ಹಲವು ದಶಕಗಳ ನಂತರ ಮತ್ತೆ ಕಾಶ್ಮೀರದಲ್ಲಿ ನೆಲೆಸಳಿದ್ದಾಳೆ ಶಾರದೆ
Team Udayavani, Oct 5, 2022, 9:25 PM IST
ಚಿಕ್ಕಮಗಳೂರು : ಹಲವು ದಶಕಗಳ ನಂತರ ಮತ್ತೆ ಕಾಶ್ಮೀರದಲ್ಲಿ ಶಾರದಾ ಮಾತೆ ಮತ್ತೆ ನೆಲೆಸಲಿದ್ದು, ಕಾಶ್ಮೀರ ಪಂಡಿತರಿಗೆ ಶೃಂಗೇರಿ ಶ್ರೀ ಮಠದಿಂದ ಕಾಶ್ಮೀರ ಪುರವಾಸಿನಿ ಶಾರದೆಯ ನೂತನ ವಿಗ್ರಹ ವನ್ನು ವಿಜಯ ದಶಮಿಯ ಶುಭ ದಿನವಾದ ಬುಧವಾರ ಹಸ್ತಾಂತರಿಸಲಾಗಿದೆ.
ಶೃಂಗೇರಿ ಮಠದ ಉಭಯ ಶ್ರೀಗಳಾದ ಶ್ರೀ ಭಾರತೀ ತೀರ್ಥರು ಮತ್ತು ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ನೂತನ ವಿಗ್ರಹಕ್ಕೆ ವಿಶೇಷ ಪೂಜೆ ನಡೆಸಿದರು. ಕಾಶ್ಮೀರ ಪಂಡಿತರೂ ಆದಿಶಕ್ತಿ ನೆಲದ ವಿಗ್ರಹಕ್ಕೆ ಪೂಜೆ ಸಲ್ಲಿಸಿದರು.
ಇದನ್ನೂ ಓದಿ: ಜಮ್ಮು ಕಾಶ್ಮೀರದಿಂದ ಭಯೋತ್ಪಾದನೆಯನ್ನು ಅಳಿಸಿ ಹಾಕುತ್ತೇವೆ: ಅಮಿತ್ ಶಾ
ಶೃಂಗೇರಿಯಿಂದ ಕಾಶ್ಮೀರದ ನೀಲಂಕಣಿವೆಯ ತ್ರೀತ್ವಾಲ್ ಗೆ ಶಾರದೆಯ ವಿಗ್ರಹವನ್ನು ಒಯ್ಯಲಾಗುತ್ತಿದ್ದು, ಮುಂದಿನ ವರ್ಷ ಸಂಕ್ರಾಂತಿಯ ನಂತರ ಉತ್ತರಾಯಣ ಸಮಯದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತದೆ.
ಶ್ರೀ ಶಂಕರಾಚಾರ್ಯರು ಸರ್ವಜ್ಞ ಪೀಠರೋಹಣ ಮಾಡಿದ ಕಾಶ್ಮೀರದ ಮೂಲ ಸ್ಥಳ ಪಾಕ್ ಆಕ್ರಮಿತ ಕಾಶ್ಮೀರಲ್ಲಿದ್ದು ಬದಲಿಯಾಗಿ ತ್ರೀತ್ವಾಲ್ ನಲ್ಲಿ ನೂತನ ಶ್ರೀ ಶಾರದ ಪೀಠ ನಿರ್ಮಾಣ ಮಾಡಲಾಗುತ್ತಿದೆ. ಕಾಶ್ಮೀರ ಪುರವಾಸಿನಿ ಎಂದು ಶಾರದೆಗೆ ಇಂದಿಗೂ ಆರಾಧಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ