ಷೇರುಪೇಟೆ ಸೆನ್ಸೆಕ್ಸ್ 413 ಅಂಕ ಜಿಗಿತ; ಫೆ.09ರಂದು ಲಾಭ, ನಷ್ಟ ಕಂಡ ಷೇರುಗಳು ಯಾವುದು?

ಎನ್ ಎಸ್ ಇ ನಿಫ್ಟಿ 118 ಅಂಕಗಳಷ್ಟು ಏರಿಕೆಯಾಗಿದ್ದು, 17,384.75 ಅಂಕಗಳ ಮಟ್ಟ ತಲುಪಿದೆ.

Team Udayavani, Feb 9, 2022, 11:55 AM IST

ಷೇರುಪೇಟೆ ಸೆನ್ಸೆಕ್ಸ್ 413 ಅಂಕ ಜಿಗಿತ; ಫೆ.09ರಂದು ಲಾಭ, ನಷ್ಟ ಕಂಡ ಷೇರುಗಳು ಯಾವುದು?

ಮುಂಬಯಿ: ಮುಂಬಯಿ ಷೇರುಪೇಟೆ ಬುಧವಾರ (ಫೆ.09) ಆರಂಭಿಕ ಹಂತದಲ್ಲಿಯೇ ಏರಿಕೆಯೊಂದಿಗೆ ವಹಿವಾಟು ಆರಂಭಗೊಂಡಿದ್ದು, ಷೇರುಪೇಟೆ ಸೆನ್ಸೆಕ್ಸ್ 400ಕ್ಕೂ ಅಧಿಕ ಅಂಕಗಳ ಏರಿಕೆ ಕಂಡಿದೆ.

ಇದನ್ನೂ ಓದಿ:ಗಾಂಧಿನಗರ ಮತ್ತೆ ಕಲರ್‌ ಫುಲ್‌ : ಈ ವಾರ ಏಳು ಸಿನಿಮಾ ರಿಲೀಸ್‌

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 413.19 ಅಂಕಗಳ ಏರಿಕೆಯೊಂದಿಗೆ 58,221.77 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 118 ಅಂಕಗಳಷ್ಟು ಏರಿಕೆಯಾಗಿದ್ದು, 17,384.75 ಅಂಕಗಳ ಮಟ್ಟ ತಲುಪಿದೆ.

ಸೆನ್ಸೆಕ್ಸ್, ನಿಫ್ಟಿ ಏರಿಕೆಯ ಪರಿಣಾಮ ಭಾರ್ತಿ ಏರ್ ಟೆಲ್ ಲಿಮಿಟೆಡ್, ಅದಾನಿ ವಿಲ್ಮಾರ್, ಎನ್ ಎಎಲ್ ಸಿಒ, ಹಿಂಡಲ್ಕೋ, ಆ್ಯಸ್ಟೆರ್ ಡಿಎಂ ಹೆಲ್ತ್ ಕೇರ್ ಲಿಮಿಟೆಡ್, ಮಹೀಂದ್ರ ಲೈಫ್ ಸ್ಪೇಸ್ ಡೆವಲಪರ್ಸ್, ಬಾಟಾ ಲಿಮಿಟೆಡ್, ವೊಡಾಫೋನ್ ಐಡಿಯಾ ಲಿಮಿಟೆಡ್, ಯೆಸ್ ಬ್ಯಾಂಕ್, ಟಾಟಾ ಪವರ್ ಕಂಪನಿ ಲಿಮಿಟೆಡ್, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್ ಎಐಎಲ್) ಷೇರುಗಳು ಲಾಭಗಳಿಸಿದೆ.

ಮಹಾನಗರ್ ಗ್ಯಾಸ್ ಲಿಮಿಟೆಡ್, ಗ್ರೈಂಡ್ ವೆಲ್ ನೋರ್ಟೊನ್ ಲಿಮಿಟೆಡ್, ಟಿಸಿಐ ಎಕ್ಸ್ ಪ್ರೆಸ್ ಲಿಮಿಟೆಡ್, ಡಿಸಿಎಂ ಶ್ರೀರಾಮ್ ಲಿಮಿಟೆಡ್, ವರುಣ್ ಬೇವರೇಜಸ್ ಲಿಮಿಟೆಡ್, ಗೋದ್ರೇಜ್ ಕನ್ಸೂಮರ್ ಪ್ರಾಡಕ್ಟ್ ಲಿಮಿಟೆಡ್, ಟಾಟಾ ಟೆಲಿಸರ್ವೀಸ್ (ಮಹಾರಾಷ್ಟ್ರ) ಲಿಮಿಟೆಡ್ ಷೇರುಗಳು ನಷ್ಟ ಕಂಡಿದೆ.

ಟಾಪ್ ನ್ಯೂಸ್

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

D. K. Shivakumar”ನನಗೆ ಒಕ್ಕಲಿಗ ನಾಯಕತ್ವ ಪಟ್ಟ ಬೇಡ’

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ

H.D. Revanna ಬಂಧನ: ಆಪ್ತರೊಂದಿಗೆ ಎಚ್‌ಡಿಕೆ ರಹಸ್ಯ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.