ಷೇರು ಮಾರುಕಟ್ಟೆಯಲ್ಲಿ ಕರಡಿ ಕುಣಿತ ; ಸತತ ಏಳನೇ ದಿನವೂ ಕುಸಿತ


Team Udayavani, Feb 27, 2023, 6:26 PM IST

sensex

ಮುಂಬೈ: ಅಭಿವೃದ್ಧಿ ಹೊಂದಿದ ಆರ್ಥಿಕತೆಗಳ ಆಕ್ರಮಣಕಾರಿ ದರ ಹೆಚ್ಚಳದ ಕಳವಳದ ನಡುವೆ ಜಾಗತಿಕ ಮಾರುಕಟ್ಟೆಗಳ ಪರಿಣಾಮವಾಗಿ ಸೆನ್ಸೆಕ್ಸ್, ನಿಫ್ಟಿ ಬೆಂಚ್‌ಮಾರ್ಕ್ ಸೂಚ್ಯಂಕಗಳು ಸೋಮವಾರ ಸತತ ಏಳನೇ ದಿನಕ್ಕೆ ಕುಸಿತ ಕಂಡಿವೆ. ಕಳೆದ ಐದು ತಿಂಗಳಲ್ಲೇ ಅತೀ ದೊಡ್ಡ ನಷ್ಟದ ಓಟವನ್ನು ದಾಖಲಿಸಿವೆ.

ಬಿಎಸ್‌ಇ ಸೆನ್ಸೆಕ್ಸ್ 175.58 ಪಾಯಿಂಟ್‌ಗಳು( ಶೇಕಡಾ 0.30 ರಷ್ಟು) ಕುಸಿದು ಅದರ 17 ಷೇರುಗಳು ನಷ್ಟವನ್ನು ಪ್ರಕಟಿಸುವುದರೊಂದಿಗೆ ತಿಂಗಳ ಕನಿಷ್ಠ 59,288.35 ಕ್ಕೆ ಮುಕ್ತಾಯವಾಯಿತು. ದಿನದ ಅವಧಿಯಲ್ಲಿ, ಇದು 526.29 ಪಾಯಿಂಟ್‌ಗಳು ಅಥವಾ ಶೇಕಡಾ 0.88 ರಷ್ಟು ಕುಸಿದು 58,937.64 ಕ್ಕೆ ತಲುಪಿದೆ.

ಎನ್‌ಎಸ್‌ಇ ನಿಫ್ಟಿ 73.10 ಪಾಯಿಂಟ್‌ಗಳು (ಶೇಕಡಾ 0.42 ರಷ್ಟು) ಕುಸಿದು ನಾಲ್ಕು ತಿಂಗಳ ಕನಿಷ್ಠ 17,392.70 ಕ್ಕೆ ಕೊನೆಗೊಂಡಿತು. 33 ಷೇರುಗಳು ಕೆಂಪು ಬಣ್ಣದಲ್ಲಿ ಕೊನೆಗೊಂಡಿವೆ.

ಸೆನ್ಸೆಕ್ಸ್ ಮತ್ತು ನಿಫ್ಟಿ ಸತತ ಏಳನೇ ದಿನಕ್ಕೆ ಕುಸಿದಿದ್ದು , ಕಳೆದ ವರ್ಷ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಏಳು ದಿನಗಳ ಕುಸಿತದ ಓಟಕ್ಕೆ ಹೊಂದಿಕೆಯಾಗಿದೆ.

ಏಳು ಸೆಷನ್‌ಗಳಲ್ಲಿ, ಸೆನ್ಸೆಕ್ಸ್ 2,031 ಪಾಯಿಂಟ್ ಅಥವಾ 3.4 ಶೇಕಡಾ ಕುಸಿದರೆ, ನಿಫ್ಟಿ 643 ಪಾಯಿಂಟ್ ಅಥವಾ 4.1 ಶೇಕಡಾವನ್ನು ಕಳೆದುಕೊಂಡು 17,400 ಮಟ್ಟಕ್ಕಿಂತ ಕಡಿಮೆಯಾಗಿದೆ.

ಸೆನ್ಸೆಕ್ಸ್ ನಿಂದ, ಟಾಟಾ ಸ್ಟೀಲ್, ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಮೋಟಾರ್ಸ್, ಮಹೀಂದ್ರ ಮತ್ತು ಮಹೀಂದ್ರಾ, ಎಚ್‌ಸಿಎಲ್ ಟೆಕ್ನಾಲಜೀಸ್, ಲಾರ್ಸೆನ್ ಮತ್ತು ಟೂಬ್ರೋ, ಭಾರತಿ ಏರ್ಟೆಲ್, ವಿಪ್ರೋ ಮತ್ತು ಬಜಾಜ್ ಫೈನಾನ್ಸ್ ಅತಿ ಹೆಚ್ಚು ಹಿಂದುಳಿದಿವೆ.

ಪವರ್ ಗ್ರಿಡ್, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲಾಭ ಗಳಿಸಿದವು.

ಏಷ್ಯಾದ ಮಾರುಕಟ್ಟೆಗಳಲ್ಲಿ, ದಕ್ಷಿಣ ಕೊರಿಯಾ, ಜಪಾನ್, ಚೀನಾ ಮತ್ತು ಹಾಂಗ್ ಕಾಂಗ್ ನಲ್ಲೂ ಕುಸಿತದೊಂದಿಗೆ ಕೊನೆಗೊಂಡಿದೆ. ಯುರೋಪಿನ ಷೇರು ಮಾರುಕಟ್ಟೆಗಳು ಹಸಿರು ಬಣ್ಣದಲ್ಲಿ ವಹಿವಾಟು ನಡೆಸುತ್ತಿವೆ. ಶುಕ್ರವಾರ ಅಮೆರಿಕದ ಮಾರುಕಟ್ಟೆಗಳು ತೀವ್ರ ಕುಸಿತ ಕಂಡಿದ್ದವು.

ಅಂತಾರಾಷ್ಟ್ರೀಯ ತೈಲ ಮಾನದಂಡ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 0.35 ಶೇಕಡಾ ಏರಿಕೆಯಾಗಿ 83.41 ಯುಎಸ್ ಡಾಲರ್ಗೆ ತಲುಪಿದೆ.

ಟಾಪ್ ನ್ಯೂಸ್

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.