Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ


Team Udayavani, May 5, 2024, 1:48 AM IST

mamata

ಪಶ್ಚಿಮ ಬಂಗಾಲ: ಸಂದೇಶ್‌ಖಾಲಿ ಪ್ರಕರಣಕ್ಕೆ ಸಂಬಂಧಿ ಸಿದಂತೆ ಟಿಎಂಸಿ ಜಾಲತಾಣಗಳಲ್ಲಿ ವೀಡಿ ಯೋವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಒಟ್ಟಾರೆ ಘಟನೆಗೆ ವಿಪಕ್ಷ ನಾಯಕ ಸುವೇಂದು ಅಧಿ ಕಾರಿಯೇ ರೂವಾರಿ ಎಂದು ಬಿಜೆಪಿಯ ಸ್ಥಳೀಯ ನಾಯಕರೊಬ್ಬರು ಹೇಳಿದ್ದಾರೆ ಎಂಬ ಅಂಶ ದಾಖಲಾಗಿದೆ.

ಈ ಕುರಿತು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ರ್ಯಾಲಿಯಲ್ಲಿ ಮಾತನಾಡಿ, ಸಂದೇಶ್‌ಖಾಲಿ ಇಡೀ ಪ್ರಕರಣ ಬಿಜೆಪಿಯ ಕುತಂತ್ರವಾಗಿದ್ದು, ಈ ಬಗ್ಗೆ ಪ್ರಧಾನಿ ಮೋದಿ ಏಕೆ ಮೌನವಹಿಸಿದ್ದಾರೆ? ಎಂದು ಪ್ರಶ್ನಿಸಿದರು. “ಸಂದೇ ಶ್‌ಖಾಲಿ ಅತ್ಯಾಚಾರ ಪ್ರಕರಣವು ಬಿಜೆಪಿಯ ಪೂರ್ವನಿಯೋಜಿತ ಕೃತ್ಯವಾಗಿದೆ. ಈಗ ಸತ್ಯ ಹೊರಬಂದಿದ್ದು, ಮೊದಲಿನಿಂದಲೂ ಈ ಅಂಶವನ್ನೇ ಪ್ರಸ್ತಾವಿಸುತ್ತಿದ್ದೆ ಎಂದಿದ್ದಾರೆ.

ಟಾಪ್ ನ್ಯೂಸ್

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MOdi (3)

Congress, SP ಗೆದ್ದರೆ ರಾಮ ಮಂದಿರ ಮೇಲೆ ಬುಲ್ಡೋಜರ್‌: ಮೋದಿ

1-wewewq

Raebareli:ಪುತ್ರ ರಾಹುಲ್‌ ಗಾಂಧಿ ಪರ ಪ್ರಚಾರಕ್ಕೆ ಸೋನಿಯಾ ಪ್ರವೇಶ!

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.