ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 300ಕ್ಕೂ ಅಧಿಕ ಅಂಕ ಇಳಿಕೆ; 17,115 ಅಂಕ ತಲುಪಿದೆ ನಿಫ್ಟಿ
ಬಜಾಜ್ ಫಿನ್ ಸರ್ವ್, ಇನ್ಫೋಸಿಸ್ ಮತ್ತು ಎನ್ ಟಿಪಿಸಿ ಷೇರುಗಳು ನಷ್ಟ ಕಂಡಿದೆ
Team Udayavani, Dec 6, 2021, 12:17 PM IST
ಮುಂಬಯಿ:ಕೋವಿಡ್ ನ ನೂತನ ರೂಪಾಂತರಿ ತಳಿ ಒಮಿಕ್ರಾನ್ ಸೋಂಕು ಹರಡುತ್ತಿರುವ ಕಳವಳ ಹಾಗೂ ಜಾಗತಿಕ ಷೇರುಮಾರುಕಟ್ಟೆಯಲ್ಲಿನ ದುರ್ಬಲ ವಹಿವಾಟಿನ ಪರಿಣಾಮ ಸೋಮವಾರ (ಡಿಸೆಂಬರ್ 06) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 300ಕ್ಕೂ ಅಧಿಕ ಅಂಕ ಕುಸಿತ ಕಂಡಿದೆ.
ಇದನ್ನೂ ಓದಿ:ಯುವ ಆಟಗಾರರು ನೀಡುವ ತಲೆಬಿಸಿ ಬಗ್ಗೆ ಮಾತನಾಡಿದ ಕೋಚ್ ರಾಹುಲ್ ದ್ರಾವಿಡ್
ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 311.11 ಅಂಕ ಇಳಿಕೆಯಾಗಿದ್ದು, 57,385.35 ಅಂಕದೊಂದಿಗೆ ಆರಂಭಿಕ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 81.70 ಅಂಕ ಕುಸಿತವಾಗಿದ್ದು, 17,115 ಅಂಕಗಳ ಗಡಿ ತಲುಪಿದೆ.
ಇಂಡಸ್ ಇಂಡ್ ಬ್ಯಾಂಕ್, ಮಾರುತಿ, ಬಜಾಜ್ ಫೈನಾನ್ಸ್, ಬಜಾಜ್ ಫಿನ್ ಸರ್ವ್, ಇನ್ಫೋಸಿಸ್ ಮತ್ತು ಎನ್ ಟಿಪಿಸಿ ಷೇರುಗಳು ನಷ್ಟ ಕಂಡಿದೆ. ಮತ್ತೊಂದೆಡೆ ಟಾಟಾ ಸ್ಟೀಲ್, ಎಲ್ ಆ್ಯಂಡ್ ಟಿ, ಎಚ್ ಯುಎಲ್, ಎಚ್ ಡಿಎಫ್ ಸಿ ಹಾಗೂ ಆಲ್ಟ್ರಾಟೆಕ್ ಸಿಮೆಂಟ್ ಷೇರುಗಳು ಲಾಭಗಳಿಸಿದೆ.
ಶುಕ್ರವಾರ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 764 ಅಂಕಗಳಷ್ಟು ಕುಸಿತದೊಂದಿಗೆ 57,696.46 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿತ್ತು. ಎನ್ ಎಸ್ ಇ ನಿಫ್ಟಿ 204.95 ಅಂಕ ಕುಸಿತದೊಂದಿಗೆ 17,196.70 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ