ಸತೀಶ ಜಾರಕಿಹೊಳಿ ಹೇಳಿಕೆ ಶೇಖ್‌ ಮಹಮ್ಮದರ ಲೆಕ್ಕ: ಬೊಮ್ಮಾಯಿ


Team Udayavani, May 30, 2020, 8:22 PM IST

ಸತೀಶ ಜಾರಕಿಹೊಳಿ ಹೇಳಿಕೆ ಶೇಖ್‌ ಮಹಮ್ಮದರ ಲೆಕ್ಕ: ಬೊಮ್ಮಾಯಿ

ಬೆಳಗಾವಿ: ಬಿಜೆಪಿಯಲ್ಲಿ ಯಾವುದೇ ಗುಂಪುಗಳಿಲ್ಲ. ಆದರೆ ಕಾಂಗ್ರೆಸ್‌ನಲ್ಲಿ ಎಷ್ಟು ಗುಂಪುಗಳಿವೆ ಎಂಬುದನ್ನು ಮೊದಲು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸತೀಶ ಜಾರಕಿಹೊಳಿ ಲೆಕ್ಕಹಾಕಲಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸತೀಶ ಜಾರಕಿಹೊಳಿ ನಮ್ಮ ಬಗ್ಗೆ ಚಿಂತೆ ಮಾಡುವ ಅವಶ್ಯಕತೆಯಿಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಸತೀಶ ಅವರು ಮೊದಲು ಕಾಂಗ್ರೆಸ್‌ನಲ್ಲಿನ ಸಮಸ್ಯೆ ಬಗೆಹರಿಸಲಿ ಎಂದರು.

ಜಗದೀಶ ಶೆಟ್ಟರ ಅವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್‌ದಿಂದ ಬಂದವರ ಗುಂಪು ಪ್ರಯತ್ನಿಸುತ್ತಿದೆ ಮತ್ತು ಪ್ರಹ್ಲಾದ್‌ ಜೋಶಿ ಅವರನ್ನು ಸಿಎಂ ಮಾಡಲು ಮೂಲ ಬಿಜೆಪಿಗರು ಪ್ರಯತ್ನ ಮಾಡುತ್ತಿದ್ದಾರೆ ಎಂಬ ಸತೀಶ ಜಾರಕಿಹೊಳಿ ಹೇಳಿಕೆಗೆ ಇದೆಲ್ಲ ಶೇಖ್‌ ಮಹಮ್ಮದರ ಲೆಕ್ಕ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಭೋಜನಕೂಟ ಜನತಾದಳದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಮೇಲಾಗಿ ಬೆಳಗಾವಿ ಜಿಲ್ಲೆಗೂ ಮತ್ತು ಭೋಜನಕೂಟಕ್ಕೂ ಬಹಳ ಅವಿನಾಭಾವ ಸಂಬಂಧವಿದೆ ಎಂದು ಹಾಸ್ಯಚಟಾಕಿ ಹಾರಿಸಿದ ಬೊಮ್ಮಾಯಿ, ಉಮೇಶ ಕತ್ತಿ ಅವರ ಬೆಂಗಳೂರಿನ ನಿವಾಸದಲ್ಲಿ ಉತ್ತರ ಕರ್ನಾಟಕ ಶಾಸಕರ ರೊಟ್ಟಿ ಊಟದ ಕುರಿತು ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಬೆಳಗಾವಿ ಜಿಲ್ಲೆಯ ರಾಜಕಾರಣದ ಬೆಳವಣಿಗೆಯನ್ನು ವಿದ್ಯಾರ್ಥಿಯಾಗಿ ಕಲಿಯಲು ಪ್ರಯತ್ನಿಸುತ್ತೇನೆ ಎಂದರು.

ಸದ್ಯ ವಲಸಿಗರಿಗೆ ಪಾಸ್‌ ಇಲ್ಲ
ಕೋವಿಡ್-19 ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೂ.15ರವರೆಗೆ ಅಂತಾರಾಜ್ಯ ವಲಸಿಗರಿಗೆ ಪಾಸ್‌ ನೀಡುವುದಿಲ್ಲ ಎಂದು ಸಚಿವ ಬೊಮ್ಮಾಯಿ ಸ್ಪಷ್ಟಪಡಿಸಿದರು. ನಿಪ್ಪಾಣಿ ಗಡಿ ಭಾಗದಲ್ಲಿ ಮಹಾರಾಷ್ಟ್ರದಿಂದ ಅನೇಕ ಜನರು ಕಳ್ಳದಾರಿಯಿಂದ ರಾಜ್ಯ ಪ್ರವೇಶ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಅವರು, ಗಡಿ ಭಾಗದಲ್ಲಿ ಹೆಚ್ಚಿನ ಚೆಕ್‌ಪೋಸ್ಟ್‌ ನಿರ್ಮಾಣ ಮಾಡಲು ಸೂಚನೆ ನೀಡಲಾಗಿದೆ. ಮುಂದೆ ಕ್ವಾರಂಟೈನ್‌ ಸೌಲಭ್ಯ ನೋಡಿಕೊಂಡು ವಲಸಿಗರಿಗೆ ಪಾಸ್‌ ವಿತರಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.