ಮಣಿಪಾಲ ದಂತ ವೈದ್ಯಕೀಯ ವಿಜ್ಞಾನಗಳ ಕಾಲೇಜಿಗೆ ದ್ವಿತೀಯ ಸ್ಥಾನ

ಕೇಂದ್ರ ಎನ್‌ಐಆರ್‌ಎಫ್ ರ್‍ಯಾಂಕಿಂಗ್‌ ಪ್ರಕಟ; ಮಾಹೆ ಅಂಗಸಂಸ್ಥೆಗೆ ದೇಶ ಮಟ್ಟದ ಗರಿಮೆ

Team Udayavani, Jun 12, 2020, 6:10 AM IST

ಮಣಿಪಾಲ ದಂತ ವೈದ್ಯಕೀಯ ವಿಜ್ಞಾನಗಳ ಕಾಲೇಜಿಗೆ ದ್ವಿತೀಯ ಸ್ಥಾನ

ಹೊಸದಿಲ್ಲಿ: ಕೇಂದ್ರ ಮಾನವ ಸಂಪದಭಿವೃದ್ಧಿ ಸಚಿವಾಲಯದ ರಾಷ್ಟ್ರೀಯ ಸಾಂಸ್ಥಿಕ ರ್‍ಯಾಂಕಿಂಗ್‌ ಫ್ರೇಮ್ ‌ವರ್ಕ್‌ (ಎನ್‌ಐಆರ್‌ಎಫ್) ದೇಶಾದ್ಯಂತದ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ರ್‍ಯಾಂಕ್‌ ಪಟ್ಟಿ ಬಿಡುಗಡೆ ಮಾಡಿದ್ದು, ಮಣಿಪಾಲ ದಂತ ವೈದ್ಯಕೀಯ ವಿಜ್ಞಾನಗಳ ಕಾಲೇಜು (ಎಂಸಿಒಡಿಎಸ್‌) ದೇಶದ ಅತ್ಯುತ್ತಮ ದಂತ ವೈದ್ಯಕೀಯ ಕಾಲೇಜುಗಳ ಪೈಕಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಕೇಂದ್ರ ಮಾನವ ಸಂಪದಭಿವೃದ್ಧಿ ಸಚಿವ ರಮೇಶ್‌ ಪೊಖ್ರಿಯಾಲ್ ಗುರುವಾರ ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ ಮಾಡಿದರು. ಇದೇ ಮೊದಲ ಬಾರಿಗೆ ದಂತ ವೈದ್ಯಕೀಯ ವಿಭಾಗದಲ್ಲಿ ರಾಷ್ಟ್ರೀಯ ರ್‍ಯಾಂಕಿಂಗ್‌ ಪ್ರಕಟಿಸಲಾಗಿದ್ದು, ಎಂಸಿಒಡಿಎಸ್‌ ಎರಡನೇ ಸ್ಥಾನ ಪಡೆದಿದೆ. ದಿಲ್ಲಿಯ ಮೌಲಾನಾ ಆಜಾದ್‌ ಇನ್‌ಸ್ಟಿಟ್ಯೂಟ್‌ ಆಫ್ ಡೆಂಟಲ್‌ ಸೈನ್ಸಸ್‌ ಮೊದಲ ಮತ್ತು ಪುಣೆಯ ಡಾ| ಡಿ.ವೈ. ಪಾಟೀಲ್‌ ವಿದ್ಯಾಪೀಠ ಮೂರನೇ ಸ್ಥಾನವನ್ನು ಪಡೆದುಕೊಂಡಿವೆ.ಮಣಿಪಾಲ ದಂತ ವೈದ್ಯಕೀಯ ವಿಜ್ಞಾನಗಳ ಕಾಲೇಜು, ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌(ಮಾಹೆ)ನ ಅಂಗಸಂಸ್ಥೆಯಾಗಿದೆ.

ಒಟ್ಟಾರೆ ರ್‍ಯಾಂಕಿಂಗ್‌
ಒಟ್ಟಾರೆ ರ್‍ಯಾಂಕಿಂಗ್‌ನಲ್ಲಿ ಐಐಟಿ ಮದ್ರಾಸ್‌ ಮೊದಲ ಸ್ಥಾನ, ಐಐಎಸ್‌ಸಿ ಬೆಂಗಳೂರು ದ್ವಿತೀಯ ಮತ್ತು ಐಐಟಿ ದಿಲ್ಲಿ ಮೂರನೇ ಸ್ಥಾನ ಪಡೆದುಕೊಂಡಿವೆ.

ಬಿ-ಸ್ಕೂಲ್‌ ವಿಭಾಗ
ಐಐಎಂ-ಅಹ್ಮದಾಬಾದ್‌, ಐಐಎಂ- ಬೆಂಗಳೂರು ಮತ್ತು ಐಐಎಂ- ಕೋಲ್ಕತಾಗಳು ಮೊದಲ ಮೂರು ಸ್ಥಾನಗಳಲ್ಲಿವೆ. ಐಐಟಿ ವಿಭಾಗದಲ್ಲಿ ಐಐಟಿ-ಮದ್ರಾಸ್‌, ಐಐಟಿ-ದಿಲ್ಲಿ ಮತ್ತು ಐಐಟಿ-ಮುಂಬಯಿಗಳು ಕ್ರಮವಾಗಿ ಮೊದಲ ಮೂರು ಸ್ಥಾನಗಳನ್ನು ಪಡೆದಿವೆ.

ಫಾರ್ಮಸಿ ವಿಭಾಗ
ದಿಲ್ಲಿಯ ಜಾಮಿಯಾ ಹಂದದ್‌, ಪಂಜಾಬ್‌ ವಿ.ವಿ., ಚಂಡೀಗಢ ಮತ್ತು ಮೊಹಾಲಿಯ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಫಾರ್ಮಾಸುಟಿಕಲ್‌ ರಿಸರ್ಚ್‌ ಮೊದಲ 3 ಸ್ಥಾನಗಳನ್ನು ಪಡೆದಿವೆ.

ವಾರ್ಷಿಕ ರ್‍ಯಾಂಕಿಂಗ್‌
ವಿ.ವಿ.ಗಳ ವಿಭಾಗದಲ್ಲಿ ಐಐಎಸ್‌ಸಿ -ಬೆಂಗಳೂರು, ಜವಾಹರಲಾಲ್‌ ನೆಹರೂ ವಿ.ವಿ. ಮತ್ತು ಬನಾರಸ್‌ ಹಿಂದೂ ವಿ.ವಿ. ಕ್ರಮವಾಗಿ ಮೊದಲ ಮೂರು ಸ್ಥಾನಗಳನ್ನು ಪಡೆದಿವೆ.

ವೈದ್ಯಕೀಯ ಕಾಲೇಜು ವಿಭಾಗ
ಏಮ್ಸ್‌ (ಎಐಐ ಎಂಎಸ್‌)- ದಿಲ್ಲಿ, ಪಿಜಿಐ- ಚಂಡೀಗಢ ಮತ್ತು ಸಿಎಂಸಿ- ವೆಲ್ಲೂರು ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.

ಕಾಲೇಜು ವಿಭಾಗ
ಮಿರಾಂಡಾ ಕಾಲೇಜು, ಲೇಡಿ ಶ್ರೀರಾಮ್‌ ಮಹಿಳಾ ಕಾಲೇಜು ಮತ್ತು ಸೇಂಟ್‌ ಸ್ಟೀಫ‌ನ್ಸ್‌ ಕಾಲೇಜು  ಕ್ರಮವಾಗಿ ಮೊದಲ ಮೂರು ಸ್ಥಾನ ಗಳನ್ನು ಪಡೆದಿವೆ.

ಕಾನೂನು ಕಾಲೇಜು ವಿಭಾಗ
ರಾಷ್ಟ್ರೀಯ ಕಾನೂನು ಶಿಕ್ಷಣ ಸಂಸ್ಥೆ ವಿ.ವಿ. – ಬೆಂಗ ಳೂರು, ಎನ್‌ಎಲ್‌ಯು- ದಿಲ್ಲಿ, ನಲ್ಸಾರ್‌ ಕಾನೂನು ವಿ.ವಿ. -ಹೈದರಾ ಬಾದ್‌ ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.