ಸವದತ್ತಿ ರೇಣುಕಾ ಯಲ್ಲಮ್ಮಳ ಸನ್ನಿಧಾನದಲ್ಲಿ ಭರತ ಹುಣ್ಣಿಮೆ ಸಂಪನ್ನ

ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತ ಸಮೂಹ ಆಗಮನ

Team Udayavani, Feb 5, 2023, 10:09 PM IST

1-weqwq

ಸವದತ್ತಿ: ಸಪ್ತ ಕೊಳ್ಳದ ಅದಿದೇವತೆ ರೇಣುಕಾ ಯಲ್ಲಮ್ಮಳ ಸನ್ನಿಧಾನದಲ್ಲಿ ರವಿವಾರ ಜರುಗಿದ ಭರತ ಹುಣ್ಣಿಮೆ ಜಾತ್ರೆಗೆ ಜನ ಸಾಗರವೇ ಹರಿದು ಬಂದಿತ್ತು. ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ತೆಲಂಗಾಣ, ಆಂದ್ರಪ್ರದೇಶ, ಗೋವಾ ಸೇರಿ ದೇಶದ ನಾನಾ ಭಾಗಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಕಾಲ್ನಡಿಗೆ, ಚಕ್ಕಡಿ, ಟ್ರ್ಯಾಕ್ಟರ್ ಹಾಗೂ ಇತರ ವಾಹನಗಳ ಮೂಲಕ ಗುಡ್ಡಕ್ಕೆ ಆಗಮಿಸಿ ಜಾತ್ರೆಯನ್ನು ವಿಜ್ರಂಬಣೆಯಿಂದ ಆಚರಿಸಿ ದೇವಿ ಕೃಫೆಗೆ ಪಾತ್ರರಾದರು.

ಕಣ್ಣು ಹಾಯಿಸಿ ಕಡೆಯಲ್ಲ ಜನ ಸಮೂಹ. ಉಧೋ ಉಧೋ ಯಲ್ಲಮ್ಮ ನಿನ್ನಾಲ್ಕುಧೋ ಎಂಬ ದೇವಿಯ ನಾಮಸ್ಮರಣೆ ದಶ ದಿಕ್ಕುಗಳಲ್ಲಿ ಪ್ರತಿಧ್ವನಿಸಿತು. ಪೌರಾಣಿಕ, ಧಾರ್ಮಿಕ ಹಾಗೂ ಪಾರಂಪರಿಕ ಹಿನ್ನಲೆ ಹೊಂದಿರುವ ತ್ರೀವೇಣಿ ಸಂಗಮದಂತಿರುವ ಅಮ್ಮನ ಸನ್ನಿಧಿಯಲ್ಲಿ ಭಕ್ತ ಸಮೂಹ ಕುಟುಂಬ ಸಮೇತರಾಗಿ ದೇವಿಗೆ ವಿವಿಧ ಖಾಧ್ಯ ತಯಾರಿಸಿ ನೈವೇದ್ಯ ಮತ್ತು ಪರಡಿ ತುಂಬಿಸಿದರು. ಸಾಂಪ್ರದಾಯದಂತೆ ಪೂಜಾದಿ ಕೈಂಕೈರ್ಯ ನಡೆಸಿ ʼಜಗವನ್ನು ರಕ್ಷಿಸು ಜಗದಮ್ಮಾʼ ಎಂದು ಪ್ರಾರ್ಥಿಸುವ ದೃಶ್ಯಗಳ ಕಂಡು ಬಂದವು.

ಮುಂಜಾನೆ ಜೋಗುಳಬಾವಿ, ಎಣ್ಣೆ ಹೊಂಡದ ಪವಿತ್ರ ಜಲದಲ್ಲಿ ಸ್ನಾನಗೈದ ಭಕ್ತರು ಬಳಿಕ ದೇವಿಯ ದರ್ಶನ ಪಡೆದು ಪುನೀತರಾದರು. ಜೋಗುತಿಯರು ದೇವಿಯ ಮೂರ್ತಿ ಹೊತ್ತು, ವಿವಿಧ ವಾದ್ಯಮೇಳಗಳೊಂದಿಗೆ ಸಾಂಸ್ಕøತಿಕ ಕುಣಿತ ಹಾಕುತ್ತಾ ದೇವಸ್ಥಾನದತ್ತ ಹೆಜ್ಜೆ ಹಾಕಿದ್ದರು. ಭಂಡಾರ ಹಚ್ಚಿಕೊಂಡು, ಹರಕೆ ತೀರಿಸುವ ಕಾರ್ಯಗಳೂ ಭರದಿಂದ ಸಾಗಿದ್ದವು. ಒಟ್ಟಾರೆಯಾಗಿ ಭರತ ಹುಣ್ಣಿಮೆ ಜಾತ್ರೆ ವಿಜೃಂಭನೆಯಿಂದ ಜರುಗಿತು.

ಕುಂಕುಮ-ಭಂಡಾರ ವ್ಯಾಪಾರ ಬಲು ಜೋರು
ಅಮ್ಮನಿಗೆ ಪ್ರೀಯವೆನಿಸಿದ ಕುಂಕುಮ-ಭಂಡಾರ ವ್ಯಾಪಾರ ಬಲು ಜೋರಗಿತ್ತು. ದೇವಸ್ಥಾನ ಸುತ್ತಲಿರುವ ಕುಂಕುಮ-ಭಂಡಾರದ ಅಂಗಡಿಗಳಿಗೆ ಮುಗಿಬಿದ್ದು ಖರೀದಿ ನಡೆಸಿದರು. ಯಲ್ಲಮ್ಮ ದೇವಿ ಮುತ್ತೈದೆಯಾದ ಪೌರಾಣಿಕ ಹಿನ್ನಲೆ ಭಕ್ತರು ಹಳೆ ಪರಡಿ ಬದಲಾಯಿಸಿ ಹೊಸ ಪರಡಿ, ಹಣ್ಣು, ಕಾಯಿ, ಬಳೆ ಹಾಗೂ ಕುಂಕುಮ-ಭಂಡಾರ ಖರೀದಿಸಿ ಪರಡಿ ತುಂಬಿಸುವ ಕಾರ್ಯ ನಡೆಸಿದರು.

ಸದ್ದು ಮಾಡಿದ ಹಸಿರು ಬಳೆಗಳು
ಮುತ್ತೈದೆ ಹುಣ್ಣಿಮೆಯೆಂದು ಕರೆಯುವ ಭರತ ಹುಣ್ಣಿಮೆಯಂದು ಯಲ್ಲಮ್ಮ ದೇವಿ ಪತಿ ಋಷಿ ಜಮದಗ್ನಿ ಮರುಜನ್ಮ ಪಡೆಯುತ್ತಾರೆ. ಇದರ ಪ್ರತೀಕವಾಗಿ ಪ್ರತಿ ವರ್ಷ ಭರತ ಹುಣ್ಣಿಮೆ ದಿನ ಎಲ್ಲ ಮುತ್ತೈದೆಯರು ದೇವಸ್ಥಾನಕ್ಕೆ ಬಂದು ಮೊದಲಿದ್ದ ಬಳೆಗಳನ್ನು ತೆಗೆಸಿ ಹೊಸ ಹಸಿರು ಬಳೆಗಳನ್ನು ಧರಿಸುವ ವಾಡಿಕೆ ಇದೆ. ಇದರಿಂದ ಗುಡ್ಡದಲ್ಲಿ ಹಸಿರು ಬಳೆಗಳ ವ್ಯಾಪಾರ ಭಾರೀ ಸದ್ದು ಮಾಡಿತು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.