ಅತೀ ಕಡಿಮೆ ದರಕ್ಕೆ ಸಿಗಲಿದೆ ಮರಳು


Team Udayavani, Jun 20, 2020, 6:10 AM IST

ಅತೀ ಕಡಿಮೆ ದರಕ್ಕೆ ಸಿಗಲಿದೆ ಮರಳು

ಬೆಂಗಳೂರು: ಮರಳು ನೀತಿ ಜಾರಿ ಬಳಿಕ ರಾಜ್ಯದಲ್ಲಿ ನೈಸರ್ಗಿಕ ಮರಳಿನ ಬೆಲೆ ಮಾತ್ರವಲ್ಲದೆ ಸಾಗಣೆಗೂ ಏಕರೂಪ ದರ ನಿಗದಿ ಪಡಿಸಲು ಸಿದ್ಧತೆ ನಡೆದಿದೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ಖರೀದಿ ದಾರರು ಬೇಕಾದ ಕಡೆಯಿಂದ ಬೇಕಾದಷ್ಟು ಮರಳನ್ನು ನಿಗದಿತ ದರ ದಲ್ಲೇ ಖರೀದಿಸುವ ವ್ಯವಸ್ಥೆ ಕೂಡ ಸಿಗಲಿದೆ.

ಈಗಾಗಲೇ ಗುರುತಿಸಿರುವ ಮರಳು ಬ್ಲಾಕ್‌ಗಳಲ್ಲಿ ಪ್ರತಿ ಟನ್‌ಗೆ 700 ರೂ., ಗ್ರಾ.ಪಂ. ವ್ಯಾಪ್ತಿ ಯಲ್ಲಿ ಟನ್‌ಗೆ 300 ರೂ. ದರ ನಿಗದಿಗೆ ಪ್ರಸ್ತಾವ ಸಲ್ಲಿಕೆಯಾಗಿದ್ದು, ಸರ ಕಾರದ ಮಟ್ಟದಲ್ಲಿ ಚರ್ಚೆ ನಡೆ ದಿದೆ. ಒಂದೊಮ್ಮೆ ಇದೇ ದರ ನಿಗದಿ ಯಾದರೆ ಎಂಎಸ್‌ಐಎಲ್‌ ಮಲೇಷ್ಯಾ ಮರಳನ್ನು ಮಾರಾಟ ಮಾಡು ತ್ತಿರುವ 2,835 ರೂ.ಗಿಂತಲೂ (ಟನ್‌ಗೆ) ಕಡಿಮೆ ದರಕ್ಕೆ ನೈಸರ್ಗಿಕ ಮರಳು ಸಿಗಲಿದೆ. ಸೆಪ್ಟಂಬರ್‌ ಹೊತ್ತಿಗೆ ಅಗ್ಗದ ದರ ದಲ್ಲಿ ಮರಳು ಪೂರೈಕೆ ಪ್ರಕ್ರಿಯೆ ಆರಂಭಕ್ಕೆ ಸಿದ್ಧತೆ ನಡೆದಿದೆ.

ಮರಳು ಸಾಗಾಟ ದರ ನಿಗದಿಗೂ ಪ್ರಯತ್ನ ನಡೆದಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಸಾರಿಗೆ ಇಲಾಖೆ ನಡುವೆ ಚರ್ಚೆ ನಡೆಯು ತ್ತಿದೆ. ಸದ್ಯ ಮರಳಿನ ಬೆಲೆ ಯಷ್ಟೇ ಸಾಗಣೆ ದರವನ್ನು ನಿಗದಿ ಪಡಿಸುತ್ತಿದ್ದರಿಂದ ಗ್ರಾಹಕ ರಿಗೆ ತೀವ್ರ ಹೊರೆಯಾಗುತ್ತಿತ್ತು. ಇನ್ನು ಗ್ರಾಹಕರು ಮರಳಿನ ದರ ಹಾಗೂ ಸಾಗಣೆ ವೆಚ್ಚವನ್ನು ಮೊದಲೇ ಲೆಕ್ಕ ಹಾಕಿ ಮುಂಗಡ ಪಾವತಿಸಿ ಮರಳು ಪಡೆಯ ಬಹುದಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅಂತಾರಾಜ್ಯ ಸಾಗಣೆ ಮೇಲೂ ನಿಗಾ
ರಾಜ್ಯದೊಳಗೆ ಮರಳು ಗಣಿಗಾರಿಕೆ, ಪೂರೈಕೆಗೆ ಸೂಕ್ತ ಕ್ರಮ ಕೈಗೊಳ್ಳ ಲಾಗುತ್ತಿದೆ. ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ಪೂರೈಕೆಯಾಗುವ ಮರಳು ಸೇರಿದಂತೆ ಕಟ್ಟಡ ಸಾಮಗ್ರಿ ಗಳ ಮೇಲೆ ನಿಗಾ ವಹಿಸುವ ಬಗ್ಗೆಯೂ ಚರ್ಚೆ ನಡೆದಿದೆ.

ಎಂಎಸ್‌ಐಎಲ್‌ ದರಕ್ಕಿಂತಲೂ ಅಗ್ಗ
ಕೋವಿಡ್‌- 19 ವೈರಸ್‌ ಹರಡುವಿಕೆ ಹಾಗೂ ಲಾಕ್‌ಡೌನ್‌ನಿಂದಾಗಿ ಮರಳಿನ ಬೇಡಿಕೆ ತಗ್ಗಿದ್ದು, ಸದ್ಯದಲ್ಲೇ ಚೇತರಿಕೆಯಾಗುವ ನಿರೀಕ್ಷೆ ಇದೆ. ಆ ಹೊತ್ತಿಗೆ ನೈಸರ್ಗಿಕ ಮರಳಿನ ಪೂರೈಕೆಯೂ ಶುರು ವಾಗ ಲಿದೆ. ಎಂಎಸ್‌ಐಎಲ್‌ನ ಮಲೇಷ್ಯಾ ಮರಳಿಗೂ ರಾಜ್ಯದ ನೈಸರ್ಗಿಕ ಮರಳಿನ ದರಕ್ಕೂ ಹೋಲಿ ಸಲು ಸಾಧ್ಯವಿಲ್ಲ. ಮಲೇಷ್ಯಾ ಮರಳಿನ ಮೂರನೇ ಒಂದರಷ್ಟು ಇಲ್ಲವೇ ನಾಲ್ಕನೇ ಒಂದ ರಷ್ಟು ದರ ದಲ್ಲಿ ನೈಸರ್ಗಿಕ ಮರಳು ಸಿಗುವ ನಿರೀಕ್ಷೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.