ಇಂದಿನ ರಾಶಿಫಲ: ಈ ರಾಶಿಯವರಿಗಿಂದು ಅವಿವಾಹಿತರಿಗೆ ವಿವಾಹ ಯೋಗ


Team Udayavani, Jun 4, 2022, 8:10 AM IST

ಇಂದಿನ ರಾಶಿಫಲ: ಈ ರಾಶಿಯವರಿಗಿಂದು ಅವಿವಾಹಿತರಿಗೆ ವಿವಾಹ ಯೋಗ

04-06-2022

ಮೇಷ: ವಿದ್ಯಾರ್ಥಿಗಳಿಗೆ, ಧಾರ್ಮಿಕ ಮುಖಂಡರಿಗೆ, ರಾಜಕೀಯ ಕ್ಷೇತ್ರದವರಿಗೆ ಆಹಾರೋದ್ಯಮ, ಧಾತುದ್ರವ್ಯ ಉದ್ಯಮದವರಿಗೆ ಉತ್ತಮ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಲಾಭ. ವೈವಾಹಿಕ ವಿಚಾರದಲ್ಲಿ ಪ್ರಗತಿ.

ವೃಷಭ: ಭೂ ಗೃಹ, ವಾಹನಾದಿ ವಿಚಾರದಲ್ಲಿ ಪ್ರಗತಿ. ಮಿತ್ರರಿಂದಲೂ ಮಾತೃ ಸಮಾನರಿಂದಲೂ ಪ್ರೋತ್ಸಾಹ. ಪರರಿಗೋಸ್ಕರ ಪ್ರಯಾಣ. ವಸ್ತ್ರೋದ್ಯಮ ಆಭರಣೋದ್ಯಮದವರಿಗೆ ಶುಭ ಫ‌ಲ. ಸಮಾಜದಲ್ಲಿ ನಿರೀಕ್ಷಿತ ಸ್ಥಾನ ಸುಖ.

ಮಿಥುನ: ಸಜ್ಜನರಲ್ಲಿ ಸ್ತ್ರೀಯರಲ್ಲಿ ತಾಳ್ಮೆ ಯಿಂದ ವ್ಯವಹರಿಸಿ. ಜಲೋತ್ಪನ್ನ ವಸ್ತುಗಳ ಉದ್ಯಮಿಗಳಿಗೆ ಅಭಿವೃದ್ಧಿ. ವಿದೇಶ ವಿಚಾರದ ವ್ಯವಹಾರದಲ್ಲಿ ಅನುಕೂಲ. ನಿರೀಕ್ಷಿತ ಧನಾಗಮ. ಉದರ ಸಂಬಂಧಿ ಆರೋಗ್ಯದ ಕಡೆ ಗಮನವಿರಲಿ.

ಕರ್ಕ: ನೂತನ ಮಿತ್ರರ ಆಗಮನ. ಪ್ರಯಾಣ ಪಾಲುಗಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯದಲ್ಲಿ ಸುಧಾರಣೆ. ಗೃಹೋಪಕರಣ ವಸ್ತು ಸಂಗ್ರಹ. ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ.

ಸಿಂಹ: ವಿದ್ಯಾರ್ಥಿಗಳಿಗೆ ಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ಆರೋಗ್ಯದ ಬಗ್ಗೆ ಗಮನಹರಿಸಿ. ಸೌಂದರ್ಯವರ್ಧಕ ವಸ್ತುಗಳ ವ್ಯವಹಾರಸ್ಥರಿಗೆ, ಸಮುದ್ರೋತ್ಪನ್ನ ವಸ್ತುಗಳ ಕ್ರಯವಿಕ್ರಯರಿಗೆ, ವಿದೇಶ ಮೂಲದ ವ್ಯವಹಾರಸ್ಥರಿಗೆ ಅನಿರೀಕ್ಷಿತ ಧನಾಗಮನ.

ಕನ್ಯಾ: ಆರೋಗ್ಯದ ಬಗ್ಗೆ ಎಚ್ಚರವಿರಲಿ. ಸಂಸಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಹೊಂದಾಣಿಕೆಯಿಂದ ಕಾರ್ಯ ಸಿದ್ಧಿ. ದೂರ ಪ್ರದೇಶದ ವ್ಯವಹಾರದಲ್ಲಿ ನಿರೀಕ್ಷಿತ ಫ‌ಲಿತಾಂಶ. ಅತಿಯಾಗಿ ನಂಬಿ ಮೋಸ ಹೋಗದಿರಿ.

ತುಲಾ: ಧಾರ್ಮಿಕ ಕಾರ್ಯಗಳ ನೇತೃತ್ವ. ದೀರ್ಘ‌ ಪ್ರಯಾಣ. ಮಾನಸಿಕ ಒತ್ತಡದಿಂದ ಕೂಡಿದ ಜವಾಬ್ದಾರಿ. ಚತುರತೆಯಿಂದ ಮಾಡುವ ಕಾರ್ಯಗಳು. ಧನಸಂಪತ್ತು ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮ. ಗುರುಹಿರಿಯರಿಂದ ಸಂತೋಷ.

ವೃಶ್ಚಿಕ: ದೂರ ಪ್ರಯಾಣ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಜವಾಬ್ದಾರಿಯುತ ಕಾರ್ಯ ವೈಖರಿ. ಆಸ್ತಿ ವಿಚಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಹಿರಿಯರ ಆರೋಗ್ಯ ಗಮನಿಸಿ. ಬಹು ಸಂಪತ್ತು ವೃದ್ಧಿಯಾಗುವ ಸಂದರ್ಭ.

ಧನು: ಗೃಹೋಪವಸ್ತುಗಳ ಸಂಗ್ರಹ. ಹೆಚ್ಚಿದ ಜನಸಂಪರ್ಕ. ಗಣ್ಯರ ಭೇಟಿ. ದೂರದ ಬಂಧುಮಿತ್ರರ ಸಹಕಾರ. ಅವಿವಾಹಿತರಿಗೆ ವಿವಾಹ ಯೋಗ. ಉತ್ತಮ ಸಂಬಂಧ ಕೂಡಿ ಬರುವ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ಮಕರ: ಅಧ್ಯಯನಶೀಲತೆ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನಮಾನ ಪ್ರಾಪ್ತಿ. ಸತ್ಕರ್ಮಕ್ಕೆ ಧನವ್ಯಯ. ಚರ್ಚೆಗೆ ಅವಕಾಶ ನೀಡದಿರಿ. ಹಿರಿಯರಲ್ಲಿ ತಾಳ್ಮೆ ಸಮಾಧಾನದಿಂದ ವರ್ತಿಸಿ.

ಕುಂಭ: ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹೋಪವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಬಂಧುಮಿತ್ರರ ಸಹಾಯ ಸಹಕಾರದಿಂದ ಅಭವೃದ್ಧಿ. ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಶ್ರಮದಿಂದ ಕೀರ್ತಿ, ಗೌರವ ಲಭ್ಯ

ಮೀನ: ಆಭರಣಾದಿ ಖರೀದಿಗಳು. ಮನೆಗೆ ಸಂಬಂಧಿಸಿದ ವಸ್ತು ಸಂಗ್ರಹ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಸಂತೋಷ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದಾನ ಧರ್ಮದಲ್ಲಿ ಆಸಕ್ತಿ. ಅವಿವಾಹಿತರಿಗೆ ವಿವಾಹ ಯೋಗ. ವಿದ್ಯಾರ್ಥಿಗಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.