Share Market:ಬಾಂಬೆ ಷೇರುಪೇಟೆ ಸೂಚ್ಯಂಕ 900 ಅಂಕ ಕುಸಿತ;ಹೂಡಿಕೆದಾರರಿಗೆ 3ಲಕ್ಷ ಕೋಟಿ ನಷ್ಟ


Team Udayavani, Oct 26, 2023, 5:42 PM IST

Share Market:ಬಾಂಬೆ ಷೇರುಪೇಟೆ ಸೂಚ್ಯಂಕ 900 ಅಂಕ ಕುಸಿತ;ಹೂಡಿಕೆದಾರರಿಗೆ 3ಲಕ್ಷ ಕೋಟಿ ನಷ್ಟ

ಮುಂಬೈ: ಬಾಂಬೆ ಷೇರುಪೇಟೆಯ ಬಿಎಸ್‌ ಇ ಸಂವೇದಿ ಸೂಚ್ಯಂಕ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ಇದರಿಂದ ಷೇರು ಹೂಡಿಕೆದಾರರು ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ಗುರುವಾರ (ಅಕ್ಟೋಬರ್‌ 26) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್‌ 900.91ಅಂಕಗಳಷ್ಟು ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:Goa; ಕರಾವಳಿಯಲ್ಲಿ ದಸರಾ ರಜೆ ವೇಳೆ ವಿದೇಶಿ ಮಹಿಳೆ ಸೇರಿ 27 ಜನರ ರಕ್ಷಣೆ

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 900.91 ಅಂಕಗಳಷ್ಟು ಕುಸಿತ ಕಾಣುವ ಮೂಲಕ 63,148.15 ಅಂಕಗಳೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ನಿಫ್ಟಿ 264.90 ಅಂಕ ಕುಸಿತ ಕಂಡಿದ್ದು, 18,857.30 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.

ಸುಮಾರು 1,943 ಷೇರುಗಳು ನಷ್ಟ ಅನುಭವಿಸಿದ್ದು, 101 ಷೇರುಗಳ ಬೆಲೆ ಯಥಾಸ್ಥಿತಿಯಲ್ಲಿದ್ದು, ಸೆನ್ಸೆಕ್ಸ್‌ ಕುಸಿತದಿಂದ ಒಂದೇ ದಿನದಲ್ಲಿ ಹೂಡಿಕೆದಾರರು 3 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಿರುವುದಾಗಿ ವರದಿ ತಿಳಿಸಿದೆ.

ಸೆನ್ಸೆಕ್ಸ್‌ ಕುಸಿತದಿಂದ ಮಹೀಂದ್ರಾ & ಮಹೀಂದ್ರಾ, ಬಜಾಜ್‌ ಫೈನಾನ್ಸ್‌, ಏಷಿಯನ್‌ ಪೇಂಟ್ಸ್‌, ಯುಪಿಎಲ್‌ ಮತ್ತು ಬಜಾಜ್‌ ಫಿನ್‌ ಸರ್ವ್‌ ಷೇರುಗಳು ನಷ್ಟ ಕಂಡಿದೆ.

ಆಕ್ಸಿಸ್‌ ಬ್ಯಾಂಕ್‌, ಎಚ್‌ ಸಿಎಲ್‌ ಟೆಕ್ನಾಲಜೀಸ್‌, ಅದಾನಿ ಪೋರ್ಟ್ಸ್‌, ಇಂಡಸ್‌ ಇಂಡ್‌ ಬ್ಯಾಂಕ್‌ ಮತ್ತು ಐಟಿಸಿ ಷೇರುಗಳು ಲಾಭಗಳಿಸಿದೆ. ಸೆನ್ಸೆಕ್ಸ್‌ ಇಳಿಕೆಯಿಂದ ಮೆಟಲ್ ಹಾಗೂ ರಿಯಲ್‌ ಎಸ್ಟೇಟ್‌ ಉದ್ಯಮ ಭಾರೀ ನಷ್ಟ ಅನುಭವಿಸಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.