ಜೂ.15ರವರೆಗೆ ಸ್ಯಾಮ್ಸಂಗ್‌ ಉತ್ಪನ್ನಗಳ ವಾರೆಂಟಿ ಅವಧಿ ವಿಸ್ತರಣೆ  


Team Udayavani, Jun 3, 2020, 8:01 PM IST

ಜೂ.15ರವರೆಗೆ ಸ್ಯಾಮ್ಸಂಗ್‌ ಉತ್ಪನ್ನಗಳ ವಾರೆಂಟಿ ಅವಧಿ ವಿಸ್ತರಣೆ  

ಹೊಸದಿಲ್ಲಿ: ಗ್ರಾಹಕರಿಗೆ ನೆರವಾಗುವ ಕ್ರಮವೊಂದರಲ್ಲಿ ಸ್ಯಾಮ್ಸಂಗ್‌ ಇಂಡಿಯಾ ಕಂಪೆನಿ ತನ್ನ ಉತ್ಪನ್ನಗಳ ವಾರೆಂಟಿ ಅವಧಿಯನ್ನು ಜೂ.15ರವರೆಗೆ ವಿಸ್ತರಿಸಿದೆ.

ಇದರಿಂದ ಮಾ.20ರಿಂದ ಮೇ 31ರವರೆಗಿನ ಅವಧಿಯಲ್ಲಿ ವಾರೆಂಟಿ ಮುಕ್ತಾಯವಾಗಲಿರುವ ಉತ್ಪನ್ನಗಳ ವಾರೆಂಟಿಗೆ ಪ್ರಯೋಜನವಾಗಲಿದೆ.

ಲಾಕ್‌ಡೌನ್‌ ಅವಧಿಯಲ್ಲಿ ಗ್ರಾಹಕರಿಗೆ ಉತ್ಪನ್ನಗಳು ಹಾಳಾಗಿದ್ದರೆ ಅವುಗಳನ್ನು ವಾರೆಂಟಿಗೆ ಅನ್ವಯವಾಗಿ ಸರಿಪಡಿಸಲು ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ವಾರೆಂಟಿ ವಿಸ್ತರಿಸಲಾಗಿದೆ. ಇದನ್ನು ಸ್ಯಾಮ್ಸಂಗ್‌ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ವಾರೆಂಟಿ ವಿಸ್ತರಣೆಯ ಅನುಕೂಲಗಳು ಟಿ.ವಿ., ಸ್ಮಾರ್ಟ್‌ಫೋನ್‌, ರೆಫ್ರಿಜರೇಟರ್‌, ಟ್ಯಾಬ್ಲೆಟ್‌ ಇತ್ಯಾದಿ ಗ್ರಾಹಕ ಸರಕುಗಳಿಗೆ ಅನ್ವಯಿಸಲಿದೆ. ಸದ್ಯ ಕಂಟೈನ್‌ಮೆಂಟ್‌ ಝೋನ್‌ಗಳಲ್ಲಿರುವ ಸರ್ವೀಸ್‌ ಸೆಂಟರ್‌ಗಳು ಇನ್ನೂ ಕಾರ್ಯನಿರ್ವಹಿಸುತ್ತಿಲ್ಲ. ಆದರೆ ಸೇವಾ ಲಭ್ಯತೆಯ ಆಧಾರದ ಮೇಲೆ ರಿಪೇರಿ ಸೇವೆಗಳನ್ನು ಪಡೆದುಕೊಳ್ಳಬಹುದು ಎಂದು ಸ್ಯಾಮ್ಸಂಗ್‌ ಹೇಳಿದೆ. ವಾರೆಂಟಿ ಅವಧಿಯನ್ನು ಸ್ಯಾಮ್ಸಂಗ್‌ ಇಂಡಿಯಾ ವಿಸ್ತರಣೆ ಮಾಡುತ್ತಿರುವುದು ಇದು ಎರಡನೇ ಬಾರಿಯಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.