ಸುಪ್ರೀಂ
Team Udayavani, Sep 3, 2021, 9:15 PM IST
ನವದೆಹಲಿ: ಸಿಖ್ ವಿರೋಧಿ ದಂಗೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ವೈದ್ಯಕೀಯ ದಾಖಲೆಗಳ ಪ್ರಕಾರ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಮತ್ತು ನಿಯಂತ್ರಣದಲ್ಲಿದೆ ಎಂದು ನ್ಯಾ.ಸಂಜಯ ಕಿಶನ್ ಕೌಲ್ ಮತ್ತು ನ್ಯಾ.ಎಂ.ಎಂ.ಸುಂದರೇಶನ್ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ. “ಸಜ್ಜನ್ ಕುಮಾರ್ ಎಂಬ ರೋಗಿ ಮಾತ್ರ ದೇಶದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು ಎನ್ನುವುದು ನಿಮ್ಮ ಭಾವನೆ. ಅವರು ರೋಗಿಗಳಲ್ಲಿ ಒಬ್ಬರು ಮಾತ್ರ’ ಎಂದು ನ್ಯಾಯಪೀಠ ಕುಮಾರ್ ಪರ ವಕೀಲರಿಗೆ ತಿಳಿಸಿದೆ.’
ಇದನ್ನೂ ಓದಿ :ಆಫ್ ಲೈನ್ ಪರೀಕ್ಷೆ: ಕೇರಳ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್