ಸಾರಿಗೆ ನಿಗಮದ 36 ಸಾವಿರ ನೌಕರರಿಗೆ 1ನೇ ತಾರೀಕಿನಂದೇ ವೇತನ
Team Udayavani, Oct 1, 2022, 11:12 PM IST
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ದ 65 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಲ್ಲ ಹಂತದ ಸುಮಾರು 36 ಸಾವಿರ ಸಿಬಂದಿಗೂ ಪ್ರತಿ ತಿಂಗಳು ಒಂದನೇ ತಾರೀಕಿನಂದು ವೇತನ ಪಾವತಿಗೆ ಆದೇಶ ಹೊರಡಿಸಲಾಗಿದೆ.
ಇದು ಅಕ್ಟೋಬರ್ನಿಂದಲೇ ಜಾರಿಗೆ ಬಂದಿದೆ. 1957ರಲ್ಲಿ ಮೈಸೂರು ಸರಕಾರದಿಂದ ರಸ್ತೆ ಸಾರಿಗೆ ಇಲಾಖೆ (ಎಜಿಆರ್ಟಿಡಿ) ಅಸ್ತಿತ್ವಕ್ಕೆ ಬಂದ ದಿನದಿಂದ ತಿಂಗಳ 7ನೇ ತಾರೀಕಿಗೆ ಚಾಲಕ, ನಿರ್ವಾಹಕರಿಗೆ, ಮೆಕ್ಯಾನಿಕ್ ಮತ್ತು ತಾಂತ್ರಿಕ ಸಿಬಂದಿಗೆ 4ನೇ ತಾರೀಕಿಗೆ ಮತ್ತು ಆಡಳಿತ ವಿಭಾಗದ ಅಧಿಕಾರಿ-ಸಿಬಂದಿಗೆ ತಿಂಗಳ 1ನೇ ತಾರೀಕಿಗೆ ವೇತನ ಆಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ