ಪಠಾಣ್ ನಿಜವಾದ ಕಲೆಕ್ಷನ್ ಎಷ್ಟು?; ನೆಟಿಜನ್ ಗಳಿಗೆ ತಿರುಗೇಟು ಕೊಟ್ಟ ಶಾರುಖ್


Team Udayavani, Feb 4, 2023, 8:54 PM IST

1-qwewq

ಮುಂಬಯಿ: ಪ್ರತಿಯೊಂದು ಪ್ರಶ್ನೆಗೂ ಅತ್ಯಂತ ಬುದ್ಧಿವಂತಿಕೆಯಿಂದ ಉತ್ತರಿಸಲು ಶಾರುಖ್ ಖಾನ್ ನಿಸ್ಸೀಮರು. ಶನಿವಾರ ಟ್ವಿಟರ್‌ನಲ್ಲಿ #ಆಸ್ಕ್ ಎಸ್ ಆರ್ ಕೆ ಸೆಷನ್ ಮಾಡಿದ್ದು, ಇತ್ತೀಚೆಗೆ ಬಿಡುಗಡೆಯಾದ ಪಠಾಣ್ ಚಿತ್ರದ “ನೈಜ ಕಲೆಕ್ಷನ್” ಕುರಿತು ಪ್ರಶ್ನಿಸಲಾಗಿದ್ದು,

“ಪಠಾಣ್ ಕಾ ರಿಯಲ್ ಕಲೆಕ್ಷನ್ ಕಿತ್ನಾ ಹೈ (ಪಠಾಣ್‌ನ ನಿಜವಾದ ಸಂಗ್ರಹ ಎಷ್ಟು?) ಎಂದು ಪ್ರಶ್ನಿಸಿದ್ದಕ್ಕೆ ಶಾರುಖ್ ಖಾನ್ ಪ್ರತಿಕ್ರಿಯೆ ನೀಡಿ, “5000 ಕೋಟಿ ಪ್ಯಾರ್, 3000 ಕೋಟಿ ಲೈಕ್ಸ್,. 3250 ಕೋಟಿ ಅಪ್ಪುಗೆಗಳು….2 ಬಿಲಿಯನ್ ಸ್ಮೈಲ್ಸ್ ಮತ್ತು ಇನ್ನೂ ಎಣಿಸಲಾಗುತ್ತಿದೆ. ತೇರಾ ಅಕೌಂಟೆಂಟ್ ಕ್ಯಾ ಬತಾ ರಹಾ ಹೈ (ನಿಮ್ಮ ಅಕೌಂಟೆಂಟ್ ಎಷ್ಟು ಹೇಳುತ್ತಿದ್ದಾರೆ).” ಎಂದು ಪರೋಕ್ಷ ತಿರುಗೇಟು ನೀಡಿದ್ದಾರೆ.

ಶಾರುಖ್ ಖಾನ್ ಅವರ ಪಠಾಣ್ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ನಿಜವಾದ ಕಲೆಕ್ಷನ್ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿವೆ. , ವಿವಾದದ ಬಳಿಕವೂ ಅದ್ಭುತ ಬಾಕ್ಸ್ ಆಫೀಸ್ ಕಲೆಕ್ಷನ್, ಶಾರುಖ್ ಅವರ ಮುಂಬರುವ ಚಿತ್ರ ಜವಾನ್ ಕುರಿತಾಗಿಯೂ ಸದ್ಯ ಚರ್ಚೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

d-k-shi

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾ ಮರುಸ್ಥಾಪನೆ : ಡಿಕೆಶಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-16

ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ನಟಿ ಆಕಾಂಕ್ಷಾ ದುಬೆ

Gossip; AAP ಸಂಸದ ರಾಘವ್ ಛಡ್ಡಾ ಜೊತೆ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಡೇಟಿಂಗ್!

Gossip; AAP ಸಂಸದ ರಾಘವ್ ಛಡ್ಡಾ ಜೊತೆ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಡೇಟಿಂಗ್!

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

ಬಾತ್ ರೂಮ್‌ ನಲ್ಲಿ ಏಕಾಏಕಿ ಕುಸಿದು ಬಿದ್ದು ಖ್ಯಾತ ನಟಿ ನೀಲು ಕೊಹ್ಲಿ ಅವರ ಪತಿ ಮೃತ್ಯು

tdy-4

ʼಆರ್‌ ಆರ್‌ ಆರ್‌ʼಗೆ  ʼಆಸ್ಕರ್ʼ ಬಂದದ್ದು ನನ್ನಿಂದಲೇ.. ಅಜಯ್‌ ದೇವಗನ್‌ ಮಾತು ವೈರಲ್

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.