ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನವನ್ನು ಪಾಕಿಸ್ಥಾನದ ನಕ್ಷೆಯಿಂದ ಕೈ ಬಿಟ್ಟ ಸೌದಿ ಅರೇಬಿಯಾ


Team Udayavani, Oct 28, 2020, 7:15 PM IST

ಕಾಶ್ಮೀರ, ಗಿಲ್ಗಿಟ್, ಬಾಲ್ಟಿಸ್ತಾನವನ್ನು ಪಾಕಿಸ್ಥಾನದ ನಕ್ಷೆಯಿಂದ ಕೈ ಬಿಟ್ಟ ಸೌದಿ ಅರೇಬಿಯಾ

ಮಣಿಪಾಲ: ಸೌದಿ ಅರೇಬಿಯಾ ಪಾಕಿಸ್ಥಾನಕ್ಕೆ ದೊಡ್ಡ ಹೊಡೆತ ನೀಡಿದೆ. ಮುಂದಿನ ತಿಂಗಳು ನಡೆಯಲಿರುವ ಜಿ 20 ಶೃಂಗಸಭೆಗೆ ಸೌದಿ ಸರಕಾರ ವಿಶೇಷ ನೋಟನ್ನು ಬಿಡುಗಡೆ ಮಾಡಿದೆ. ತನ್ನ ನೋಟಿನ ಹಿಂಭಾಗದಲ್ಲಿ ಜಿ -20 ದೇಶಗಳ ನಕ್ಷೆಗಳನ್ನು ಅದು ಮುದ್ರಿಸಿದೆ. ವಿಶೇಷವೆಂದರೆ ಅದು ಕಾಶ್ಮೀರ, ಗಿಲ್ಗಿಟ್‌ ಮತ್ತು ಬಾಲ್ಟಿಸ್ಥಾನವನ್ನು ಪಾಕಿಸ್ಥಾನದ ಭಾಗವಾಗಿ ತೋರಿಸುವುದಿಲ್ಲ. ಅವುಗಳನ್ನು ಸ್ವತಂತ್ರ ದೇಶಗಳಾಗಿ ತೋರಿಸಲಾಗಿದೆ. ಈ ಬಗ್ಗೆ ಪಾಕಿಸ್ಥಾನ ಸರಕಾರ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜಿ 20 ಶೃಂಗಸಭೆ 21 ಮತ್ತು 22ರಂದು ರಿಯಾದ್‌ನಲ್ಲಿ ನಡೆಯಲಿದೆ.

ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಜಿ 20 ಶೃಂಗಸಭೆಯ ಅಧ್ಯಕ್ಷತೆಯನ್ನು ಸೌದಿ ಅರೇಬಿಯಾ ಸರಕಾರದ ಪರವಾಗಿ ರಾಜಕುಮಾರ ಸಲ್ಮಾನ್‌ ವಹಿಸಲಿದ್ದಾರೆ. ಈ ಸಂದರ್ಭದ ನೆನಪಿಗಾಗಿ ಅಕ್ಟೋಬರ್‌ 24ರಂದು ಸೌದಿ ಸರಕಾರ 20 ರಿಯಾಲ್‌ಗ‌ಳ ನೋಟು ಬಿಡುಗಡೆ ಮಾಡಿದೆ. ಇದರ ಮುಂಭಾಗದಲ್ಲಿ ಸೌದಿ ರಾಜ ಸಲ್ಮಾನ್‌ ಬಿನ್‌ ಅಬ್ದುಲ್‌ ಅಜೀಜ್‌ ಅವರ ಫೋಟೋ ಮತ್ತು ಅವರ ಮಾತುಗಳಿವೆ. ಎರಡನೆಯದಾಗಿ ಹಿಂದಿನ ಭಾಗದಲ್ಲಿನ ಜಾಗತಿಕ ನಕ್ಷೆ ಇದೆ. ಇದರಲ್ಲಿ ಜಿ -20 ದೇಶಗಳನ್ನು ವಿವಿಧ ಬಣ್ಣಗಳಲ್ಲಿ ತೋರಿಸಲಾಗಿದೆ. ಕಾಶ್ಮೀರವನ್ನು ಹೊರತುಪಡಿಸಿ ಗಿಲಿYಟ್‌ ಮತ್ತು ಬಾಲ್ಟಿಸ್ಥಾನ್‌ ಅನ್ನು ಪಾಕಿಸ್ಥಾನದ ಭಾಗವೆಂದು ತೋರಿಸಲಾಗಿಲ್ಲ.

ಇದನ್ನೂ ಓದಿ :ಮಂಡ್ಯ: ಮಾರಮ್ಮನ ಪ್ರಸಾದ ಸ್ವೀಕರಿಸಿದ 70ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

“ಯುರೇಷಿಯನ್‌ ಟೈಮ್ಸ್’ ಈ ನಿಟ್ಟಿನಲ್ಲಿ ವರದಿಯನ್ನು ಬಿಡುಗಡೆ ಮಾಡಿದೆ. ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್‌ನ ಮುಖ್ಯಸ್ಥ ಯೋಸಿ ಕೊಹೆನ್‌, ಸೌದಿ ಅರೇಬಿಯಾ ಮತ್ತು ಉಳಿದ ಅರಬ್‌ ರಾಷ್ಟ್ರಗಳೊಂದಿಗೆ ಇಸ್ರೇಲ್‌ನ ರಾಜತಾಂತ್ರಿಕ ಸಂಬಂಧಗಳು ಅಮೆರಿಕ ಚುನಾವಣೆಯ ಬಳಿಕ ಬಲಿಷ್ಠವಾಗಲಿದೆ ಎಂದು ಸೂಚಿಸಿದೆ. ಪಾಕಿಸ್ಥಾನದ ಪ್ರಧಾನಿ ಇಮ್ರಾನ್‌ ಈಗಾಗಲೇ ತಮ್ಮ ದೇಶ ಇಸ್ರೇಲ್‌ ಜತೆ ಗುರುತಿಸಿಕೊಳ್ಳುವುದಿಲ್ಲ. ಮಾತ್ರವಲ್ಲದೇ ರಾಜತಾಂತ್ರಿಕ ಸಂಬಂಧವನ್ನು ಇಟ್ಟುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪಾಕಿಸ್ಥಾನ ವರದಿಯ ಪ್ರಕಾರ, ಪ್ಯಾಲೆಸೆôನ್‌ ಮತ್ತು ಕಾಶ್ಮೀರದ ಬಗ್ಗೆ ಪಾಕಿಸ್ಥಾನದ ನೀತಿ ಸರಿ ಸಮವಾಗಿದೆ. ಆದರೆ ಸೌದಿ ಅರೇಬಿಯಾ ಮತ್ತು ಇಸ್ರೇಲ್‌ ಭಾರತದೊಂದಿಗೆ ಬಹಳ ಉತ್ತಮವಾಗಿ ನಿಕಟ ಸಂಬಂಧವನ್ನು ಹೊಂದಿವೆ. ರಾಜಕುಮಾರ ಸಲ್ಮಾನ್‌ ವಿದೇಶಾಂಗ ನೀತಿಯನ್ನು ಬದಲಾಯಿಸಿದ್ದಾರೆ. ಅವರು ಈಗ ಭಾರತಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿ¨ªಾರೆ. ಪಾಕಿಸ್ಥಾನ ದಿವಾಳಿಯ ಅಂಚಿನಲ್ಲಿದ್ದಾಗ ಸಾಲವನ್ನು ತತ್‌ಕ್ಷಣ ಮರುಪಾವತಿಸುವಂತೆ ಸೌದಿ ಸರಕಾರ ಪಾಕಿಸ್ಥಾನಕ್ಕೆ ಸೂಚಿಸಿತ್ತು. ಕಾಶ್ಮೀರ ವಿಚಾರದಲ್ಲೂ ಸೌದಿ ಸರಕಾರ ಭಾರತದ ವಿರುದ್ಧ ಒಂದು ಮಾತನ್ನೂ ಆಡಲಿಲ್ಲ ಎಂದಿದೆ.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.