ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸರಣಿ ಜಯ


Team Udayavani, Mar 24, 2023, 6:28 AM IST

bangla ire

ಸಿಲ್ಹಟ್‌: ಹಸನ್‌ ಮೆಹಮೂದ್‌ ಅವರ ಮಾರಕ ದಾಳಿಯ ನೆರವಿನಿಂದ ಬಾಂಗ್ಲಾದೇಶವು, ಐರ್ಲೆಂಡ್‌ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯವನ್ನು 10 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಮೂಲಕ ಬಾಂಗ್ಲಾದೇಶವು ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್‌ ಮಾಡಿದ ಐರ್ಲೆಂಡ್‌ ತಂಡವು ಹಸನ್‌ ಮೆಹಮೂದ್‌ ಅವರ ದಾಳಿಗೆ ತತ್ತರಿಸಿ 28.1 ಓವರ್‌ಗಳಲ್ಲಿ ಕೇವಲ 101 ರನ್ನಿಗೆ ಆಲೌಟಾಯಿತು. ಹಸನ್‌ 32 ರನ್ನಿಗೆ 5 ವಿಕೆಟ್‌ ಕಿತ್ತು ಮಿಂಚಿದರು. ಇದಕ್ಕುತ್ತರವಾಗಿ ತಮೀಮ್‌ ಇಕ್ಬಾಲ್‌ ಮತ್ತು ಲಿಟನ್‌ ದಾಸ್‌ ಅವರ ಉತ್ತಮ ಆಟದಿಂದಾಗಿ ಬಾಂಗ್ಲಾದೇಶವು ಕೇವಲ 13.1 ಓವರ್‌ಗಳಲ್ಲಿ ಯಾವುದೇ ವಿಕೆಟ್‌ ಕಳೆದುಕೊಳ್ಳದೇ 102 ರನ್‌ ಬಾರಿಸಿ ಜಯಭೇರಿ ಬಾರಿಸಿತು.

ಐರ್ಲೆಂಡ್‌ ದಾಳಿಯನ್ನು ದಿಟ್ಟವಾಗಿ ಎದುರಿಸಿದ ತಮೀಮ್‌ ಮತ್ತು ಲಿಟನ್‌ ದಾಸ್‌ ಅವರು ಯಾವುದೇ ಹಂತದಲ್ಲೂ ಒತ್ತಡಕ್ಕೆ ಒಳಗಾಗದೇ ತಂಡಕ್ಕೆ ಜಯ ತಂದುಕೊಟ್ಟರು. ತಮೀಮ್‌ 41 ಎಸೆತಗಳಿಂದ 41 ಹಾಗೂ ಲಿಟನ್‌ ದಾಸ್‌ 38 ಎಸೆತಗಳಿಂದ 50 ರನ್‌ ಗಳಿಸಿ ಅಜೇಯರಾಗಿ ಉಳಿದರು. 10 ಬೌಂಡರಿ ಬಾರಿಸಿದ್ದರು. ಸರಣಿಯ ಮೊದಲ ಪಂದ್ಯ ಭಾರೀ ಮಳೆಯಿಂದ ರದ್ದುಗೊಂಡಿದ್ದರೆ ದ್ವಿತೀಯ ಪಂದ್ಯದಲ್ಲಿ ಮುಶ್ಫಿಕರ್‌ ರಹೀಮ್‌ ಅವರ ಬಾಂಗ್ಲಾ ಪರ ಅತೀವೇಗದ ಶತಕದ ಬಲದಿಂದ ತಂಡ ಸುಲಭವಾಗಿ ಜಯ ಸಾಧಿಸಿತ್ತು.
——————

ಸಂಕ್ಷಿಪ್ತ ಸ್ಕೋರು: ಐರ್ಲೆಂಡ್‌ 28.1 ಓವರ್‌ಗಳಲ್ಲಿ 101 (ಲೋರ್ಕಾನ್‌ ಟಕರ್‌ 28, ಕುರ್ಟಿಸ್‌ ಕ್ಯಾಂಪರ್‌ 36, ಹಸನ್‌ ಮಹಮುದ್‌ 32ಕ್ಕೆ 5, ಟಸ್ಕಿನ್‌ ಅಹ್ಮದ್‌ 26ಕ್ಕೆ 3, ಎಬಡಾಡ್‌ ಹೊಸೈನ್‌ 29ಕ್ಕೆ 2); ಬಾಂಗ್ಲಾದೇಶ 13.1 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೇ 102 (ತಮಿಮ್‌ ಇಕ್ಬಾಲ್‌ 41 ಔಟಾಗದೆ, ಲಿಟನ್‌ ದಾಸ್‌ 50 ಔಟಾಗದೆ).

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.