ಲಾಭಾಂಶ ಕಾಯ್ದಿರಿಸಿದ ಹೂಡಿಕೆದಾರರು; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಅಲ್ಪ ಇಳಿಕೆ

ಎನ್ ಎಸ್ ಇ ನಿಫ್ಟಿ 44 ಅಂಕ ಇಳಿಕೆಯಾಗಿದ್ದು, 16,584 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

Team Udayavani, Jun 3, 2022, 4:44 PM IST

ಲಾಭಾಂಶ ಕಾಯ್ದಿರಿಸಿದ ಹೂಡಿಕೆದಾರರು; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಅಲ್ಪ ಇಳಿಕೆ

ಮುಂಬಯಿ: ಬಾಂಬೆ ಷೇರುಪೇಟೆಯ ಬೆಳಗ್ಗೆಯ ವಹಿವಾಟಿನಲ್ಲಿ ಸೆನ್ಸೆಕ್ಸ್ ಭಾರೀ ಏರಿಕೆ ಕಂಡಿದ್ದು, ನಂತರದಲ್ಲಿ ಹೂಡಿಕೆದಾರರು ಲಾಭಾಂಶ ಕಾಯ್ದಿರಿಸಿದ ಪರಿಣಾಮ ಶುಕ್ರವಾರ (ಜೂನ್ 03) ಸೆನ್ಸೆಕ್ಸ್ ಅಲ್ಪ ಪ್ರಮಾಣದ ಇಳಿಕೆಯೊಂದಿಗೆ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ರಾಜ್ಯಸಭಾ ಚುನಾವಣೆಗೆ ಈಗ ಮತದಾನ ಅನಿವಾರ್ಯ; ವಿಪ್ ಜಾರಿ ಮಾಡಿದ ಕಾಂಗ್ರೆಸ್

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 49 ಅಂಕಗಳಷ್ಟು ಅಲ್ಪಪ್ರಮಾಣದ ಇಳಿಕೆಯೊಂದಿಗೆ 55,769 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 44 ಅಂಕ ಇಳಿಕೆಯಾಗಿದ್ದು, 16,584 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಮಧ್ಯಂತರ ವಹಿವಾಟಿನ ವೇಳೆ ಸೆನ್ಸೆಕ್ಸ್ 713 ಅಂಕಗಳಷ್ಟು ಏರಿಕೆಯಾಗಿತ್ತು. ಸೆನ್ಸೆಕ್ಸ್ ಇಳಿಕೆಯಿಂದ ಗ್ರಾಸಿಂ ಇಂಡಸ್ಟ್ರೀಸ್, ಆಲ್ಟ್ರಾ ಸಿಮೆಂಟ್, ಶ್ರೀ ಸಿಮೆಂಟ್, ಹೀರೋ ಮೋಟೋ ಕಾರ್ಪ್, ಮಾರುತಿ, ಎನ್ ಟಿಪಿಸಿ, ಆ್ಯಕ್ಸಿಸ್ ಬ್ಯಾಂಕ್, ಬಜಾಜ್ ಫಿನ್ ಸರ್ವ್, ಇಂಡಸ್ ಇಂಡ್ ಬ್ಯಾಂಕ್, ಭಾರ್ತಿ ಏರ್ ಟೆಲ್, ಟಾಟಾ ಸ್ಟೀಲ್, ನೆಸ್ಲೆ ಇಂಡಿಯಾ, ಟೈಟಾನ್, ಎಸ್ ಬಿಐ, ಐಸಿಐಸಿಐ ಬ್ಯಾಂಕ್ ಷೇರುಗಳು ನಷ್ಟ ಕಂಡಿದೆ.

ದೇಶೀಯ ಅತೀ ದೊಡ್ಡ ಇನ್ಸೂರೆನ್ಸ್ ಕಂಪನಿಯಾದ ಭಾರತೀಯ ಜೀವ ವಿಮಾ ನಿಗಮ(ಎಲ್ ಐಸಿ)ದ ಷೇರು ಮೌಲ್ಯ ಕೂಡಾ 0.69ರಷ್ಟು ಕುಸಿತ ಕಂಡಿದ್ದು, ಒಂದು ಷೇರಿನ ಬೆಲೆ 800.25 ರೂಪಾಯಿಗೆ ಇಳಿಕೆಯಾಗಿತ್ತು.

ಮತ್ತೊಂದೆಡೆ ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್, ಎಲ್ ಆ್ಯಂಡ್ ಟಿ, ಎಚ್ ಸಿಎಲ್ ಟೆಕ್, ಸನ್ ಫಾರ್ಮಾ, ಟಿಸಿಎಸ್, ಹಿಂದೂಸ್ತಾನ್ ಯೂನಿಲಿವರ್, ವಿಪ್ರೋ, ಟೆಕ್ ಮಹೀಂದ್ರ, ಪವರ್ ಗ್ರಿಡ್ ಮತ್ತು ಡಾ.ರೆಡ್ಡೀಸ್ ಷೇರುಗಳು ಲಾಭಗಳಿಸಿದೆ.

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.