ಸಂತೋಷ್ ಆತ್ಮಹತ್ಯೆ ಕೇಸ್: ಪೊಲೀಸರ ಕೈಸೇರಿದ ಪ್ರಾಥಮಿಕ ವರದಿ; ಕಾಯ್ದಿರಿಸಿದ ಕಾರಣ
Team Udayavani, Apr 20, 2022, 1:38 PM IST
ಉಡುಪಿ: ತೀವ್ರ ಸಂಚಲನ ಮೂಡಿಸಿ ಈಶ್ವರಪ್ಪ ಮಂತ್ರಿಸ್ಥಾನಕ್ಕೆ ಉರುಳಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ವರದಿ ಪೊಲೀಸರ ಕೈಸೇರಿದೆ.
ಕೆಎಂಸಿ ಮಣಿಪಾಲದ ವೈದ್ಯರು ಮರಣೋತ್ತರ ಪರೀಕ್ಷಾ ವರದಿ ನೀಡಿದ್ದರೂ, ಸಾವಿಗೆ ಕಾರಣ ತಿಳಿಸಿಲ್ಲ. ಮಣಿಪಾಲ ಕೆಎಂಸಿ ವೈದ್ಯರು ಮತ್ತು ಕೆಎಂಸಿ ಫೋರೆನ್ಸಿಕ್ಸ್ ಲ್ಯಾಬ್ ವಿಭಾಗದಿಂದ ಮರಣೋತ್ತರ ಪರೀಕ್ಷಾ ವರದಿ ಬಂದಿದ್ದು ಅದರಲ್ಲಿ ಸಾವಿಗೆ ಕಾರಣ ಕಾಯ್ದಿರಿಸಲಾಗಿದೆ.
ಇದನ್ನೂ ಓದಿ: ಮೌಖಿಕ ಆದೇಶದ ಮೇಲೆ ಕಾಮಗಾರಿ ಮಾಡಬಾರದು : ಸಿಎಂ ಎಚ್ಚರಿಕೆ
ರಕ್ತ, ಶ್ವಾಸಕೋಶ, ಕಿಡ್ನಿ, ಚರ್ಮದ ಪರೀಕ್ಷೆ ವರದಿ ಬಾಕಿ ಇದ್ದು, ಎಫ್ ಎಸ್ ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ದೇಹದ ಒಳಾಂಗಗಳ ಪರೀಕ್ಷಾ ವರದಿ ಬಂದ ಮೇಲೆ ಅಂತಿಮ ಮರಣೋತ್ತರ ಪರೀಕ್ಷೆ ಬರಲಿದೆ.ಬಳಿಕವಷ್ಟೇ ಪೊಲೀಸರು ಮರಣೋತ್ತರ ಪರೀಕ್ಷೆ ಮತ್ತು ಎಫ್ ಎಸ್ ಎಲ್ ಜೊತೆ ಹೋಲಿಕೆ ಮಾಡಿ ನೋಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ