ಪಾಲಿಕೆ ನಿರ್ಲಕ್ಷವೇ ಅತ್ತಿಗೆ ಸಾವಿಗೆ ಕಾರಣ : ಹಿರಿಯ ನಟ ರಮೇಶ್ ಪಂಡಿತ್ ಆರೋಪ
Team Udayavani, Apr 17, 2021, 11:45 PM IST
ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಬಿಬಿಎಂಪಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಹಿರಿಯ ನಟ ರಮೇಶ್ ಪಂಡಿತ್ ಆರೋಪಿಸಿದರು.
ಒಬ್ಬ ಅಧಿಕಾರಿಯ ನಿರ್ಲಕ್ಷ್ಯದಿಂದ ನಮ್ಮ ಅತ್ತಿಗೆ ಮೃತಪಟ್ಟಿದ್ದಾರೆ. ಐಡಿ ಜನರೇಟ್ ಮಾಡಲು ಒಂದು ದಿನವಾಯಿತು. ಐಸಿಯು ಇಲ್ಲದ ಆಸ್ಪತ್ರೆಗೆ ಶಿಫಾರಸು ಮಾಡಿ ಎಡವಟ್ಟು ಮಾಡಿದ್ದಾರೆ. ನಮ್ಮ ಅತ್ತಿಗೆ ಸಾವಿಗೆ ಪಾಲಿಕೆಯ ನಿರ್ಲಕ್ಷ್ಯವೇ ಕಾರಣ ಎಂದು ಅವರು ದೂರಿದರು.
ನಟಿ ಸುನೇತ್ರಾ ಪಂಡಿತ್ ಮಾತನಾಡಿ, ಬಿಬಿಎಂಪಿ ಐಸಿಯು ಹಾಸಿಗೆ ಇರುವ ಆಸ್ಪತ್ರೆಗೆ ಶಿಫಾರಸು ಮಾಡಬೇಕು. ಎಲ್ಲರಿಗೂ ಒತ್ತಡ ಇದೆ. ಎಲ್ಲರೂ ಸಂಕಷ್ಟದಲ್ಲೇ ಇದ್ದೇವೆ. ಆದರೆ, ಈ ಸಂದರ್ಭದಲ್ಲಿ ಜೀವದ ಜತೆ ಚಲ್ಲಾಟ ಆಡಬಾರದು ಎಂದು ದುಃಖ ತೋಡಿಕೊಂಡರು.
ಇದನ್ನೂ ಓದಿ :ಭಾರತದ ಔಷಧ ರಫ್ತಿನಲ್ಲಿ ಶೇ.18ರಷ್ಟು ಪ್ರಗತಿ : 24.44 ಶತ ಕೋಟಿ ಡಾಲರ್ ಮೌಲ್ಯದ ಔಷಧ ರಫ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ