ಬೆರಕೆ ಮಾಡಿರುವುದು ಪ್ಲಾಸ್ಟಿಕ್ ಅಕ್ಕಿಯಲ್ಲ: ಶಹಾಬಾದ ಸಿಡಿಪಿಒ ಸ್ಪಷ್ಟನೆ


Team Udayavani, Jan 5, 2022, 4:35 PM IST

15waadi

ವಾಡಿ: ಅಕ್ಕಿ ಕಾಳುಗಳ ರೂಪದಲ್ಲಿ ಬೆರಕೆ ಮಾಡಲಾಗಿರುವುದು ಪ್ಲಾಸ್ಟಿಕ್ ಅಕ್ಕಿಯಲ್ಲ, ಅದು ಆರೋಗ್ಯಕ್ಕೆ ಹಾನಿಕರವೂ ಅಲ್ಲ ಎಂದು ಶಹಾಬಾದ ಸಿಡಿಪಿಒ ಭೀಮರಾಯ ಹೊಸಮನಿ ಸ್ಪಷ್ಟಪಡಿಸಿದ್ದಾರೆ.

ವಾಡಿ ಪಟ್ಟಣದ ಜಾಂಬವೀರ ಕಾಲೋನಿಯ ಅಂಗನವಾಡಿ ಕೇಂದ್ರಕ್ಕೆ ಬುಧವಾರ ಬೆಳಗ್ಗೆ ಭೇಟಿ ನೀಡಿದ ಸಿಡಿಪಿಒ ಹೊಸೂರ, ಅನುಮಾನಾಸ್ಪದ ಅಕ್ಕಿ ಕಾಳುಗಳ ಕುರಿತು ತಿಳುವಳಿಕೆ ನೀಡಿದರು.

ಯಾವುದೇ ಸಂಶಯ ಹೊಂದದೆ ನಿರ್ಭಯವಾಗಿ ಸೇವಿಸಿರಿ. ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುತ್ತಿರುವ ಪೌಷ್ಠಿಕಾಂಶವುಳ್ಳ ಆಹಾರದ ಮೇಲೆ ಸಾರ್ವಜನಿಕರು ಅನುಮಾನ ಪಡಬಾರದು ಎಂದು ಹೇಳಿದರು.

ಅಂಗನವಾಡಿಯಿಂದ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಸೇರಿದಂತೆ ಮಕ್ಕಳಿಗೆ ವಿತರಿಸಲಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ರೂಪದ ಅಕ್ಕಿ ಕಾಳುಗಳನ್ನು ಕಂಡು ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದರು. ಪ್ಲಾಸ್ಟಿಕ್ ಅಕ್ಕಿಗಳೆಂದು ಸಂಗ್ರಹಿಸಿಟ್ಟಿದ್ದ ಮಹಿಳೆಯರಿಂದ ಕಾಳುಗಳನ್ನ ಪುನಃ ಅಕ್ಕಿಗೆ ಬೆರೆಸಿ ಬೇಯಿಸಲು ಸೂಚಿಸಿದ್ದಲ್ಲದೆ ಸ್ವತಃ ಊಟ ಮಾಡಿ ಆತಂಕ ನಿವಾರಿಸುವ ಪ್ರಯತ್ನ ಮಾಡಿದರು. ಈ ಅನುಮಾನಾಸ್ಪದ ಆಕ್ಕಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸುವ ಮೂಲಕ ಮೂರು ದಿನಗಳಲ್ಲಿ ಇದರ ಸತ್ಯಾಸತ್ಯತೆ ಬಹಿರಂಗಪಡಿಸುವುದಾಗಿ ಬಡಾವಣೆಯ ಗ್ರಾಮಸ್ಥರಿಗೆ ತಿಳಿಸಿದರು.

ಇದನ್ನೂ ಓದಿ:ಅಕ್ರಮ ಶಿಲುಬೆ ತೆರವಿಗೆ ಯತ್ನ ಪೊಲೀಸರು, ಬಜರಂಗದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಈ ವೇಳೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಗ್ರಾಮಸ್ಥರು, ಅಕ್ಕಿಯಲ್ಲಿ ಪೌಷ್ಟಿಕಾಂಶದ ಪೋರ್ಟಿಫೈಡ್ ಅಕ್ಕಿ ಬೆರಿಸಿದ್ದರೆ ಅದನ್ನು ಜನರಿಗೆ ತಿಳಿಹೇಳಬೇಕಿತ್ತು. ಜನರಿಗೆ ಸಂಶಯ ಬರುವ ಮೊದಲೇ ಈ ಕುರಿತು ಜಾಗೃತಿ ಮೂಡಿಸಬೇಕಿತ್ತು. ನಮಗೆ ಗಾಬರಿ ಮೂಡಿಸಿ ಈಗ ಸ್ಪಷ್ಟೀಕರ ನೀಡಿದರೆ ಹೇಗೆ? ಯಾವೂದಕ್ಕೂ ಈ ಅಕ್ಕಿ ಕಾಳುಗಳ ಪರಿಶೀಲನೆ ನಡೆಸಬೇಕು. ಪ್ರಯೋಗಾಲಯದ ವರದಿ ಬರುವ ವರೆಗೂ ಈ ಆಕ್ಕಿಯನ್ನು ಬೇಯಿಸುವುದಿಲ್ಲ ಎಂದು ಮಹಿಳೆಯರು ಆಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕಿ ನಾಗಮ್ಮ ಸಂಗಶೆಟ್ಟಿ, ಅಂಗನವಾಡಿ ಕಾರ್ಯರ್ತೆ ಶಶಿಕಲಾ ಹಾಗೂ ಬಡಾವಣೆಯ ಜನರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.