ಕಾಶ್ಮೀರಿ ವಿದ್ಯಾರ್ಥಿಗಳಿಗೆ ಪಾಕ್ ಸ್ಕಾಲರ್ಶಿಪ್: ಭಾರತ ಆಕ್ರೋಶ
Team Udayavani, Jun 11, 2020, 10:14 PM IST
ಸಾಂದರ್ಭಿಕ ಚಿತ್ರ..
ನವದೆಹಲಿ: ಪಾಕಿಸ್ತಾನದಲ್ಲಿ ಓದಲು 1600 ಕಾಶ್ಮೀರಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವ ಪ್ರಧಾನಿ ಇಮ್ರಾನ್ ಖಾನ್ ಯೋಜನೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
“ಕಾಶ್ಮೀರದ ಯುವಕರನ್ನು ಭಾರತದ ವಿರುದ್ಧ ಎತ್ತಿಕಟ್ಟಲು ಪಾಕ್ ಇಂಥ ನಾಟಕವಾಡುತ್ತಿದೆ. ಸ್ಕಾಲರ್ಶಿಪ್ ಪಡೆದ ವಿದ್ಯಾರ್ಥಿಗಳು ವಾಘಾ- ಅಟ್ಟಾರಿ ಗಡಿ ಮೂಲಕ ಹೋಗಿ, ಉಗ್ರವಾದಿಗಳಾಗಿ ಎಲ್ಒಸಿ ಮೂಲಕ ಮರಳಿ ಬಂದಿದ್ದಾರೆ’ ಎಂದು ಜಮ್ಮು ಮತ್ತು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
“ವಿದ್ಯಾರ್ಥಿ ವೀಸಾದಡಿ ಪಾಕ್ಗೆ ವ್ಯಾಸಂಗಕ್ಕೆಂದು ಹೋಗುವ ಹೆಚ್ಚಿನವರು ಮಾಜಿ ಉಗ್ರರ ಸಂಬಂಧಿಕರಾಗಿರುತ್ತಾರೆ. ಇಲ್ಲವೇ ದೇಶವಿರೋಧಿ ಚಟುವಟಿಕೆ ನಡೆಸಿ, ಪಾಕಿಸ್ತಾನಕ್ಕೆ ಹೋದವರ ಬಂಧುಗಳಾಗಿರುತ್ತಾರೆ’ ಎಂದು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಆರೋಪಿಸಿದೆ.
ಕಾಶ್ಮೀರದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವ ಯೋಜನೆಯನ್ನು ಪಾಕ್ ಈ ವರ್ಷದ ಆರಂಭದಲ್ಲಿ ಜಾರಿಗೆ ತಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ